Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಣಾಜೆ ಪೊಲೀಸ್ ಠಾಣೆಗೆ ಹೆಚ್ಚುವರಿ...

ಕೊಣಾಜೆ ಪೊಲೀಸ್ ಠಾಣೆಗೆ ಹೆಚ್ಚುವರಿ ಗಸ್ತು ವಾಹನ ನಿಯೋಜಿಸಲು ಆಗ್ರಹಿಸಿ ಉಪ ಪೊಲೀಸ್ ಆಯುಕ್ತರಿಗೆ ಡಿವೈಎಫ್ಐಯಿಂದ ಮನವಿ

ವಾರ್ತಾಭಾರತಿವಾರ್ತಾಭಾರತಿ20 Nov 2025 2:45 PM IST
share
ಕೊಣಾಜೆ ಪೊಲೀಸ್ ಠಾಣೆಗೆ ಹೆಚ್ಚುವರಿ ಗಸ್ತು ವಾಹನ ನಿಯೋಜಿಸಲು ಆಗ್ರಹಿಸಿ ಉಪ ಪೊಲೀಸ್ ಆಯುಕ್ತರಿಗೆ ಡಿವೈಎಫ್ಐಯಿಂದ ಮನವಿ

ಕೊಣಾಜೆ: ಉಳ್ಳಾಲ ತಾಲೂಕಿನ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹಲವು ಪ್ರಮುಖ ಗ್ರಾಮಗಳು ಹೆಚ್ಚಿನ ಜನಸಾಂದ್ರತೆಯನ್ನು ಹೊಂದಿರುವ ಪ್ರದೇಶವಾಗಿದ್ದು, ಈ ನಿಟ್ಡಿನಲ್ಲಿ ಪೊಲೀಸ್ ಠಾಣೆಗೆ ಹೆಚ್ಚುವರಿ ಗಸ್ತು ವಾಹನ ನಿಯೋಜಿಸಲು ಆಗ್ರಹಿಸಿ ಉಪ ಪೊಲೀಸ್ ಆಯುಕ್ತರಿಗೆ ಡಿವೈಎಫ್ಐ ನಿಯೋಗವು ಮನವಿ ಸಲ್ಲಿಸಿತು.

ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಪಾವೂರು, ಹರೇಕಳ, ಫಜೀರು, ಕೊಣಾಜೆ, ಬೆಳ್ಮ, ಅಂಬ್ಲಮೊಗರು, ಬಾಳೆಪುಣಿ, ಕುರ್ನಾಡು, ಮಂಜನಾಡಿ, ಬೋಳಿಯಾರ್, ಇರಾ, ಸಜೀಪ ನಡು, ಸಜೀಪ ಪಡು, ನರಿಂಗಾನ ಸೇರಿದಂತೆ 13 ಗ್ರಾಮ ಪಂಚಾಯತ್ ಗಳಿಗೆ ಒಳಪಟ್ಟಿವೆ. ಈ ಎಲ್ಲಾ ಗ್ರಾಮಗಳಲ್ಲಿ ಕಾಲದಿಂದ ಕಾಲಕ್ಕೆ ಜನಸಂಖ್ಯೆ ಹೆಚ್ಚಳಗೊಳ್ಳುತ್ತಿದ್ದು ಅಲ್ಲದೆ ಈ ಭಾಗಗಳಲ್ಲಿ ಕಳ್ಳತನ ಸೇರಿದಂತೆ ಕಾನೂನು ಬಾಹಿರ ಚಟುವಟಿಕೆಗಳಂತವುಗಳು ರಾಜಾರೋಷವಾಗಿ ನಡೆಯುತ್ತಿದ್ದು ಇವುಗಳನ್ನೆಲ್ಲಾ ನಿಯಂತ್ರಿಸಬೇಕಾಗಿದ್ದ ಸ್ಥಳೀಯ ಠಾಣೆಗಳಿಗೆ ವಿಪರೀತ ಒತ್ತಡ ಹೆಚ್ಚಾಗಿದೆ. ಇಲ್ಲಿನ ಜನ ಸಂಖ್ಯೆಗೆ ಅನುಗುಣವಾಗಿ ಪೊಲೀಸ್ ಠಾಣೆಯಲ್ಲಿ ಸಿಬ್ಬಂದಿಗಳ ಕೊರತೆ, ಪೊಲೀಸರಿಗೆ ಗಸ್ತು ತಿರುಗಲು ಸರಿಯಾದ ವಾಹನದ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ನಾವು ಕಂಡಂತೆ ಇಲ್ಲಿ ಕೇವಲ ಒಂದು ವಾಹನವಷ್ಟೇ ಗಸ್ತು ಸಂದರ್ಭದಲ್ಲಿ ತಿರುಗಾಡುವುದು ಬಿಟ್ಟರೆ ಉಳಿದದ್ದು ಬಳಕೆಗೆ ಅಯ್ಯೋಗ್ಯವಾಗಿ ಶಿಥಿಲಾವಸ್ಥೆಯಲ್ಲಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಕೊಣಾಜೆ ಪೊಲೀಸ್ ಠಾಣೆಯ ವ್ಯಾಪ್ತಿಯ ವಿಸ್ತೀರ್ಣವು ತುಂಬಾ ದೊಡ್ಡಮಟ್ಟದ್ದಾಗಿದ್ದು ತುರ್ತು ಸಂದರ್ಭದಲ್ಲಿ ಪೊಲೀಸರಿಗೆ ಒಂದು ಪ್ರದೇಶದಿಂದ ಘಟನಾ ಸ್ಥಳಗಳಿಗೆ ಸಮಯಕ್ಕೆ ಸರಿಯಾಗಿ ತಲುಪಲು ಸಾಧ್ಯವಾಗುತ್ತಿಲ್ಲ. ತುರ್ತು ಸಂದರ್ಭದಲ್ಲಿ ಸಂತ್ರಸ್ತರು ಪೊಲೀಸರ ಸಹಾಯಕ್ಕೆ ಕರೆಯಿತ್ತರೆ ವಾಹನ ಇಲ್ಲವೆಂಬ ಸಬೂಬು ಹೇಳಿ ಜನರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ನಿರ್ಲಕ್ಷ್ಯತನದಿಂದಾಗಿ ಈ ಠಾಣಾ ವ್ಯಾಪ್ತಿಯ ನಿವಾಸಿಗಳು ಸಮಸ್ಯೆಗಳನ್ನು ಅನುಭವಿಸುವಂತಾಗಿದೆ.

ಈ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಈ ಕೂಡಲೇ ಕೊಣಾಜೆ ಪೊಲೀಸ್ ಠಾಣೆ ಎದುರಿಸುತ್ತಿರುವ ಅಗತ್ಯ ಸಿಬ್ಬಂದಿ ಕೊರತೆಗಳ ಸಹಿತ ಇಲ್ಲಿನ ಎಲ್ಲಾ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದ್ದು, ಠಾಣೆಗೆ ಎರಡು ಹೊಸ ಗಸ್ತು ವಾಹನಗಳನ್ನು ಒದಗಿಸಿಕೊಡಲು ಮುಂದಾಗಬೇಕೆಂದು ಈ ಮೂಲಕ ಸಾರ್ವಜನಿಕರ ಪರವಾಗಿ ಒತ್ತಾಯಿಸಿ ಮಾನ್ಯ ಎಸಿಪಿ ಯವರಿಗೆ ಡಿವೈಎಫ್ಐ ನಿಯೋಗ ಮನವಿ ಸಲ್ಲಿಸಿತು.

ನಿಯೋಗದಲ್ಲಿ ಡಿವೈಎಫ್ಐ ಉಳ್ಳಾಲ ತಾಲೂಕು ಕಾರ್ಯದರ್ಶಿ ರಿಜ್ವಾನ್ ಹರೇಕಳ,ಉಪಾಧ್ಯಕ್ಷರಾದ ರಝಾಕ್ ಮುಡಿಪು ಮುಖಂಡರಾದ ಇಕ್ಬಾಲ್ ಕೆಎಚ್ ಹರೇಕಳ,ರಫೀಕ್ ಹರೇಕಳ,ಇಬ್ರಾಹಿಂ ಮದಕ,ಅಬೂಬಕರ್ ಜಲ್ಲಿ,ಜಗದೀಶ್ ದೇರಳಕಟ್ಟೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X