Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೃಷಿ ಪಂಪ್‌ಗಳಿಗೆ ಆಧಾರ್ ಜೋಡಣೆ...

ಕೃಷಿ ಪಂಪ್‌ಗಳಿಗೆ ಆಧಾರ್ ಜೋಡಣೆ ಮಾಡಬೇಡಿ: ಉಡುಪಿ ಜಿಲ್ಲಾ ಕೃಷಿಕ ಸಂಘ

ವಾರ್ತಾಭಾರತಿವಾರ್ತಾಭಾರತಿ9 Sept 2024 6:09 PM IST
share
ಕೃಷಿ ಪಂಪ್‌ಗಳಿಗೆ ಆಧಾರ್ ಜೋಡಣೆ ಮಾಡಬೇಡಿ: ಉಡುಪಿ ಜಿಲ್ಲಾ ಕೃಷಿಕ ಸಂಘ

ಉಡುಪಿ : ಕೃಷಿ ವಿದ್ಯುತ್ ಪಂಪುಗಳಿಗೆ ಕೃಷಿಕರು ಕಡ್ಡಾಯವಾಗಿ ತಮ್ಮ ಆಧಾರ್ ಜೋಡಣೆ ಮಾಡಬೇಕೆಂದು ಮೆಸ್ಕಾಂ ತರಾತುರಿಯಲ್ಲಿ ನೀಡಿರುವ ಆದೇಶವನ್ನು ಉಡುಪಿ ಜಿಲ್ಲಾ ಕೃಷಿಕ ಸಂಘ ವಿರೋಧಿಸಿದ್ದು, ಇದು ಅನ್ನದಾತರ ವಿದ್ಯುತ್ ಸಮಸ್ಯೆಗಳನ್ನು ಮತ್ತಷ್ಟು ಹೆಚ್ಚಿಸಲಿದೆ ಎಂದು ಟೀಕಿಸಿದೆ.

ಕರಾವಳಿ ಜಿಲ್ಲೆಗಳಲ್ಲಿ ತುಂಡು ಭೂಮಿ ಹಿಡುವಳಿ ಕೃಷಿಕರೇ ಅಧಿಕ. ಇರುವ ಜಮೀನಿನ ಪಹಣೀ ಪತ್ರಿಕೆ, ಖಾತೆ ವಿಲೇವಾರಿ ಗೊಂದಲಗಳು ಹಲವು ಇವೆ. ಈಗಾಗಲೇ ತೀರಿಕೊಂಡಿರುವ ಅಜ್ಜ ಮುತ್ತಜ್ಜ, ತಂದೆ, ಮಾವ ಹೆಸರಲ್ಲಿರುವ, ಜಮೀನು ಪಾಲು ಪಟ್ಟಿಯಾಗಿರದ ಕೃಷಿ ಪಂಪುಗಳಿವೆ. ಕೆಲವೆಡೆ ಪಹಣೀ ಪತ್ರಿಕೆ ಇರುವ ಮಕ್ಕಳ ಹೆಸರಿಗೆ ಬದಲಾಗಿದೆ. ಆದರೆ ಪಂಪು ತೀರಿಕೊಂಡ ತಂದೆ ಹೆಸರಲ್ಲೆ ಇದ್ದರೂ ಎಲ್ಲ ಅನುಸರಿಸಿಕೊಂಡು ಹೋಗುತ್ತಿದ್ದಾರೆ. ಆಸ್ತಿ ಜಮೀನು ಕಲಹ ಇದೆ. ನ್ಯಾಯಾಲಯದಲ್ಲಿ ವ್ಯಾಜ್ಯವಿದೆ. ಇಂತಹ ಸಂದಭರ್ಗಳಲ್ಲಿ ಪಂಪನ್ನು ಮೆಸ್ಕಾಂ ಯಾರ ಆಧಾರ್ ಪಡೆದುಕೊಂಡು ದಾಖಲಿಸಿಕೊಳ್ಳುತ್ತದೆ? ಎಂದು ಸಂಘ ಪ್ರಶ್ನಿಸಿದೆ.

ಮೆಸ್ಕಾಂನ ಈ ನಡೆ ಕೃಷಿಕ ಕುಟುಂಬಗಳಲ್ಲಿ ಇನ್ನಷ್ಟು ಕಲಹಕ್ಕೆ ನಾಂದಿ ಹಾಡಲಿದೆ. ಹೀಗಾದರೆ ಕರಾವಳಿ ಜಿಲ್ಲೆಯ ಬಹು ತೇಕ ಕೃಷಿಕರು ಕೃಷಿ ಸಬ್ಸಿಡಿ ಸೌಲಭ್ಯಗಳಿಂದ ವಂಚಿತರಾಗುವುದಲ್ಲದೆ ಕೃಷಿಯಿಂದಲೇ ವಿಮುಖರಾಗಲಿ ದ್ದಾರೆ. ಕೇವಲ ಆಧಾರ್ ನೀಡಿದ ಮಾತ್ರಕ್ಕೆ ಸುಲಭದಲ್ಲಿ ಪಂಪುದಾರರ ಹೆಸರು ಬದಲಾವಣೆ ಆಗುವುದಿಲ್ಲ ಎಂಬುವುದನ್ನು ಕೃಷಿಕರು ತಿಳಿದುಕೊಳ್ಳಬೇಕಿದೆ. ಪಂಪುದಾರರ ಹೆಸರು ಬದಲಾವಣೆಗೆ ಮೆಸ್ಕಾಂನಲ್ಲಿ ಕಠಿಣ ನಿಯಮಗಳಿವೆ. ಮೊದಲು ಹೆಸರು/ಖಾತೆ ಬದಲಾವಣೆಗೆ ಸಾವಿರಾರು ರೂ.ಗಳ ಬಾಂಡ್ ಪೇಪರ್ ನೀಡಲು ಹೇಳಲಾಗುತ್ತದೆ. ಮುಂದೆ ಹೆಸರು, ಖಾತೆ ಬದಲಾವಣೆ ಸಮಯದಲ್ಲಿ ಆ ಪಂಪಿಗೆ ಸಂಬಂಧಿಸಿ ವಿವಿಧ ಠೇವಣಿ ಎಂದು ಮೆಸ್ಕಾಂ ಹೇಳುವ ದುಬಾರಿ ಮೊತ್ತವನ್ನು ಪಾವತಿಸಲೇಬೇಕಿರುತ್ತದೆ.

ಕೃಷಿ ಪಂಪಿಗೆ ಸಂಬಂಧಪಟ್ಟ ಯಾರು ಕೃಷಿ ಮಾಡುತ್ತಿದ್ದಾರೋ ಅವರ ಆಧಾರ್ ಮಾತ್ರ ಪಡೆದುಕೊಂಡು, ಅಡಕ ಗೊಂಡಿರುವ ಸಹಿತ ಯಾವುದೇ ಶುಲ್ಕ ಪಡೆಯದೆ, ನಿಯಮಗಳನ್ನು ಹೇರದೆ ಮೆಸ್ಕಾಂ ಆಧಾರ್ ಜೋಡಣೆ ಮಾಡುವು ದಾದರೆ ಸಂಘವು ಸ್ವಾಗತಿಸುತ್ತದೆ. ಇದರ ಹೊರತು ಈಗಿನ ಪರಿಸ್ಥಿತಿಯಲ್ಲಿ ಕೃಷಿಕರಿಂದ ಮೆಸ್ಕಾಂ ಆಧಾರ್ ಪಡೆಯು ವುದನ್ನು ನಮ್ಮ ಸಂಘವು ವಿರೋಧಿಸುತ್ತದೆ. ಆಧಾರ್ ನೆಪದಲ್ಲಿ ಪಂಪುಗಳ ವಿದ್ಯುತ್ ಕಡಿತಕ್ಕೆ ಮುಂದಾದರೆ ಜಿಲ್ಲೆಯ ಕೃಷಿಕರು ಒಗ್ಗಟ್ಟಾಗಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘದ ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X