Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸೈಬರ್ ಸೆಕ್ಯುರಿಟಿ: ಐಕ್ಯೂ ಡಾಟ್ ನೆಟ್...

ಸೈಬರ್ ಸೆಕ್ಯುರಿಟಿ: ಐಕ್ಯೂ ಡಾಟ್ ನೆಟ್ ಕಚೇರಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Dec 2023 8:02 PM IST
share
ಸೈಬರ್ ಸೆಕ್ಯುರಿಟಿ: ಐಕ್ಯೂ ಡಾಟ್ ನೆಟ್ ಕಚೇರಿ ಉದ್ಘಾಟನೆ

ಮಂಗಳೂರು: ಸೈಬರ್ ಸೆಕ್ಯುರಿಟಿ ಮತ್ತು ಡಿಜಿಟಲ್ ಭದ್ರತೆಯನ್ನು ಒದಗಿಸಲು ಹಾಗೂ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾರ್ಯಾಚರಿಸುತ್ತಿರುವ ಐಕ್ಯೂ ಡಾಟ್ ನೆಟ್ ಸಂಸ್ಥೆಯ ನೂತನ ಕಚೇರಿ ನಗರದ ಕಂಕನಾಡಿಯಲ್ಲಿ ಉದ್ಘಾಟನೆಗೊಂಡಿತು.

ಮಾಜಿ ಮುಖ್ಯ ಸಚೇತಕ ಐವನ್ ಡಿಸೋಜಾ ಅವರು ಕಚೇರಿ ಉದ್ಘಾಟಿಸಿದರು. ಮಂಗಳೂರು ಉಪ ಪೊಲೀಸ್ ಆಯುಕ್ತ ಬಿ.ಪಿ.ದಿನೇಶ್ ಕುಮಾರ್ ಅವರು ಈ ಸಂದರ್ಭ ಮಾತನಾಡಿ, ಡಿಜಿಟಲ್ ತಂತ್ರಜ್ಞಾನವು ಇಂದು ಬದುಕಿನಲ್ಲಿ ಹಾಸುಹೊಕ್ಕಾಗಿರುವಂತೆಯೇ, ಡಿಜಿಟಲ್ ವಂಚನೆ ಪ್ರಕರಣಗಳೂ ಹೆಚ್ಚುತ್ತಿವೆ. ಸೈಬರ್ ಸುರಕ್ಷತೆಯು ಇಂದು ಹೆಚ್ಚು ಮಹತ್ವ ಪಡೆದಿದೆ. ಈ ನಿಟ್ಟಿನಲ್ಲಿ ಐಕ್ಯೂ ಡಾಟ್ ನೆಟ್ ಸಂಸ್ಥೆಯು ಯಶಸ್ವಿಯಾಗಲಿ ಎಂದು ಹಾರೈಸಿದರು.

ಸಂಸ್ಥೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೊಹಮ್ಮದ್ ಶೇಕ್ ನಿಹಾಲ್ ಮಾತನಾಡಿ, ಸಂಸ್ಥೆಯು ಸ್ಥಳೀಯ ಶಿಕ್ಷಣ ಸಂಸ್ಥೆಗಳು, ಉದ್ಯಮಗಳು, ಗ್ರಾಹಕರಿಗೆ ಸೈಬರ್ ಸುರಕ್ಷತೆಯ ಬಗ್ಗೆ ಜಾಗೃತಿ ಮೂಡಿಸಲು ಒತ್ತು ನೀಡಲಿದೆ. ಸೈಬರ್ ಸುರಕ್ಷತೆಯ ಅರಿವಿನ ಸಂಸ್ಕೃತಿಯನ್ನು ಬೆಳೆಸಲು ಮತ್ತು ಸಾರ್ವಜನಿಕರಿಗೆ ತಮ್ಮ ಡಿಜಿಟಲ್ ಜೀವನವನ್ನು ರಕ್ಷಿಸಲು ಸಂಪನ್ಮೂಲಗಳನ್ನು ಒದಗಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ರೆಡ್‌ಕ್ರಾಸ್ ಸೊಸೈಟಿ ಜಿಲ್ಲಾಧ್ಯಕ್ಷ ಸಿಎ ಶಾಂತಾರಾಮ ಶೆಟ್ಟಿ, ಫೋರೆನ್ಸಿಕ್ ಸಯನ್ಸ್ ಲ್ಯಾಬ್ ಸೈಬರ್ ಸೆಕ್ಯುರಿಟಿ ಸಂಶೋಧಕ ಡಾ.ತರುಣ್ ಯರ‍್ರಿಸ್ವಾಮಿ, ಜಿಲ್ಲಾ ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಉದ್ಯಮಿ ಅಜಿತ್ ಚೌಟ, ಐಕ್ ಡಾಟ್ ನೆಟ್ ವ್ಯವಸ್ಥಾಪಕ ನಿರ್ದೇಶಕರಾದ ಅಬೂಬಕ್ಕರ್ ಸಿದ್ದಿಕ್, ಮಹಮ್ಮದ್ ಶರೀಫ್, ಸೊಹೈಲ್ ಶೇಕ್ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X