Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಧರ್ಮಸ್ಥಳ ಪ್ರಕರಣ : ಮತ್ತಿಬ್ಬರಿಂದ...

ಧರ್ಮಸ್ಥಳ ಪ್ರಕರಣ : ಮತ್ತಿಬ್ಬರಿಂದ ಎಸ್‌ಐಟಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ9 Aug 2025 12:05 AM IST
share
ಧರ್ಮಸ್ಥಳ ಪ್ರಕರಣ : ಮತ್ತಿಬ್ಬರಿಂದ ಎಸ್‌ಐಟಿಗೆ ದೂರು

ಬೆಳ್ತಂಗಡಿ, ಆ.8: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರನನ್ನು ತಾವು ಗುರುತಿಸಿದ್ದು, ಆತ ಹೆಣಗಳನ್ನು ಹೂತು ಹಾಕಿರುವುದನ್ನು ನಾವು ಗಮನಿಸಿದ್ದೇವೆ ಎಂದು ಮತ್ತಿಬ್ಬರು ವ್ಯಕ್ತಿಗಳು ಎಸ್‌ಐಟಿ ಮುಂದೆ ಬಂದಿದ್ದು, ಈ ಬಗ್ಗೆ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ. ಈ ದೂರನ್ನು ಸ್ವೀಕರಿಸಿರುವ ಪೊಲೀಸರು ಅದನ್ನು ಎಸ್‌ಐಟಿಗೆ ಹಸ್ತಾಂತರಿಸಿದ್ದಾರೆ.

ಸಾಕ್ಷಿ ದೂರುದಾರ ನೀಡಿರುವ ಹೇಳಿಕೆಯ ವಿಚಾರದಿಂದ ಹಾಗೂ ಮಾಧ್ಯಮದಲ್ಲಿ ನೋಡಿ ಆತನನ್ನು ಗುರುತಿಸಿದ್ದು, ಆತ ಈ ಹಿಂದೆ ರಹಸ್ಯವಾಗಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿದ್ದರು. ಗ್ರಾಮದಲ್ಲಿ ಇದೆಲ್ಲ ನಡೆಯುವಾಗ ರಹಸ್ಯವಾಗಿ ಉಳಿಯುವುದಿಲ್ಲ ಈತ ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ನಮಗೂ ಮಾಹಿತಿಯಿದೆ. ಈ ಬಗ್ಗೆ ಸ್ವತಂತ್ರವಾಗಿ ಮೃತದೆಹಗಳನ್ನು ಹೂತು ಹಾಕಿರುವ ಜಾಗಗಳನ್ನು ಗುರುತಿಸಲು ಅವಕಾಶ ನೀಡಬೇಕು ಎಂದು ದೂರಿನಲ್ಲಿ ವಿನಂತಿಸಿದ್ದಾರೆ.

ಶುಕ್ರವಾರವೂ ಸಿಗದ ಮೃತದೇಹದ ಅವಶೇಷ: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿದ್ದ ಸಾಕ್ಷಿ ದೂರುದಾರ ತೋರಿಸಿದ ಬೊಳಿಯಾರು ಸಮೀಪದ ಅರಣ್ಯದಲ್ಲಿ ಎಸ್‌ಐಟಿ ತಂಡ ಶುಕ್ರವಾರ ಕಾರ್ಯಾಚರಣೆ ನಡೆಸಿದರೂ ಸ್ಥಳದಿಂದ ಯಾವುದೇ ಮೃತದೇಹದ ಅವಶೇಷಗಳು ಪತ್ತೆಯಾಗಿಲ್ಲ.

ಶುಕ್ರವಾರ ಮಧ್ಯಾಹ್ನದ ವೇಳೆ ಎಸ್‌ಐಟಿ ಸಾಕ್ಷಿ ದೂರುದಾರನೊಂದಿಗೆ ಬೊಳಿಯಾರು ಸಮೀಪದ ಅರಣ್ಯಕ್ಕೆ ಅಗಮಿಸಿ ಕಾರ್ಯಾಚರಣೆ ಆರಂಭಿಸಿದ್ದರು. ಸಾಕ್ಷಿ ದೂರುದಾರ ಈ ಪ್ರದೇಶದ ಅರಣ್ಯದಲ್ಲಿ ತಾನು ಮೃತದೇಹ ಹೂತು ಹಾಕಿರುವುದಾಗಿ ಒಂದು ಸ್ಥಳವನ್ನು ಗುರುತಿಸಿದ್ದಾನೆ. ಆತ ಗುರುತಿಸಿದ ಸ್ಥಳದಲ್ಲಿ ಹಿಟಾಚಿಯನ್ನು ಬಳಸಿಕೊಂಡು ಕರ್ಮಿಕರ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಯಿತು.

ಆದರೆ ಆತ ತೋರಿಸಿದ ಹೊಸ ಜಾಗದಲ್ಲಿಯು ಯಾವುದೇ ಮೃತದೇಹದ ಅವಶೇಷ ಪತ್ತೆಯಾಗಿಲ್ಲ. ಸಂಜೆ 5:30ರ ಸುಮಾರಿಗೆ ಎಸ್‌ಐಟಿ ಅಧಿಕಾರಿಗಳು ಕಾರ್ಯಾಚರಣೆಯನ್ನು ಮುಕ್ತಾಯಗೊಳಿಸಿ ಹಿಂದಿರುಗಿದ್ದಾರೆ.

ಮಾಹಿತಿ ಕಲೆಹಾಕಿದ ಎಸ್‌ಐಟಿ: ಎಸ್‌ಐಟಿಗೆ ದೂರು ನೀಡಿದ್ದ ಹೋರಾಟಗಾರ ಜಯಂತ್ ಟಿ. ಶುಕ್ರವಾರ ಎಸ್‌ಐಟಿ ಕಚೇರಿಗೆ ಆಗಮಿಸಿದ್ದು, ಈ ಸಂದರ್ಭ ಅಧಿಕಾರಿಗಳು ಅವರಿಂದ ಮಾಹಿತಿಗಳನ್ನು ಕಲೆಹಾಕಿರುವುದಾಗಿ ತಿಳಿದು ಬಂದಿದೆ.

ಜಯಂತ್ ತಾನು ಮೃತದೇಹವೊಂದನ್ನು ಹೂತು ಹಾಕುವುದನ್ನು ನೋಡಿದ್ದೇನೆ ಆ ಸ್ಥಳವನ್ನು ಗುರುತಿ ಸುತ್ತೇನೆ ಎಂದು ಎಸ್‌ಐಟಿ ಮುಂದೆ ಹೇಳಿಕೆ ನೀಡಿದ್ದರು.

Tags

Dharmasthala case
share
ವಾರ್ತಾಭಾರತಿ
ವಾರ್ತಾಭಾರತಿ
Next Story
X