Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಮಾಜಿಕವಾಗಿ ತೊಡಗಿಕೊಳ್ಳುವುದು ಯುವಜನರ...

ಸಾಮಾಜಿಕವಾಗಿ ತೊಡಗಿಕೊಳ್ಳುವುದು ಯುವಜನರ ಕರ್ತವ್ಯ: ರವಿ ನಾಯಕ್

“ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ27 Sept 2023 8:47 PM IST
share
ಸಾಮಾಜಿಕವಾಗಿ ತೊಡಗಿಕೊಳ್ಳುವುದು ಯುವಜನರ ಕರ್ತವ್ಯ: ರವಿ ನಾಯಕ್

ಮಂಗಳೂರು: ಸಂವಾದ ಯುವ ಸಂಪನ್ಮೂಲ ಕೇಂದ್ರ ಮಂಗಳೂರು, ಯುವ ಮುನ್ನಡೆ ತಂಡ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಮಂಗಳೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ “ಯುವಜನ ಹಬ್ಬ- ಕರ್ತವ್ಯ ಪಾಲನೆಗಾಗಿ ಯುವಜನ ಅಭಿವ್ಯಕ್ತಿ” ಕಾರ್ಯಕ್ರಮವು ಸಂತ ಅಲೋಶಿಯಸ್ ಕಾಲೇಜಿನ ಎರಿಕ್ ಮಥಾಯಿಸ್ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕರಾದ ರವಿ ವೈ. ನಾಯಕ್ ಅವರು ಯುವ ಜನರು ಸಾಮಾಜಿಕ ಚಟುವಟಿಕೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಕೊಳ್ಳಬೇಕು, ಸಂವಾದ ಸಂಸ್ಥೆ ಯುವ ಜನರ ಜೊತೆ ಈ ನೆಲೆಯಲ್ಲಿ ಕೆಲಸ ಮಾಡುತ್ತಿರುವುದು ಶ್ಲಾಘನೀಯ ವಿಷಯ ಎಂದರು.

ಯುವಜನರ ಸಂವಿಧಾನ ಬದ್ಧ ಮೂಲಭೂತ ಸೌಕರ್ಯಗಳು, ಯುವಜನರ ಆರೋಗ್ಯ, ಲಿಂಗ ನ್ಯಾಯ ಮತ್ತು ಸುಸ್ಥಿರ ಅಭಿವೃದ್ಧಿ ವಿಚಾರಗಳ ಗೋಷ್ಠಿಯನ್ನು ಯುವ ಜನರು ನಡೆಸಿಕೊಟ್ಟರು. ಯುವ ಮುನ್ನಡೆಯ ಒಡನಾಡಿಗಳು ಯುವ ಜನರ ಸಮಸ್ಯೆಗಳ ಕುರಿತು ಮಾಡಿದ ಅಧ್ಯಯನದ ವಿಷಯವನ್ನು ಮಂಡಿಸಿದರು.

ಗೋಷ್ಠಿಯ ಅಧ್ಯಕ್ಷತೆ ವಹಿಸಿದ ಲೇಖಕಿ, ಚಿಂತಕಿ ಗುಲಾಬಿ ಬಿಳಿಮಲೆ ಯುವಜನರು ಅಧ್ಯಯನವನ್ನು ಕೈಗೊಳ್ಳುವುದು ಅತ್ಯವಶ್ಯಕ, ಯಾವುದೇ ವಿಚಾರಗಳನ್ನು ಸಂಶೋಧನಾತ್ಮಕವಾಗಿ ಅರಿತುಕೊಳ್ಳುವುದು ಅಗತ್ಯ. ವಿಶ್ಲೇಷಣಾತ್ಮಕವಾಗಿ ವಿಚಾರಗಳನ್ನು ತಿಳಿದುಕೊಳ್ಳುವುದು ಪ್ರಜ್ಞಾವಂತ ನಾಗರಿಕನ ಜವಾಬ್ದಾರಿ ಎಂದು ಅವರು ಮಾತನಾಡಿದರು.

ಜನಪ್ರೀತಿ ಬಳಗದ ಹಾಡು, ಬಹುತ್ವದ ಗೀತರೂಪಕ, ಸಂವಾದದ ಯುವ ಒಡನಾಡಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಗಳು, ಜರ್ನಿ ಥೇಟರ್ ಗ್ರೂಪ್ ಇವರಿಂದ ನಾಟಕ ಜರುಗಿದವು. ಸಂತ ಅಲೋಶಿಯಸ್ ಕಾಲೇಜಿನ ರೆ.ಫಾ. ಮೆಲ್ವಿನ್ ಜೆ ಪಿಂಟೊ, ಡಾ.ನಾಗರತ್ನ ಕೆ.ಎ, ಎನ್.ಎಸ್. ಎಸ್ ಕಾರ್ಯಕ್ರಮ ಸಂಯೋಜಕರು ಉಪಸ್ಥಿತರಿದ್ದರು.

ಸಂವಾದ ಸಂಸ್ಥೆಯ ಮಂಜುಳಾ ಸುನೀಲ್ ಸ್ವಾಗತಿಸಿದರು, ಪವಿತ್ರಾ ಜ್ಯೋತಿಗುಡ್ಡೆ ವಂದಿಸಿದರು.




Tags

Duty
share
ವಾರ್ತಾಭಾರತಿ
ವಾರ್ತಾಭಾರತಿ
Next Story
X