Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ನಿಟ್ಟೆ ವಿವಿ ಕ್ಯಾಂಪಸ್...

ದೇರಳಕಟ್ಟೆ: ನಿಟ್ಟೆ ವಿವಿ ಕ್ಯಾಂಪಸ್ ನಲ್ಲಿ '5K ಮ್ಯಾರಥಾನ್'

ವಾರ್ತಾಭಾರತಿವಾರ್ತಾಭಾರತಿ24 April 2025 3:47 PM IST
share
ದೇರಳಕಟ್ಟೆ: ನಿಟ್ಟೆ ವಿವಿ ಕ್ಯಾಂಪಸ್ ನಲ್ಲಿ 5K ಮ್ಯಾರಥಾನ್

ಕೊಣಾಜೆ: ನಾವು ದೈಹಿಕವಾಗಿ ಸದೃಢರಾಗಿ, ಆರೋಗ್ಯಯುತವಾಗಿದ್ದರೆ ಮಾತ್ರ ಆರೋಗ್ಯಯುತ ಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ಆದ್ದರಿಂದ ದೈಹಿಕ ವ್ಯಾಯಾಮಗಳಿಗೆ ಸಮಯ ಮೀಸಲಿರಿಸಿ ನಾವು ಸದಾ ಸಕ್ರಿಯವಾಗಿರಬೇಕು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದ್ದಾರೆ.

ಅವರು ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇದರ ಆಶ್ರಯದಲ್ಲಿ ಗುರುವಾರ ದೇರಳಕಟ್ಟೆ ಕ್ಷೇಮಾ ಕ್ಯಾಂಪಸ್ ನಲ್ಲಿ ನಡೆದ 5 k ಮ್ಯಾರಥಾನ್ ಗೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಮುಖ್ಯವಾಗಿ ವೈದ್ಯಕೀಯ ಕ್ಷೇತ್ರಗಳಲ್ಲಿ ದುಡಿಯುವರು ಮುಖ್ಯವಾಗಿ ದೈಹಿಕ ಸದೃಡತೆಯನ್ನು ಕಾಪಾಡಿಕೊಳ್ಳಬೇಕಿದೆ. ಅಲ್ಲದೆ ಸಮಾಜಕ್ಕೂ ಇದರ ಮಹತ್ವತೆಯ ಬಗ್ಗೆ ಜಾಗೃತಿ ಮೂಡಿಸಬೇಕಾದ ಅಗತ್ಯತೆ ಇದೆ ಎಂದರು.

ನಿಟ್ಟೆ ಪರಿಗಣಿತ ವಿವಿಯ ಸಹಕುಲಾಧಿಪತಿ ಪ್ರೊ.ಶಾಂತರಾಮ ಶಟ್ಟಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲವೂ ಇದ್ದು ಆರೋಗ್ಯ ಇಲ್ಲದಿದ್ದರೆ ಯಾವುದೇ ಪ್ರಯೋಜನವಿಲ್ಲ. ಆದ್ದರಿಂದ ದೈಹಿಕ ವ್ಯಾಯಾಮದೊಂದಿಗೆ ಸದಾ ಸಕ್ರಿಯವಾಗಿದ್ದುಕೊಂಡು ಮುನ್ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ನಿಟ್ಟೆ ವಿವಿಯ ಕುಲಪತಿ ಡಾ.ಮೂಡಿತ್ತಾಯ, ಭಾರತ ಸರಕಾರದ ರಾಷ್ಟ್ರೀಯ ಸೇವಾ ಯೋಜನೆಯ ವಲಯ ನಿರ್ದೇಶನಾಲಯದ ನಿರ್ದೇಶಕ ಡಿ.ಕಾರ್ತಿಕೇಯನ್, ರಾಜ್ಯ ಎನ್ನೆಸ್ಸೆಸ್ ಅಧಿಕಾರಿ ಡಾ.ಪ್ರತಾಪ್ ಲಿಂಗಯ್ಯ, ಕುಲಸಚಿವ ಹರ್ಷ ಹಾಳಹಳ್ಳಿ, ಎನ್ನೆಸ್ಸೆಸ್ ಸಂಯೋಜನಾಧಿಕಾರಿ ಶಶಿಕುಮಾರ್ ಶೆಟ್ಟಿ, ಕಾರ್ಯಕ್ರಮಾಧಿಕಾರಿಗಳಾದ ಪ್ರತಿಮಾ ರೈ, ಅನ್ಶ್ಯಾ ರೈ, ಡಾ.ವರ್ಷಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ನಿಟ್ಟೆ ಇನ್ ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಡೀನ್ ಡಾ.ಜಯಪ್ರಕಾಶ್ ಶೆಟ್ಟಿ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X