Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಿಜಿಟಲ್ ಪಾವತಿ ಸಕ್ರಿಯತೆ, ಆವಿಷ್ಕಾರಗಳು...

ಡಿಜಿಟಲ್ ಪಾವತಿ ಸಕ್ರಿಯತೆ, ಆವಿಷ್ಕಾರಗಳು ಜಗತ್ತಿಗೆ ಮಾದರಿಯಾಗಿವೆ: ಸುರೇಶ್ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ26 July 2025 6:03 PM IST
share
ಡಿಜಿಟಲ್ ಪಾವತಿ ಸಕ್ರಿಯತೆ, ಆವಿಷ್ಕಾರಗಳು ಜಗತ್ತಿಗೆ ಮಾದರಿಯಾಗಿವೆ: ಸುರೇಶ್ ಶೆಟ್ಟಿ

ಕಾರ್ಕಳ : ಇಂದಿನ ಜಾಗತಿಕ ಹಣಕಾಸು ಕ್ಷೇತ್ರಕ್ಕೆ ಹೋಲಿಸಿದರೆ, ಭಾರತದ ಯುಪಿಐ, ಡಿಜಿಟಲ್ ಪಾವತಿ ಸಕ್ರಿಯತೆ ಸೇರಿದಂತೆ ಇತರ ಆವಿಷ್ಕಾರಗಳು ಜಗತ್ತಿಗೆ ಮಾದರಿಯಾಗಿವೆ," ಎಂದು ಜಾಗತಿಕ ಪ್ರಮುಖ ಹಣಕಾಸು ಸಂಸ್ಥೆಯಾದ ನ್ಯೂಯಾರ್ಕ್‌ನ ಜೆ.ಪಿ. ಮೋರ್ಗನ್ ಸಂಸ್ಥೆಯ ಮುಖ್ಯ ತಾಂತ್ರಿಕ ಅಧಿಕಾರಿ ಸುರೇಶ್ ಶೆಟ್ಟಿ ಹೇಳಿದರು.

ಶನಿವಾರ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ 2025ನೇ ಸಾಲಿನ ಬಿ.ಇ. ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಯಾವುದಕ್ಕೂ ಹೊಂದಿಕೊಳ್ಳದೆ, ಬದಲಾವಣೆಗೆ ತೆರೆದುಕೊಳ್ಳಬೇಕು ಮತ್ತು ಕುತೂಹಲ ವನ್ನು ಬೆಳೆಸಿಕೊಳ್ಳಬೇಕು," ಎಂದು ಕಿವಿಮಾತು ಹೇಳಿದರು.

ನಿಟ್ಟೆ ವಿ.ವಿ. ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಅವರು ಶುಭ ಹಾರೈಸಿದರು. ತಾಂತ್ರಿಕ ಶಿಕ್ಷಣ ವಿಭಾಗದ ಉಪಾಧ್ಯಕ್ಷ ಡಾ. ಗೋಪಾಲ್ ಮುಗೆರಾಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶೈಕ್ಷಣಿಕ ಸಾಧನೆಗೈದ ವಿದ್ಯಾರ್ಥಿಗಳನ್ನು ಚಿನ್ನ ಮತ್ತು ಬೆಳ್ಳಿಯ ಪದಕ ನೀಡುವ ಮೂಲಕ ಗುರುತಿಸಲಾಯಿತು. 2025ನೇ ಸಾಲಿನಲ್ಲಿ ಬಿ.ಇ. ಪದವೀಧರರಾದ ಬಯೋಟೆಕ್ನಾಲಜಿ, ಸಿವಿಲ್ ಎಂಜಿನಿಯರಿಂಗ್, ಕಂಪ್ಯೂಟರ್ ಆ್ಯಂಡ್ ಕಮ್ಯುನಿಕೇಶನ್ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಆ್ಯಂಡ್ ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ರೊಬೋಟಿಕ್ಸ್ ಆ್ಯಂಡ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವಿಭಾಗದ ವಿದ್ಯಾರ್ಥಿಗಳಿಗೆ ಈ ಸಮಾರಂಭದಲ್ಲಿ ಪದವಿ ಪ್ರದಾನ ಮಾಡಲಾಯಿತು.

ವೇದಿಕೆಯಲ್ಲಿ ಉಪಪ್ರಾಂಶುಪಾಲ ಡಾ. ನಾಗೇಶ್ ಪ್ರಭು, ಪರೀಕ್ಷಾ ನಿಯಂತ್ರಕ ಡಾ. ಸುಬ್ರಹ್ಮಣ್ಯ ಭಟ್, ಉಪ ಕುಲಸಚಿವೆ ಡಾ. ರೇಖಾ ಭಂಡಾರ್ಕರ್, ಇಂಡಸ್ಟ್ರೀ ಇನ್ಶ್ಟಿಟ್ಯೂಟ್ ಇಂಟರ್ಯಾಕ್ಷನ್ ನಿರ್ದೇಶಕ ಡಾ. ಪರಮೇಶ್ವರನ್, ಸ್ಟೂಡೆಂಟ್ ವೆಲ್ಫೇರ್ ಡೀನ್ ಡಾ. ನರಸಿಂಹ ಬೈಲಕೇರಿ, ಡೀನ್ ಡಾ. ಸುದೇಶ್ ಬೇಕಲ್, ಪ್ರಮುಖರಾದ ಡಾ. ಶ್ರೀನಿವಾಸ್ ರಾವ್ ಬಿ.ಆರ್., ಡಾ. ಐ.ಆರ್. ಮಿತ್ತಂತಾಯ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ನಿರಂಜನ್ ಎನ್. ಚಿಪ್ಳೂಣ್ಕರ್ ವಾರ್ಷಿಕ ವರದಿ ವಾಚಿಸಿ ಸ್ವಾಗತಿಸಿದರು. ಡಾ. ವೆಂಕಟೇಶ್ ಕಾಮತ್ ವಂದಿಸಿ, ಸಹಾಯಕ ಪ್ರಾಧ್ಯಾಪಕಿ ಪ್ರೇಮಿತಾ ಕಾಮತ್ ಕಾರ್ಯಕ್ರಮ ನಿರೂಪಿಸಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X