Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇಶ ಬದಲಾಗಬೇಕಾದರೆ ಮೊದಲು ನಾವು...

ದೇಶ ಬದಲಾಗಬೇಕಾದರೆ ಮೊದಲು ನಾವು ಬದಲಾಗಬೇಕು : ನಿಕೇತ್ ರಾಜ್‌ ಮೌರ್ಯ

ಎಸ್‌ಐಒ ದಕ್ಷಿಣ ಕನ್ನಡ ಘಟಕದ ವತಿಯಿಂದ ಜಿಲ್ಲಾ ಕಾನ್ಫರೆನ್ಸ್

ವಾರ್ತಾಭಾರತಿವಾರ್ತಾಭಾರತಿ13 Oct 2024 11:55 AM IST
share
ದೇಶ ಬದಲಾಗಬೇಕಾದರೆ ಮೊದಲು ನಾವು ಬದಲಾಗಬೇಕು : ನಿಕೇತ್ ರಾಜ್‌ ಮೌರ್ಯ

ಉಳ್ಳಾಲ : ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ 'ಬದಲಾವಣೆಯ ಚಿಂತನೆಯನ್ನು ಮರು ಪರಿಶೀಲಿಸೋಣ' ಎಂಬ ಧ್ಯೇಯ ವಾಕ್ಯದೊಂದಿಗೆ ಜಿಲ್ಲಾ ಕಾನ್ಫರೆನ್ಸ್ ತೊಕ್ಕೊಟ್ಟಿನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಎಸ್‌ಐಒ ರಾಷ್ಟ್ರೀಯ ಕಾರ್ಯದರ್ಶಿ ಅಡ್ವೊಕೇಟ್ ಅನೀಸ್ ಯು.ಆರ್. ರಹ್ಮಾನ್, ಕಾನ್ಫರೆನ್ಸ್ ಮೂಲಕ ಬಹಳಷ್ಟು ವಿಚಾರಗಳು ತಿಳಿದು ಕೊಳ್ಳಲು ಸಾಧ್ಯ ಆಗುತ್ತದೆ. ನಾವು ಜೊತೆಯಾಗಿ ಇಂತಹ ಕಾರ್ಯಕ್ರಮಗಳನ್ನು ಮಾಡಿಕೊಂಡು ಸಾಮಾಜದ ಬೆಳವಣಿಗೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು.

ಕೆಪಿಸಿಸಿ ವಕ್ತಾರ ನಿಕೇತ್ ರಾಜ್‌ ಮೌರ್ಯ ಮಾತನಾಡಿ, ದೇಶ ಬದಲಾಗಬೇಕಾದರೆ ಮೊದಲು ನಾವು ಬದಲಾಗಬೇಕು. ಪ್ರಜಾಪ್ರಭುತ್ವದ ಉಳಿವಿಗಾಗಿ ಉತ್ಸಾಹದಿಂದ ನಾವು ಮುನ್ನುಗ್ಗಬೇಕು. ಮಾಧ್ಯಮಗಳು ಉದ್ಯಮಿಗಳ ಪರ ನಿಲ್ಲದೇ ಪ್ರಜಾಪ್ರಭುತ್ವ ಉಳಿಕೆ ಪರ ನಿಂತರೆ ಆ ಕೆಲಸ ಸಾಧ್ಯ. ನಾವು ಜಾತಿ ಧರ್ಮ ನೋಡದೆ ಪ್ರಜಾಪ್ರಭುತ್ವ, ದೇಶ ಅಭಿವೃದ್ಧಿಗೆ ಒತ್ತು ನೀಡೋಣ ಎಂದು ಕರೆ ನೀಡಿದರು.

ಝಿನೇರ ಹುಸೇನ್, ಜಮಾಅತೆ ಇಸ್ಲಾಮಿ ಕೇರಳ ಉಪಾಧ್ಯಕ್ಷ ವಿ.ಟಿ ಅಬ್ದುಲ್ಲಾ ಕೋಯ ತಂಙಳ್, ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಅಮೀರ್ ಗಫೂರ್ ಕುಳಾಯಿ‌ ಮಾತನಾಡಿದರು.

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ರಾಷ್ಟ್ರಾಧ್ಯಕ್ಷ ರಮೀಝ್ ಇ.ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು .

ಕಾರ್ಯಕ್ರಮದಲ್ಲಿ ಎಸ್‌ಐಒ ಕರ್ನಾಟಕ ರಾಜ್ಯಾಧ್ಯಕ್ಷ ಜೀಶಾನ್ ಅಖಿಲ್ ಸಿದ್ದೀಕಿ, ಸಲೀಂ ಮಂಬಾಡ್, ಜಮಾಅತೆ ಇಸ್ಲಾಮಿ ಕರ್ನಾಟಕ ಕಾರ್ಯದರ್ಶಿ ಮೊಹಮ್ಮದ್ ಕುಂಞ, ಜಮಾಅತೆ ಇಸ್ಲಾಮಿ ಹಿಂದ್ ಉಳ್ಳಾಲ ಸ್ಥಾನೀಯ ಅಧ್ಯಕ್ಷ ಅಬ್ದುಲ್ ಕರೀಂ, ನಿಝಾಮ್ ಉಮರ್ ಮತ್ತಿತರರು ಉಪಸ್ಥಿತರಿದ್ದರು

ದಕ್ಷಿಣ ಕನ್ನಡ ಎಸ್‌ಐಒ ಜಿಲ್ಲಾಧ್ಯಕ್ಷ ಆಸಿಫ್ ಡಿ.ಕೆ ಸ್ವಾಗತಿಸಿದರು. ಮುಝಮ್ಮಿಲ್ ಅಬ್ಬಾಸ್ ಕಿರಾಅತ್ ಪಠಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X