Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. DYFI ಮೊಂಟೆಪದವು ಘಟಕದಿಂದ ಸೌಹಾರ್ದ ಯುವ...

DYFI ಮೊಂಟೆಪದವು ಘಟಕದಿಂದ ಸೌಹಾರ್ದ ಯುವ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ3 July 2025 11:50 PM IST
share
DYFI ಮೊಂಟೆಪದವು ಘಟಕದಿಂದ ಸೌಹಾರ್ದ ಯುವ ಸಮ್ಮಿಲನ

ಮಂಗಳೂರು: DYFI ಮೊಂಟೆಪದವು ಘಟಕದಿಂದ ಕೋಮುವಾದದ ವಿರುದ್ಧ ಸೌಹಾರ್ದ ಯುವ ಸಮ್ಮಿಲನ ಕಾರ್ಯಕ್ರಮ ಮೊಂಟೆಪದವಿನಲ್ಲಿ ಬುಧವಾರ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ DYFI ಮಾಜಿ ರಾಜ್ಯಾಧ್ಯಕ್ಷರಾದ ಮುನೀರ್ ಕಾಟಿಪಳ್ಳ ಕೋಮುವಾದದ ಅಪಾಯದ ಕುರಿತು ಪ್ರಸ್ತಾಪಿಸಿ, ಕೋಮುವಾದದವನ್ನು ಎದುರಿಸಲು ಯುವಜನರು ಒಂದಾಗಬೇಕಾದ ಅಗತ್ಯವಿದೆ ಎಂದು ಹೇಳಿದರು.

ಮುಂದುವರೆಸಿ ಮಾತನಾಡಿ ಬಾಸ್ಕರ್ ಕುಂಬ್ಳೆ ನಂತರ ಶ್ರೀನಿವಾಸ್ ಬಜಾಲ್ ರವರ ಕೊಲೆ ಮಾಡಿದರು. ಕೋಮುವಾದಿಗಳು ಕೇವಲ ಮುಸ್ಲಿಂಮರ ವಿರುದ್ಧ ಮಾತ್ರ ಅಲ್ಲ ಜನಪರವಾಗಿ ಮಾತನಾಡುವ ಹಿಂದೂ ಯುವಕರನ್ನು ಕೂಡ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು.

DYFI ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕೋಮುವಾದಿಗಳು ಒಂದು ಮತ್ತೊಂದು ಧರ್ಮವನ್ನು ಎತ್ತಿಕಟ್ಟುವ ಕೆಲಸಗಳನ್ನು ಮಾಡುತ್ತಲೇ ಬಂದಿ ದ್ದಾರೆ. ಈ ಸಂದರ್ಭ ನಮ್ಮಂತಹ ಸೌಹಾರ್ದ ಬಯಸುವ ಮನಸ್ಸುಗಳು ಅವರ ಷಡ್ಯಂತ್ರ ವಿಫಲಗೊಳಿ ಸಬೇಕು. ಹೆಚ್ಚು ಹೆಚ್ಚು ಜನಬಾಧಿತ ನಿರುದ್ಯೋಗ, ಶಿಕ್ಷಣದ ಖಾಸಗೀಕರಣ, ಆರೋಗ್ಯದ ವ್ಯಾಪಾರಿ ಕರಣ, ಅತ್ಯಾಚಾರ ಇಂತಹ ವಿಚಾರಗಳನ್ನು ಮುನ್ನಲೆಗೆ ತರುವ ಅವುಗಳ ವಿರುಧ್ದ ಐಕ್ಯತೆಯಿಂದ ಹೋರಾಡುವ ಮನೋಭಾವನೆಗಳನ್ನು ಬೆಳಸಬೇಕು ಎಂದರು.

ಇದೇ ಸಂದರ್ಭ ಮಾತನಾಡಿದ ಸಾಮಾಜಿಕ ಹೋರಾಟಗಾರಾದ ಅಬ್ದುಲ್ ಅಝೀಝ್ ಮೊಂಟೆಪದವು ಜಾತ್ಯತೀತ ಭಾವನೆ ಮತ್ತು ಅರ್ಥಪೂರ್ಣವಾದ ನ್ಯಾಯಾಕ್ಕಾಗಿ ಹೋರಾಡುವ ಪ್ರತಿಭಟನೆಗಳು DYFI ನಲ್ಲಿ ಮಾತ್ರ ಕಂಡಿದ್ದೇವೆ ಎಂದು ಸಂಘಟನೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ DYFI ಉಳ್ಳಾಲ ವಲಯ ಅಧ್ಯಕ್ಷರಾದ ನಿತಿನ್ ಕುತ್ತಾರ್ ಮಾತನಾಡಿ ದರು ಮತ್ತೆ ಜನರ ಮನಸ್ಸನ್ನು ಬೆಸೆಯುವ ಕೆಲಸ ಮಾಡುವ ಎಂದು ಹೇಳಿದರು.

ಸಭೆಯ ಅಧ್ಯಕ್ಷತೆಯನ್ನು ಘಟಕ ಅಧ್ಯಕ್ಷರಾದ ಶೆರೀಫ್ ಕೆ.ಎ. ಮೊಂಟೆಪದವು ವಹಿಸಿದರು. ವೇದಿಕೆಯಲ್ಲಿ ವಲಯ ಕಾರ್ಯದರ್ಶಿ ರಿಝ್ವಾನ್ ಹರೇಕಳ, ಸಾಮಾಜಿಕ ಚಿಂತಕರಾದ ಅಸ್ಬಾಕ್ ತೋಟಲ್, ಇಸ್ಮಾಯಿಲ್ ಮೊಂಟೆಪದವು, ಹಿರಿಯ ಸಿಪಿಐ(ಎಂ) ನಾಯಕರು, DYFI ಮೊಂಟೆಪದವು ಕಾರ್ಯದರ್ಶಿ ಶಾಫಿ ಚಾಂದ್, ಪಿ.ಎಚ್. ಮೊಹಿದ್ದಿನ್ ಕುಂಞಿ, ಅಬ್ದುಲ್ ಲತೀಫ್, DYFI ಮಾಜಿ ಜಿಲ್ಲಾ ಮುಖಂಡರಾದ ರಫೀಕ್ ಹರೇಕಳ, DYFI ಮುಖಂಡರಾದ ರಝಾಕ್ ಮುಡಿಪು, , ಸಿರಾಜ್ ಬಿ.ಎಂ. ಲತೀಫ್ ಉಪಸ್ಥಿತರಿ ದ್ದರು. ರಝಾಕ್ ಮೊಂಟೆಪದವು ಪ್ರಾಸ್ತಾವಿಕವಾಗಿ ಮಾತನಾಡಿ ಕಾರ್ಯಕ್ರಮ ನಿರೂಪಿಸಿದರು.









share
ವಾರ್ತಾಭಾರತಿ
ವಾರ್ತಾಭಾರತಿ
Next Story
X