Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಡಾ.ನಿಸಾರ್ ಅಹ್ಮದ್ ದಾರುನ್ನೂರ್ ಭೇಟಿ,...

ಡಾ.ನಿಸಾರ್ ಅಹ್ಮದ್ ದಾರುನ್ನೂರ್ ಭೇಟಿ, ಸನ್ಮಾನ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 Sept 2023 10:40 PM IST
share
ಡಾ.ನಿಸಾರ್ ಅಹ್ಮದ್ ದಾರುನ್ನೂರ್ ಭೇಟಿ, ಸನ್ಮಾನ ಕಾರ್ಯಕ್ರಮ

ಮಂಗಳೂರು : ಬೆಂಗಳೂರು ಸಿಟಿ ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪದವಿ ಪಡೆದ ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದ ಕುಲಪತಿ ಹಾಗೂ ದಾರುನ್ನೂರ್ ಕೇಂದ್ರ ಸಮಿತಿಯ ನಿರ್ದೇಶಕ ರಾದ ಡಾ.ನಿಸಾರ್ ಅಹ್ಮದ್ ಇವರನ್ನು ದಾರುನ್ನೂರ್ ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.

ಬಹ್ರುನ್ನೂರ್ ಜುಮಾ ಮಸೀದಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದಾರುನ್ನೂರ್ ಕೇಂದ್ರ ಸಮಿತಿಯ ಅಧ್ಯಕ್ಷರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಉದ್ಘಾಟಿಸಿ ಸಂಸ್ಥೆಯ ಹಿತೈಷಿಗಳ ಕೊಡುಗೆಗಳ ಮೂಲಕ ಸಂಸ್ಥೆಯು ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದು ನುಡಿದರು.

ಮುಖ್ಯ ಅತಿಥಿಗಳಾಗಿ ಗೌರವಾಧ್ಯಕ್ಷರಾದ ವೈಟ್ ಸ್ಟೋನ್ ಷರೀಫ್ ಹಾಜಿ, ಲಿಟ್ಲ್ ಫ್ಲವರ್ ಪಬ್ಳಿಕ್ ಸ್ಕೂಲ್ ಮತ್ತು ಮಿತ್ರಾ ಅಕಾಡೆಮಿ ಸಂಸ್ಥೆ ಬೆಂಗಳೂರು ಇದರ ಚೇರ್ಮನ್ ಇಕ್ಬಾಲ್ ಅಹ್ಮದ್, ಉದ್ಯಮಿ ಝಫರುಲ್ಲಾಹ ಒಡೆಯರ್ ಭಾಗವಹಿಸಿದ್ದರು.

ಗೌರವಾರ್ಪಣೆಯನ್ನು ಸ್ವೀಕರಿಸಿ ಡಾ.ನಿಸಾರ್ ಅಹ್ಮದ್ ಧನ್ಯವಾದವನ್ನು ಸೂಚಿಸಿ ಸಂಸ್ಥೆಯ ಅಭಿವೃದ್ಧಿಯ ಹಾದಿಯಲ್ಲಿ ಜೊತೆಗಿರುವೆನು ಎಂದು ಭರವಸೆ ನೀಡಿದರು.ಸಂಸ್ಥೆಯ ವಿದ್ಯಾರ್ಥಿಗಳಾದ ಶೈಬಾನ್ ಮತ್ತು ಶಂಷೀರ್ ಸಂಸ್ಥೆಯ ಬಗ್ಗೆ ಕಿರು ವಿವರಣೆಯನ್ನು ನೀಡಿದರು.

ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಹಾಸ್ಕೋ ಅಬ್ದುಲ್ ರಹಿಮಾನ್, ಶಾಹುಲ್ ಹಮೀದ್ ಮೆಟ್ರೋ ಹಾಜಿ, ಹಾಜಿ,ಮೊಹಮ್ಮದ್ ಬಪ್ಪಳಿಗೆ, ಅದ್ದು ಹಾಜಿ,ಎಂ ಜಿ ಮೊಹಮ್ಮದ್ ಹಾಜಿ,ಹನೀಫ್ ಹಾಜಿ, ಅಹ್ಮದ್ ಹುಸೇನ್, ಹಾರಿಷ್ ಹಾಜಿ, ಶಾಲಿ ತಂಳ್ , ಝೀನ್ ಹೊಸಮನೆ, ಎಫ್ ಎ ಅಬ್ದುಲ್ ಜಲೀಲ್, ಜಿಲ್ಲಾ ವಕ್ಫ್ ಬೋರ್ಡು ಉಪಾಧ್ಯಕ್ಷ ರಾದ ಫಕೀರಬ್ಬ ಮಾಸ್ಟರ್, ದಕ್ಷಿಣ ಕನ್ನಡ ಜಿಲ್ಲಾ ಮದರಸ ಮೆನೇಜ್ಮೆಂಟ್ ಅಧ್ಯಕ್ಷರಾದ ಎಂ ಎಚ್ ಮೊಯ್ದೀನ್ ಹಾಜಿ, ಪ್ರಾಂಶುಪಾಲರಾದ ಅಮೀನ್ ಹುದವಿ, ಮುದರಿಸ್ ಹುಸೇನ್ ರಹ್ಮಾನಿ, ವ್ಯವಸ್ಥಾಪಕ ಅಬ್ದುಲ್ ಹಕೀಮ್, ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.

ಸಂಸ್ಥೆಯ ಕೋಶಾಧಿಕಾರಿ ಹಾಜಿ ಉಸ್ಮಾನ್ ಏರ್ ಇಂಡಿಯಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಸ್ಥೆಯ ಉಪಾಧ್ಯಕ್ಷ ಕೋಡಿಜಾಲ್ ಇಬ್ರಾಹಿಂ ಹಾಜಿ ಮುನ್ನುಡಿಯನ್ನು ನೀಡಿದರು. ಪ್ರಧಾನ ಕಾರ್ಯದರ್ಶಿ ಸಮದ್ ಹಾಜಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X