Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಕಾರಾತ್ಮಕ ಬದಲಾವಣೆಯೊಂದಿಗೆ ದೇಶದ...

ಸಕಾರಾತ್ಮಕ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ: ಪ್ರೊ.ಶಾಂತಿಶ್ರೀ ಧುಲಿಪುಡಿ ಪಂಡಿತ್

ವಾರ್ತಾಭಾರತಿವಾರ್ತಾಭಾರತಿ15 Nov 2025 3:15 PM IST
share
ಸಕಾರಾತ್ಮಕ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಿ: ಪ್ರೊ.ಶಾಂತಿಶ್ರೀ ಧುಲಿಪುಡಿ ಪಂಡಿತ್
ಯೆನೆಪೊಯ ವಿಶ್ವವಿದ್ಯಾನಿಲಯದ 15ನೇ ಘಟಿಕೋತ್ಸವ

ಮಂಗಳೂರು, ನ.15: ದೊರೆತ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಂಡು ನಮ್ಮ ಸುತ್ತಮುತ್ತಲಿನ ಜನ ಸಮುದಾಯದಲ್ಲಿ ಸಕಾರಾತ್ಮಕ ಬದಲಾವಣೆಯೊಂದಿಗೆ ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವಂತವರಾಗಿ ಎಂದು ಹೊಸದಿಲ್ಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಶಾಂತಿಶ್ರೀ ಧುಲಿಪುಡಿ ಪಂಡಿತ್ ಯುವ ಪದವೀಧರರಿಗೆ ಕರೆ ನೀಡಿದ್ದಾರೆ.

ಅವರು ಶನಿವಾರ ದೇರಳಕಟ್ಟೆಯ ಯೆನೆಪೊಯ ಪರಿಗಣಿತ ವಿಶ್ವವಿದ್ಯಾನಿಲಯದ ಆವರಣದ ಯೆಂಡುರೆನ್ಸ್ ಝೋನ್ ಸಭಾಂಗಣದಲ್ಲಿ ನಡೆದ ಯೆನೆಪೊಯ ವಿವಿಯ 15ನೇ ಘಟಿಕೋತ್ಸವ ಸಮಾರಂಭದಲ್ಲಿ ಘಟಿಕೋತ್ಸವ ಭಾಷಣ ಮಾಡಿದರು.

ನಿಮ್ಮ ಮುಂದೆ ಅಪಾರ ಅವಕಾಶಗಳಿವೆ. ಈ ಸಂದರ್ಭದಲ್ಲಿ ಸ್ವಂತ ಬೆಳವಣಿಗೆಯನ್ನು ಮಾತ್ರವಲ್ಲದೆ ನಿಮ್ಮ ಸಮುದಾಯಗಳ ಅಭಿವೃದ್ಧಿಗೆ, ಇಡೀ ರಾಷ್ಟ್ರವನ್ನು ಬಲಪಡಿಸಲು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕಾಗಿದೆ. ಭಾರತ ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ಹಾದಿಯಲ್ಲಿ ಸಾಗುತ್ತಿರುವಾಗ 2020ರ ಹೊಸ ಶಿಕ್ಷಣ ನೀತಿಯ ಮೂಲಕ ಬದಲಾವಣೆಗೊಂಡ ನೀತಿಯ ಮೊದಲ ತಂಡದ ಪದವಿಧರರಾದ ನೀವು ದೇಶದ ಆರ್ಥಿಕ, ಸಾಂಸ್ಕೃತಿಕ ಜಾಗತಿಕ ನೆಲೆಯಲ್ಲಿ ಉನ್ನತ ಕನಸುಗಳೊಂದಿಗೆ ನನಸು ಮಾಡಲು ಸಾಗಬೇಕಾಗಿದೆ ಎಂದು ಹೇಳಿದರು.

ಭಾರತದ ಶಕ್ತಿಯನ್ನು ಕೇವಲ ಆರ್ಥಿಕ ಬೆಳವಣಿಗೆಯಿಂದ ಮಾತ್ರ ನಿರ್ಧರಿಸಲು ಸಾಧ್ಯವಿಲ್ಲ. ದೇಶದ ಭಾಷೆ ವೈವಿಧ್ಯಮಯ ಸಂಸ್ಕೃತಿ ಸಂಪ್ರದಾಯಗಳಿಂದ ಕೂಡಿದ ಸಾಮಾಜಿಕ ಸ್ತರಗಳಲ್ಲಿ ದೇಶದ ಶಕ್ತಿ ವಿಸ್ತರಿಸಿದೆ.ಈ ವೈವಿಧ್ಯವನ್ನು ಸ್ವೀಕರಿಸಿ, ನಿಮ್ಮ ಭವಿಷ್ಯವನ್ನು ನೀವೆ ರೂಪಿಸಿ. ನಮ್ಮ ಸುತ್ತ ಮುತ್ತಲಿನ ಜಗತ್ತಿನ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆಗೆ ಕಾರಣ ರಾಗಿರಿ.ಸವಾಲುಗಳನ್ನು ಎದುರಿಸಿ ಮುನ್ನಡೆಯಿರಿ ಎಂದು ಕರೆ ನೀಡಿದರು.

ನಿಮ್ಮ ಜೀವನದ ಅಂತಿಮ ಕೊಡುಗೆ ಯಶಸ್ಸು, ಭೌತಿಕ ಪ್ರತಿಫಲಗಳು, ಬಿರುದು ಗಳಿಂದ ಸಾರ್ವಜನಿಕ ಸನ್ಮಾನ ಗಳಿದ ಅಲ್ಲ.ಆ ರೀತಿಯ ಯಶಸ್ಸು ಬಾಹ್ಯ, ಕ್ಷಣಿಕ ಮತ್ತು ರಾತ್ರೋರಾತ್ರಿ ಕಣ್ಮರೆಯಾಗಬಹುದು. ಉಳಿಯುವುದು ವ್ಯವಸ್ಥೆಯಲ್ಲಿ ನೀವು ಇತರರ ಬದುಕಿನಲ್ಲಿ ಮಾಡುವ ಸಕಾರಾತ್ಮಕ ಸುಧಾರಣೆ,ಬದಲಾವಣೆ ಮಹತ್ವದ್ದಾಗಿದೆ ಎಂದರು.

ಘಟಿಕೋತ್ಸವದ ಅಧ್ಯಕ್ಷತೆ ವಹಿಸಿದ್ದ ವಿವಿಯ ಕುಲಾಧಿಪತಿ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿ ವಿವಿಧ ವಿಭಾಗಗಳ ಪದವೀಧರರಿಗೆ ಪದವಿ ಪ್ರಧಾನ ಮಾಡಿದರು.

ಸೆಂಟರ್ ಫಾರ್ ಸೆಲ್ಯುಲಾರ್ ಆಂಡ್ ಮಾಲಿಕ್ಯುಲರ್ ಪ್ಲಾಟ್ಫಾರ್ಮ್ಸ್ (ಸಿ ಸಿಎಎಂಪಿ), ಬೆಂಗಳೂರು ಇದರ ನಿರ್ದೇಶಕ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ತಸ್ಲಿಮರಿಫ್ ಸಯ್ಯದ್ ಗೌರವ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಉಪಕುಲಪತಿ ಡಾ. ಎಂ. ವಿಜಯಕುಮಾರ್ ಸ್ವಾಗತಿಸಿ, ವಿಶ್ವವಿದ್ಯಾನಿಲಯದ ವರದಿ ವಾಚಿಸಿದರು.

ಸಮಾರಂಭದಲ್ಲಿ ದಂತ, ವೈದ್ಯಕೀಯ, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ, ಅಲೈಡ್ ಹೆಲ್ತ್ ಸೈನ್ಸಸ್, ಆಯುರ್ವೇದ, ಹೋಮಿಯೋಪತಿ, ವಿಜ್ಞಾನ, ಕಲೆ ಮತ್ತು ಸಮಾಜ ವಿಜ್ಞಾನ, ವಾಣಿಜ್ಯ ಮತ್ತು ಮ್ಯಾನೇಜೆಂಟ್ ಮುಂತಾದ ವಿವಿಧ ವಿಭಾಗಗಳ ಚಿನ್ನದ ಪದಕ ವಿಜೇತರು, ಡಾಕ್ಟರೇಟ್ ಪದವೀಧರರು ಸೇರಿದಂತೆ ಒಟ್ಟು 3,729 ಪದವೀಧರರಿಗೆ ಪದವಿ ಪ್ರಧಾನ ಮಾಡಲಾಯಿತು.

ವಿವಿ ಸಹ ಕುಲಾಧಿಪತಿ ಮುಹಮ್ಮದ್ ಫರ್ಹಾದ್ ಯೆನೆಪೊಯ, ಪರೀಕ್ಷಾಂಗ ನಿಯಂತ್ರಕ ಡಾ.ಬಿ.ಟಿ. ನಂದೀಶ್, ಸಹ ಕುಲಪತಿ ಡಾ.ಬಿ.ಎಚ್. ಶ್ರೀಪತಿ ರಾವ್, ಕುಲಸಚಿವ ಡಾ. ಗಂಗಾಧರ ಸೋಮಯಾಜಿ ಕೆ.ಎಸ್. ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X