Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತೃಪ್ತಿ ಮತ್ತು ಮಾನವೀಯತೆಯನ್ನು...

ತೃಪ್ತಿ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಿ: ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ

ಪಡುಮಾರ್ನಾಡಿನಲ್ಲಿ "ಹ್ಯುಮಾನಿಟಿ ಟ್ರಸ್ಟ್"ನ 20 ಬಾಡಿಗೆ ರಹಿತ ಮನೆಗಳ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ28 Aug 2023 5:23 PM IST
share
ತೃಪ್ತಿ ಮತ್ತು ಮಾನವೀಯತೆಯನ್ನು ಬೆಳೆಸಿಕೊಳ್ಳಿ: ಮಾಜಿ ಲೋಕಾಯುಕ್ತ ಎನ್.ಸಂತೋಷ್ ಹೆಗ್ಡೆ

ಮೂಡುಬಿದಿರೆ: ಶ್ರೀಮಂತಿಕೆ ಮತ್ತು ಅಧಿಕಾರವನ್ನು ಪೂಜಿಸುವಂತಹ ಸಮಾಜದಲ್ಲಿ ನಾವಿದ್ದೇವೆ. ಆದ್ದರಿಂದ ನಾನು ಶ್ರೀಮಂತನಾಗಬೇಕೆಂಬ ಪೈಪೋಟಿ ಶುರುವಾಗುವ ಮೂಲಕ ಮಾನವೀಯತೆಯನ್ನು ಮರೆತಿದ್ದೇವೆ. ನಮ್ಮಲ್ಲಿ ತೃಪ್ತಿ ಎಂಬ ಗುಣ ಇಲ್ಲದೆ ದುರಾಸೆ ಎಂಬ ರೋಗ ಬಂದರೆ ಅದು ದೇಶಕ್ಕೆ ನಷ್ಟ ಮಾತ್ರವಲ್ಲದೆ ವ್ಯಕ್ತಿಯ ಮೇಲೂ ಪರಿಣಾಮ ಬೀರುತ್ತದೆ ಎಂದ ಅವರು ಹ್ಯುಮಾನಿಟಿ ಸಂಸ್ಥೆಯು ಸುಂದರ ಮತ್ತು ಅರ್ಥಪೂರ್ಣವಾದ ಕೆಲಸವನ್ನು ಕೈಗೆತ್ತಿಕೊಂಡಿರುವುದು ಶ್ಲಾಘನೀಯ ಎಂದು ರಾಜ್ಯದ ಮಾಜಿ ಲೋಕಾಯುಕ್ತ ಜಸ್ಟೀಸ್ ಎನ್.ಸಂತೋಷ್ ಹೆಗ್ಡೆ ಹೇಳಿದರು.

ಅವರು 'ಹ್ಯುಮಾನಿಟಿ ಟ್ರಸ್ಟ್' (ರಿ) ಬೆಳ್ಮಣ್ ಇದರ 1000ನೇ ಪ್ರಾಜೆಕ್ಟ್ 'ಉಚಿತ ವಸತಿ ಯೋಜನೆ"ಯ 20 ಬಾಡಿಗೆ ರಹಿತ ಮನೆಗಳನ್ನು ಪಡುಮಾರ್ನಾಡಿನಲ್ಲಿ ಉದ್ಘಾಟಿಸಿ, ಬನ್ನಡ್ಕ ಪಾಂಚಜನ್ಯ ಸಭಾಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಹಿಂದೆ ಸಮಾಜದಲ್ಲಿ ತಪ್ಪು ಮಾಡಿ ಜೈಲಿಗೆ ಹೋದವನನ್ನು ಮತ್ತು ಆತನ ಮನೆಯವರಿಗೂ ಸಾಮಾಜಿಕವಾಗಿ ಶಿಕ್ಷೆಯಾಗುತ್ತಿತ್ತು ಆದರೆ ಇಂದು ಮಾನ ಮರ್ಯಾದೆಯೆ ಇಲ್ಲದಂತ್ತಾಗಿದೆ ಎಂದು ಖೇಧವ್ಯಕ್ತಪಡಿಸಿದರು.

ವಿಜಯ ಟೈಮ್ಸ್'ನ ವ್ಯವಸ್ಥಾಪಕ ನಿರ್ದೇಶಕಿ ವಿಜಯಲಕ್ಷ್ಮೀ ಶಿಬರೂರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ನಾವು ಹೃದಯ ವೈಶಾಲ್ಯತೆಯನ್ನು ಹೊಂದಬೇಕು. ಪ್ರೀತಿಸುವ, ದಾನ ಮಾಡುವ, ಆದರಿಸುವ, ಗೌರವಿಸುವ, ಪ್ರೋತ್ಸಾಹಿಸುವ ಹಾಗೂ ಮಾನವೀಯತೆಯ ಗುಣ ನಮ್ಮಲ್ಲಿರಬೇಕು ಎಂದರು.

''ದೈಜಿವಲ್ಡ್೯ ಮೀಡಿಯಾ'ದ ಸಂಸ್ಥಾಪಕ ವಾಲ್ಟರ್ ನಂದಳಿಕೆ ವಿಶೇಷ ಆಹ್ವಾನಿತರಾಗಿ ಭಾಗವಹಿಸಿದ್ದರು.

ಸನ್ಮಾನ : ಉಚಿತ ಮನೆಗಳನ್ನು‌ ನಿರ್ಮಿಸಲು ದೇಣಿಗೆ ನೀಡಿರುವ ದಾನಿಗಳನ್ನು ಸನ್ಮಾನಿಸಲಾಯಿತು. ಹ್ಯುಮಾನಿಟಿ ಟ್ರಸ್ಟ್ ನ ಅಧ್ಯಕ್ಷ ರೋಶನ್ ಬೆಳ್ಮಣ್ ಅವರು ಮಾತನಾಡಿ ಮಾನವೀಯತೆಯೇ ಧರ್ಮ. ಅದಕ್ಕಿಂತ ಮಿಗಿಲಾದುದು ಯಾವುದೂ ಇಲ್ಲ ಎಂಬ ನೆಲೆಗಟ್ಟಿನಲ್ಲಿ ಹ್ಯುಮಾನಿಟಿಯ ಹುಟ್ಟಿಕೊಂಡಿದೆ. ಯಾರೆಲ್ಲಾ ದಾನ ಕೊಟ್ಟಿದ್ದಾರೋ ಅವರೆಲ್ಲ ತಮ್ಮ ಸ್ವ ಇಚ್ಛೆಯಿಂದ ನೀಡಿದ್ದಾರೆ. ಜಾತಿ, ಮತ, ಧರ್ಮವೆಂದು ನೋಡದೆ ಬಡವರಿಗೆ ಸಹಾಯ ಮಾಡಿದ್ದೇವೆ ಎಂದರು.

ಸಂಸ್ಥೆಯ ಟ್ರಸ್ಟಿ ಗಳಾದ ಪ್ರಶಾಂತ್ ಫ್ಯ್ರಾಂಕ್ ಸ್ವಾಗತಿಸಿ ಸಂಸ್ಥೆಯ ಕಿರುನೋಟವನ್ನು ನೀಡಿದರು. ಟ್ರಸ್ಟಿಗಳಾದ ನವೀನ್ ಶೆಣೈ , ರೂಪಾ ಬಲ್ಲಾಳ್ ಅತಿಥಿಗಳನ್ನು ಪರಿಚಯಿಸಿದರು. ನೆಲ್ಸನ್ ಮೋನೀಶ್ ಕಾರ್ಯಕ್ರಮ ನಿರೂಪಿಸಿದರು. ಪೃಥ್ವಿ ಸಾಲ್ಯಾನ್ ದಾನಿಗಳ ವಿವರ ನೀಡಿದರು. ಲೋಯ್ಡ್ ರೇಗೋ ವಂದಿಸಿದರು. ದ.ಕ ಮತ್ತು ಉಡುಪಿ ಜಿಲ್ಲೆಯ ಇಬ್ಬರು ಬಡವರಿಗೆ ಉಚಿತವಾಗಿ ಬೋರ್ ವೆಲ್ ಕೊರೆದು ನೀಡುವುದಾಗಿ ಸಪ್ನಾ ಬೊರ್ ವೆಲ್ ನವರು ಹೇಳಿರುವುದಾಗಿ ರೋಶನ್ ಬೆಳ್ಮಣ್ ಪ್ರಕಟಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X