Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರಿನಲ್ಲಿ ಶುದ್ಧೀಕರಿಸದ ನೀರು...

ಮಂಗಳೂರಿನಲ್ಲಿ ಶುದ್ಧೀಕರಿಸದ ನೀರು ಪೂರೈಕೆ ಆರೋಪ: ಕಾಂಗ್ರೆಸ್ ನ ಸತ್ಯಶೋಧನಾ ಸಮಿತಿ ಭೇಟಿ; ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ7 Jan 2025 4:04 PM IST
share
ಮಂಗಳೂರಿನಲ್ಲಿ ಶುದ್ಧೀಕರಿಸದ ನೀರು ಪೂರೈಕೆ ಆರೋಪ: ಕಾಂಗ್ರೆಸ್ ನ ಸತ್ಯಶೋಧನಾ ಸಮಿತಿ ಭೇಟಿ; ಪರಿಶೀಲನೆ

ಮಂಗಳೂರು, ಜ.7: ಮಂಗಳೂರು ಮನಪಾ ವ್ಯಾಪ್ತಿಯಲ್ಲಿ ಶುದ್ಧೀಕರಿಸದೇ ನೀರು ಪೂರೈಕೆ ಮಾಡುತ್ತಿರುವ ಬಗ್ಗೆ ಪಾಲಿಕೆಯ ಸಾಮಾನ್ಯ ಸಭೆಯಲ್ಲಿ ವಿಪಕ್ಷ ನಾಯಕ ಹಾಗೂ ಸದಸ್ಯರು ಆರೋಪಿಸಿದ ಬೆನ್ನಲ್ಲೇ ಕಾಂಗ್ರೆಸ್ ಸತ್ಯಶೋಧನಾ ಸಮಿತಿ ರಚಿಸಲಾಗಿದ್ದು, ಮಂಗಳವಾರ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ಆರಂಭಿಸಿದೆ.

ಶನಿವಾರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿದ್ದು, ಶೇ.50ರಷ್ಟು ವಾರ್ಡುಗಳಿಗೆ ಶುದ್ಧೀಕರಿಸದೇ ನೀರು ಸರಬರಾಜು ಮಾಡುವ ಮೂಲಕ ಬಿಜೆಪಿ ನಗರಪಾಲಿಕೆ ಆಡಳಿತ ಜನರನ್ನು

ವಂಚಿಸುತ್ತಿದೆ ಎಂದು ಕಾಂಗ್ರೆಸ್ ಸದಸ್ಯರು ಆರೋಪಿಸಿದ್ದರು. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಸತ್ಯಶೋಧನಾ ಸಮಿತಿಗೆ ಆಗ್ರಹಿಸಿರುವ ನಡುವೆ, ಇದೀಗ ಕಾಂಗ್ರೆಸ್ ವಿರೋಧ

ಪಕ್ಷದ ನಾಯಕ ಅನಿಲ್ ಕುಮಾರ್ ನೇತೃತ್ವದಲ್ಲಿ ಸತ್ಯ ಶೋಧನಾ ಸಮಿತಿಯನ್ನು ರಚಿಸಲಾಗಿದೆ. ಈ ಸತ್ಯಶೋಧನಾ ಸಮಿತಿಯು ಮಂಗಳವಾರ ಬೆಳಗ್ಗೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜರ ನೇತೃತ್ವದಲ್ಲಿ ಮನಪಾ ವಿಪಕ್ಷ ನಾಯಕ, ಸದಸ್ಯರು ಹಾಗೂ ನಾಮನಿರ್ದೇಶಿತ ಸದಸ್ಯರ ತಂಡ

ಪಚ್ಚನಾಡಿಯಲ್ಲಿರುವ ಎಸ್.ಟಿ.ಪಿ.ಗೆ ಭೇಟಿ ನೀಡಿತು. ತಂಡವು ಅಲ್ಲಿ ಕಂಡ ನ್ಯೂನತೆಗಳನ್ನು ವರದಿ ರೂಪದಲ್ಲಿ ತರಲು ತೀರ್ಮಾನಿಸಿದ್ದು, ಅಧಿಕಾರಿಗಳ ಜೊತೆ ಚರ್ಚೆ ನಡೆಸಿದೆ.

ನೀರು ಪೂರೈಕೆ ಘಟಕಕ್ಕೆ ಭೇಟಿ ನೀಡಿದ ಸಂದರ್ಭ ಪೈಪ್ ಲೈನ್ ನೇರವಾಗಿ ಪಣಂಬೂರು ಕಡೆಗೆ, ಇನ್ನೊಂದು ಪೈಪ್ಲೈನ್ ಶುದ್ಧೀಕರಿಸಿ, ನಗರಕ್ಕೆ ಸರಬರಾಜು ಮಾಡುವ ವಿಷಯವನ್ನು ತಿಳಿದು, ಇಲ್ಲಿಯ ನೀರನ್ನು ಸಂಗ್ರಹಿಸಿ, ಪರಿಶೀಲನಾ ವರದಿ ತರಿಸಲು ತೀರ್ಮಾನಿಸಲಾಯಿತು.

ಮಹಾನಗರ ಪಾಲಿಕೆಯ ವಿಪಕ್ಷ ನಾಯಕ ಅನಿಲ್ ಕುಮಾರ್, ಸದಸ್ಯರಾದ ಶಶಿಧರ್ ಹೆಗ್ಡೆ, ಪ್ರವೀಣ್ಚಂದ್ರ ಆಳ್ವ, ಲ್ಯಾನ್ಸಿಲ್ಯಾಟ್ ಪಿಂಟೋ, ನವೀನ್ ಡಿಸೋಜ, ಕೇಶವ ಮರೋಳಿ, ಅಶ್ರಫ್ ಬಜಾಲ್, ಶಂಸುದ್ದೀನ್ ಕುದ್ರೋಳಿ, ನಾಮನಿದೇಶಿತ ಸದಸ್ಯರಾದ ಸತೀಶ್ ಪೆಂಗಲ್, ಚೇತನ್ ಕುಮಾರ್, ಕಿಶೋರ್ ಕುಮಾರ್ ಶೆಟ್ಟಿ, ಹೇಮಂತ್ ಗರೋಡಿ ಜತಗೆ ನಿಯೋಗದಲ್ಲಿ ಎಇಇ ಶಿವಲಿಂಗಪ್ಪ, ಜೆ.ಇ.ಯತೀಶ್, ಜೆಕೆಡಬ್ಲ್ಯು ಕನ್ಸ್ಲೆಂಟ್ ಜಯಪ್ರಕಾಶ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X