Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಕೆ ಫರ್ನಿಚರ್ ಆ್ಯಂಡ್...

ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ನಲ್ಲಿ ಕ್ರಿಸ್‌ಮಸ್ - ಹೊಸ ವರ್ಷದ ಮೆಗಾ ಸೇಲ್; ಶೇ 40 ವರೆಗೆ ರಿಯಾಯಿತಿ

ವಾರ್ತಾಭಾರತಿವಾರ್ತಾಭಾರತಿ18 Dec 2025 7:55 PM IST
share
ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ನಲ್ಲಿ ಕ್ರಿಸ್‌ಮಸ್ - ಹೊಸ ವರ್ಷದ ಮೆಗಾ ಸೇಲ್; ಶೇ 40 ವರೆಗೆ ರಿಯಾಯಿತಿ

ಮಂಗಳೂರು, ಡಿ.18: ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯು ತನ್ನ ಬಹು ನಿರೀಕ್ಷಿತ ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಮೆಗಾ ಸೇಲ್ 2025-26 ಅನ್ನು ಘೋಷಿಸಿದೆ. ಹಬ್ಬದ ಕಾಲವನ್ನು ಗ್ರಾಹಕರು ಅತ್ಯುತ್ತಮ ಆಫರ್‌ ಗಳೊಂದಿಗೆ ಸಂಭ್ರಮಿಸಲು ಈ ವಿಶೇಷ ಮಾರಾಟವನ್ನು ಆಯೋಜಿಸಲಾಗಿದೆ.

ಈ ಮೆಗಾ ಸೇಲ್‌ನಲ್ಲಿ ಫರ್ನಿಚರ್, ಮನೆ ಮತ್ತು ಕಚೇರಿ ಒಳಾಂಗಣ ವಿನ್ಯಾಸ, ಇಲೆಕ್ಟ್ರಾನಿಕ್ಸ್, ಟೆಲಿವಿಷನ್‌ಗಳು, ಗೃಹೋಪಯೋಗಿ ಉಪಕರಣಗಳು, ಮೊಬೈಲ್‌ಗಳು, ಲ್ಯಾಪ್‌ಟಾಪ್‌ಗಳು, ಅಡುಗೆ ಸಾಮಗ್ರಿಗಳು ಹಾಗೂ ಅಲಂಕಾರಿಕ ವಸ್ತುಗಳು ಸೇರಿದಂತೆ ಪ್ರಮುಖ ರಾಷ್ಟ್ರೀಯ ಮತ್ತು ಅಂತರ್‌ರಾಷ್ಟ್ರೀಯ ಬ್ರ್ಯಾಂಡ್‌ಗಳ ವಿಶಾಲ ಶ್ರೇಣಿ ಲಭ್ಯವಿದೆ. ಆಯ್ದ ಉತ್ಪನ್ನಗಳ ಮೇಲೆ ಶೇ 40 ವರೆಗೆ ರಿಯಾಯಿತಿ, ಶೂನ್ಯ ಮುಂಗಡದೊಂದಿಗೆ ಸುಲಭ ಇಎಂಐ, ಮತ್ತು ಶೇ 100 ಫೈನಾನ್ಸ್ ಸೌಲಭ್ಯಗಳೊಂದಿಗೆ ಮಿತ ಅವಧಿಯ ಅನಿಯಮಿತ ಉಳಿತಾಯವನ್ನು ಗ್ರಾಹಕರು ಪಡೆಯಬಹುದು.

ಹಬ್ಬದ ವಿಶೇಷ ‘‘ಶಾಪ್ ಆ್ಯಂಡ್ ವಿನ್’’ ಆಫರ್ ಅಡಿಯಲ್ಲಿ ಖರೀದಿದಾರರು ಬಂಪರ್ ಬಹುಮಾನಗಳು ಗೆಲ್ಲುವ ಅವಕಾಶ ಇದೆ.

ಬಂಪರ್ ಬಹುಮಾನವಾಗಿ ಮಹೀಂದ್ರ ಎಕ್ಸ್ ಯುವಿ 3ಎಕ್ಸ್‌ಒ ಕಾರು, ಮೊದಲ ಮತ್ತು ಎರಡನೇ ಬಹುಮಾನವಾಗಿ ಸುಝಕಿ ಅವೆನಿಸ್ ಸ್ಕೂಟರ್, ಮೂರನೇ ಬಹುಮಾನವಾಗಿ ಚಿನ್ನದ ನೆಕ್ಲೆಸ್ ಹಾಗೂ ಇನ್ನೂ 6 ಅತ್ಯಾಕಷರ್ಕ ಬಹುಮಾನಗಳಾದ, ಬೆಡ್‌ರೂಂ ಸೆಟ್, ಎಲ್ ಕಾರ್ನರ್ ಸೋಫಾ ಸೆಟ್, ಡೈನಿಂಗ್ ಟೇಬಲ್, ಡಿಡಿ ರೆಫ್ರಿಜರೇಟರ್, 43’ಟಿವಿ, 5 ಗಿಫ್ಟ್ ವೋಚರ್ಸ್‌ ಗೆಲ್ಲುವ ಅಪೂರ್ವ ಅವಕಾಶವಿದೆ.

ಶೋರೂಂನಲ್ಲಿ ಬೆಡ್‌ರೂಮ್ ಸೆಟ್, ಡೈನಿಂಗ್ ಸೆಟ್, ಟಿವಿ ಯೂನಿಟ್, ಆಧುನಿಕ ಕಿಚನ್, ಕ್ರಾಕರಿ ಯೂನಿಟ್, ಕಚೇರಿ ಫರ್ನಿಚರ್, ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ಉಪಕರಣಗಳು ಲಭ್ಯವಿದ್ದು, ಮನೆ ಹಾಗೂ ಕಚೇರಿಯ ಎಲ್ಲ ಅಗತ್ಯಗಳಿಗೆ ಒಂದೇ ಸ್ಥಳದಲ್ಲಿ ಸಂಪೂರ್ಣ ಪರಿಹಾರ ದೊರೆಯಲಿದೆ.

ಆಕರ್ಷಕ ಆಫರ್‌ಗಳು, ಉತ್ತಮ ಗುಣಮಟ್ಟ ಮತ್ತು ಗ್ರಾಹಕ ಸ್ನೇಹಿ ಹಣಕಾಸು ಸೌಲಭ್ಯಗಳೊಂದಿಗೆ, ಈ ಹಬ್ಬದ ಕಾಲದಲ್ಲಿ ಕನಸಿನ ಮನೆಗಳನ್ನು ನಿರ್ಮಿಸುವ ತನ್ನ ಬದ್ಧತೆಯನ್ನು ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಮತ್ತೊಮ್ಮೆ ದೃಢಪಡಿಸಿದೆ.

ಗ್ರಾಹಕರು ಯೆಯ್ಯಾಡಿ ಏರ್‌ಪೋರ್ಟ್ ರಸ್ತೆ, ತೊಕ್ಕೊಟ್ಟು-ಕಲ್ಲಾಪು, ವಾಮಂಜೂರು (ಸೈಂಟ್ ಜೋಸೆಫ್ ಚರ್ಚ್ ಎದುರು), ಹಾಗೂ ಲೇಡಿಹಿಲ್-ಚಿಲಿಂಬಿ ಶೋರೂಮ್‌ಗಳಿಗೆ ಭೇಟಿ ನೀಡಿ, ಹಬ್ಬದ ಶಾಪಿಂಗ್‌ನಲ್ಲಿ ಪಾಲ್ಗೊಳ್ಳುವಂತೆ ವಿಕೆ ಫರ್ನಿಚರ್ ಆ್ಯಂಡ್ ಇಲೆಕ್ಟ್ರಾನಿಕ್ಸ್ ಸಂಸ್ಥೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X