Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಡವಾಳಶಾಹಿ ವ್ಯವಸ್ಥೆ ನಾಶವಾಗದೆ ಪರಿಸರ...

ಬಂಡವಾಳಶಾಹಿ ವ್ಯವಸ್ಥೆ ನಾಶವಾಗದೆ ಪರಿಸರ ಉಳಿಸಲು ಸಾಧ್ಯವಿಲ್ಲ: ಡಾ. ರಾಜೇಂದ್ರ ಉಡುಪ

ವಾರ್ತಾಭಾರತಿವಾರ್ತಾಭಾರತಿ30 July 2023 10:56 PM IST
share
ಬಂಡವಾಳಶಾಹಿ ವ್ಯವಸ್ಥೆ ನಾಶವಾಗದೆ ಪರಿಸರ ಉಳಿಸಲು ಸಾಧ್ಯವಿಲ್ಲ: ಡಾ. ರಾಜೇಂದ್ರ ಉಡುಪ

ಮಂಗಳೂರು, ಜು.30: ಜಾಗತಿಕ ಮಟ್ಟದಲ್ಲಿ ಪರಿಸರ ಸಮಸ್ಯೆ ತೀರಾ ಉಲ್ಬಣಗೊಂಡಿದೆ. ಪರಿಸರ ನಾಶಕ್ಕೆ ಬಂಡವಾಳಶಾಹಿ ವ್ಯವಸ್ಥೆ ದೊಡ್ಡ ಕೊಡುಗೆ ನೀಡಿದೆ. ಬಂಡವಾಳಶಾಹಿ ವ್ಯವಸ್ಥೆ ನಾಶವಾಗದೆ ಪರಿಸರ ಉಳಿಸಲು ಸಾಧ್ಯವಿಲ್ಲ ಎಂದು ಹಿರಿಯ ಮಾರ್ಕ್ಸ್ ವಾದಿ ಚಿಂತಕರಾದ ಡಾ. ಕೆ. ರಾಜೇಂದ್ರ ಉಡುಪರವರು ಅಭಿಪ್ರಾಯಪಟ್ಟಿದ್ದಾರೆ.

ಇಂದು ಮಂಗಳೂರಿನ ಬೋಳಾರದ ಎಕೆಜಿ ಭವನದಲ್ಲಿ ಜರುಗಿದ ಸಿಪಿಎಂ ದ. ಕ.ಜಿಲ್ಲಾ ಮಟ್ಟದ ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಜಗತ್ತಿಗೆ ದೊಡ್ಡಣ್ಣನೆಂದು ಕರೆಸಿಕೊಳ್ಳುವ ಅಮೆರಿಕ ಯುದ್ಧ ಇಲ್ಲದೆ ಒಂದು ಕ್ಷಣವೂ ಬದುಕುವುದಿಲ್ಲ. ಅಮೆರಿಕದ ಮಿಲಿಟರಿ ವರ್ಷಕ್ಕೆ 2.5 ಬಿಲಿಯನ್ ಟನ್ ತೈಲ ಉಪಯೋಗಿಸುತ್ತಿದೆ. ಒಂದು ಯುದ್ಧ ನೌಕೆ ಗಂಟೆಗೆ ಒಂದೂವರೆ ಲಕ್ಷ ಲೀಟರ್ ತೈಲ ಉಪಯೋಗಿಸಿದರೆ, ಯುದ್ಧ ವಿಮಾನ ಗಂಟೆಗೆ ಅರ್ಧ ಲಕ್ಷ ಲೀಟರ್ ತೈಲ ಉಪಯೋಗಿಸುತ್ತದೆ. ಇವೆಲ್ಲವೂ ಅಸಂಖ್ಯಾತ ಮಟ್ಟದಲ್ಲಿ ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತದೆ. ಅಮೆರಿಕದ ರಕ್ಷಣಾ ವಿಭಾಗ ವರ್ಷಕ್ಕೆ 5 ಲಕ್ಷ ಟನ್ ವಿಷ ತ್ಯಾಜ್ಯಗಳನ್ನು ಉತ್ಪಾದಿಸುತ್ತದೆ.ಒಟ್ಟಿನಲ್ಲಿ ಅಮೆರಿಕನ್ ಸಾಮ್ರಾಜ್ಯ ಶಾಹಿಗಳಾಗಲೀ, ಬಂಡವಾಳಶಾಹಿ ವ್ಯವಸ್ಥೆಯಾಗಲೀ ನಾಶವಾಗದೆ ಪರಿಸರ ಉಳಿಸಲು ಸಾಧ್ಯವಿಲ್ಲ ಎಂದರು.

ಸಿಪಿಎಂ ಹಿರಿಯ ನಾಯಕರಾದ ಸುಂದರ ಶೆಟ್ಟಿ ಮೂಡಬಿದ್ರಿಯವರು ಕೆಂಬಾವುಟವನ್ನು ಹಾರಿಸುವ ಮೂಲಕ ಚಾಲನೆ ನೀಡಿದರು.

ಪಕ್ಷಕ್ಕೆ ಅಪಾರ ಕೊಡುಗೆ ನೀಡಿದ ಸುಂದರ ಶೆಟ್ಟಿ ಮೂಡಬಿದ್ರಿಯವರನ್ನು ಕಾರ್ಯಕ್ರಮದಲ್ಲಿ ಹೃದಯಪೂರ್ವಕವಾಗಿ ಗೌರವಿಸಲಾಯಿತು.ಸಭೆಯ ಅಧ್ಯಕ್ಷತೆಯನ್ನು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಕೆ ಯಾದವ ಶೆಟ್ಟಿಯವರು ವಹಿಸಿದ್ದರು. ವೇದಿಕೆಯಲ್ಲಿ ಸಿಪಿಎಂ ರಾಜ್ಯ ಸಮಿತಿ ಸದಸ್ಯರಾದ ವಸಂತ ಆಚಾರಿ, ಮುನೀರ್ ಕಾಟಿಪಳ್ಳರವರು ಉಪಸ್ಥಿತರಿದ್ದರು.

ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಸುನಿಲ್ ಕುಮಾರ್ ಬಜಾಲ್ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X