Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಫಿಸಿಯೋಥೆರಪಿಸ್ಟ್‌ಗಳಿಗೆ ಬೇಡಿಕೆ...

ಫಿಸಿಯೋಥೆರಪಿಸ್ಟ್‌ಗಳಿಗೆ ಬೇಡಿಕೆ ಹೆಚ್ಚಲಿದೆ : ಬಸವರಾಜ ಹೊರಟ್ಟಿ

ವಾರ್ತಾಭಾರತಿವಾರ್ತಾಭಾರತಿ9 Sept 2023 9:33 PM IST
share
ಫಿಸಿಯೋಥೆರಪಿಸ್ಟ್‌ಗಳಿಗೆ ಬೇಡಿಕೆ ಹೆಚ್ಚಲಿದೆ : ಬಸವರಾಜ ಹೊರಟ್ಟಿ

ಮಂಗಳೂರು, ಸೆ.9: ಆರೋಗ್ಯ ವೃದ್ಧಿಗೆ ಫಿಸಿಯೋಥೆರಪಿ ಅಗತ್ಯ. ವೈದ್ಯರಷ್ಟೇ ಪ್ರಾಮುಖ್ಯತೆ ಇವತ್ತಿನ ದಿನಗಳಲ್ಲಿ ಫಿಸಿಯೋಥೆರಪಿಸ್ಟ್‌ಗಳಿಗೆ ಇದೆ. ಪ್ರತಿಯೊಂದು ಶಸ್ತ್ರಚಿಕಿತ್ಸೆಯ ಬಳಿಕ ಫಿಸಿಯೋಥೆರಪಿಗೆ ವೈದ್ಯರು ಸಲಹೆ ನೀಡುತ್ತಾರೆ. ಮುಂದಿನ ದಿನಗಳಲ್ಲಿ ಇದರ ಬೇಡಿಕೆ ಇನ್ನಷ್ಟು ಹೆಚ್ಚಾಗಲಿದೆ ಎಂದು ವಿಧಾನ ಪರಿಷತ್‌ನ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಸೌತ್ ಕೆನರಾ ಫಿಸಿಯೋಥೆರಪಿ ಶಿಕ್ಷಕರ ಸಂಘದ ಆಶ್ರಯದಲ್ಲಿ ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ ಎರಡು ದಿನಗಳ ‘ಮಂಗಳೂರು ಫಿಸಿಯೋಕಾನ್ ಅಂತರ್‌ರಾಷ್ಟ್ರೀಯ ಸಮ್ಮೇಳನ’ದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಫಿಸಿಯೋಥೆರಪಿ ನೆರವು ಪಡೆದ ಕಾರಣದಿಂದಾಗಿ ತಮಗೆ ಯಾವುದೇ ಸಮಸ್ಯೆಯಿಲ್ಲದೆ ನಡೆದಾಡಲು ಸಾಧ್ಯವಾಗುತ್ತಿದೆ. ಫಿಟ್‌ನೆಸ್ ಸಮಸ್ಯೆ ಇಲ್ಲ ಎಂದರು.

ಫಿಸಿಯೋಥೆರಪಿಗೆ ಸಂಬಂಧಿಸಿ ಕೇಂದ್ರ ಸರಕಾರ ಜಾರಿಗೆ ತಂದಿರುವ ಆರೋಗ್ಯ ಕ್ಷೇತ್ರದ ವೃತ್ತಿಪರರ ರಾಷ್ಟ್ರೀಯ ಆಯೋಗ ಕಾಯ್ದೆ( ನ್ಯಾಶನಲ್ ಕಮಿಷನ್ ಫಾರ್ ಅಲೈಡ್ ಆ್ಯಂಡ್ ಹೆಲ್ತ್‌ಕೇರ್ ಪ್ರೊಫೆಶನ್ಸ್ ಆ್ಯಕ್ಟ್ )2021ನ್ನು ರಾಜ್ಯದಲ್ಲಿ ಜಾರಿಗೆ ಪ್ರಯತ್ನ ನಡೆಯುತ್ತಿದೆ. ಇದು ಅವಿರೋಧವಾಗಿ ಜಾರಿಯಾಗುವಂತೆ ಎಲ್ಲ ರೀತಿಯಲ್ಲಿ ಪ್ರಯತ್ನಿಸಲಾಗುವುದು ಎಂದು ಹೊರಟ್ಟಿ ನುಡಿದರು.

ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಮೌಲ್ಯಮಾಪನ ರಿಜಿಸ್ಟ್ರಾರ್ ಡಾ. ರಿಯಾಝ್ ಬಾಷಾ ಎಸ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.‌ ತೇಜಸ್ವಿನಿ ಸಮೂಹ ಕಾಲೇಜುಗಳು ಸ್ಥಾಪಕಾಧ್ಯಕ್ಷ ಡಾ.ಎಂ. ಶಾಂತಾರಾಮ ಶೆಟ್ಟಿ ಮಾತನಾಡಿ ಮಂಗಳೂರು ಎಲ್ಲ ರಂಗಗಳಲ್ಲೂ ಮುನ್ನಡೆದಿದೆ. ಇಲ್ಲಿ ಫಿಸಿಯೋಥೆರಪಿ ಶಿಕ್ಷಣ ಪಡೆದವರು ದೇಶದ ಎಲ್ಲಡೆ ಇದ್ದಾರೆ ಎಂದರು. ಸಮ್ಮೇಳನದಲ್ಲಿ ಭಾಗವಹಿಸಿದ್ದ ಸಿಂಗಾಪುರದ ಡಾ. ಸೆಂಗ್ ಕೀ ವೀ ತಮ್ಮ ಅನುಭವವನ್ನು ಹಂಚಿಕೊಂಡರು.

ಭಾರತೀಯ ಫಿಸಿಯೋಥೆರಪಿಸ್ಟ್‌ಗಳ ಸಂಘದ ಉಪಾಧ್ಯಕ್ಷ ಡಾ.ಸುರೇಶ್ ಬಾಬು ರೆಡ್ಡಿ, ಬೆಂಗಳೂರು ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ.ಕೆ.ವೆಂಕಟಗಿರಿ, ಸೆನೆಟ್ ಸದಸ್ಯರಾದ ಡಾ. ಸಾಯಿ ಕುಮಾರ್, ಡಾ.ಶಿವಶರಣ್ ಶೆಟ್ಟಿ, ಡಾ.ಶರಣ್ ಶೆಟ್ಟಿ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು.

ಮಂಗಳೂರು ಫಿಸಿಕಾನ್ 2023 ಇದರ ಸಂಘಟನಾ ಅಧ್ಯಕ್ಷ ಡಾ.ಯು.ಟಿ. ಇಫ್ತಿಕರ್ ಅಲಿ ಉಪಸ್ಥಿತರಿದ್ದರು. ಫಿಸಿಯೋಕಾನ್ ಅಂತರ್‌ರಾಷ್ಟ್ರೀಯ ಸಮ್ಮೇಳನ’ದ ಜೊತೆ ಕಾರ್ಯದರ್ಶಿ ಡಾ. ಸಜಿತ್ ರಘನಾಥನ್ ಸ್ವಾಗತಿಸಿದರು. ಸಂಯೋಜಕಿ ಡಾ.ವೈಶಾಲಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X