Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ ಕ್ಷೇತ್ರಕ್ಕೆ 24x7 ಕುಡಿಯುವ...

ಉಳ್ಳಾಲ ಕ್ಷೇತ್ರಕ್ಕೆ 24x7 ಕುಡಿಯುವ ನೀರು ಯೋಜನೆಯ ಪ್ರಥಮ ಹಂತ ಶೀಘ್ರ ಉದ್ಘಾಟನೆ: ಯು.ಟಿ.ಖಾದರ್

ವಾರ್ತಾಭಾರತಿವಾರ್ತಾಭಾರತಿ14 Jun 2024 12:23 PM IST
share
ಉಳ್ಳಾಲ ಕ್ಷೇತ್ರಕ್ಕೆ 24x7 ಕುಡಿಯುವ ನೀರು ಯೋಜನೆಯ ಪ್ರಥಮ ಹಂತ ಶೀಘ್ರ ಉದ್ಘಾಟನೆ: ಯು.ಟಿ.ಖಾದರ್

ಮಂಗಳೂರು, ಜೂ.14: ಚುನಾವಣೆ ಸಂದರ್ಭ ಕ್ಷೇತ್ರದ ಜನರಿಗೆ 24x7 ಕುಡಿಯುವ ನೀರು ಒದಗಿಸುವ ಯೋಜನೆ ಮಾಡುವ ಮಾತು ಕೊಟ್ಟಿದ್ದೆ. ಅದರಂತೆ 249 ಕೋಟಿ ರೂ. ವೆಚ್ಚದಲ್ಲಿ ಉಳ್ಳಾಲಕ್ಕೆ ಪ್ರತ್ಯೇಕ ನೀರಿನ ವ್ಯವಸ್ಥೆಯ ಪ್ರಥಮ ಹಂತದ ಕಾಮಗಾರಿ ಪೂರ್ಣಗೊಂಡಿದ್ದು, ಪ್ರಥಮ ಹಂತದ ಉದ್ಘಾಟನೆ ಹಾಗೂ 2ನೇ ಹಂತದ ಕಾಮಗಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯರ ಮೂಲಕ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದ್ದಾರೆ.

ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶುಕ್ರವಾರ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಯು.ಟಿ.ಖಾದರ್, ನಗರಾಭಿವೃದ್ಧಿ ಸಚಿವನಾಗಿದ್ದಾಗ ಬಿಡುಗಡೆಯಾದ 249 ಕೋಟಿ ರೂ.ಗಳಲ್ಲಿ ಸಜಿಪದಲ್ಲಿ ಜಾಕ್ವೆಲ್ ನಿಂದ ಕೊಣಾಜೆಗೆ ನೀರನ್ನು ಹಾಯಿಸಿ ಶುದ್ಧೀಕರಣಗೊಂಡು ಪೈಪ್ಲೈನ್ ಮೂಲಕ ಉಳ್ಳಾಲ, ತಲಪಾಡಿವರೆಗೆ ಹರಿಸುವ ಕಾಮಗಾರಿ ಪೂರ್ಣಗೊಂಡಿದೆ. ಚೆಂಬುಗುಡ್ಡೆಯಲ್ಲಿ ಕ್ಷೇತ್ರದ ನಗರ ಭಾಗಕ್ಕೆ ನೀರು ಪೂರೈಸಲು 70 ಲಕ್ಷ ಲೀಟರ್ ಸಾಮರ್ಥ್ಯದ ಟ್ಯಾಂಕ್ ನಿರ್ಮಾಣವಾಗಿದೆ. 2ನೇ ಹಂತದಲ್ಲಿ ಗ್ರಾಮೀಣ ಮಟ್ಟಕ್ಕೂ ನೀರು ಪೂರೈಕೆಗಾಗಿ ಮುಖ್ಯ ಟ್ಯಾಂಕ್ ಗೆ ನೀರು ಹರಿಸಿ ಅಲ್ಲಿಂದ ಸಣ್ಣ ಟ್ಯಾಂಕ್ ಗಳಿಂದ ಮನೆಗಳಿಗೆ ಸಂಪರ್ಕ ನೀಡುವ ಕೆಲಸ ಆಲಿದೆ ಇದಕ್ಕಾಗಿ 386 ಕೋಟಿ ರೂ.ಗಳ ಅನುದಾನ ಬಿಡುಗಡೆ ಆಗಿದೆ ಎಂದು ಅವರು ಹೇಳಿದರು.

ಇದರ ಜೊತೆಯಲ್ಲಿ ರಸ್ತೆ ಹಾಗೂ ವಿದ್ಯುತ್, ಶಿಕ್ಷಣಕ್ಕೆ ಅನುದಾನ ಮೀಸಲಿಡಲಾಗಿದೆ. ಇದಲ್ಲದೆ, ಅಬ್ಬಕ್ಕ ಭವನ ಹಾಗೂ ಬ್ಯಾರಿ ಭವನ ಕೆಲಸ ಅಗಲಿದೆ ಎಂದು ಅವರು ಹೇಳಿದರು.

ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಈ ಬಗ್ಗೆ ರಾಜ್ಯ ಮಟ್ಟದಲ್ಲಿ ಸಭೆ, ಚರ್ಚೆ ನಡೆದಿದೆ. ಸಮುದ್ರ ಕಿನಾರೆಯಲ್ಲಿ ಶಾಶ್ವತ ಯೋಜನೆ ಮೂಲಕ ಮುಂಬೈ, ಚೆನ್ನೈ ಹಾಗೂ ಕೇರಳದಲ್ಲಿ ಮಾಡಿರುವ ಯೋಜನೆ ಫಲಪ್ರದವಾಗಿಲ್ಲ. ಹಾಗಾಗಿ ತಜ್ಞರನ್ನು ಕರೆಸಿಕೊಂಡು ಈ ಕುರಿತು ಸಭೆಯಲ್ಲಿ ಸಲಹೆ ನೀಡಲಾಗಿದೆ. ಕಳೆದ ವರ್ಷ ಮನೆ ನಾಶ ಆಗದ ರೀತಿಯಲ್ಲಿ ಕ್ರಮ ವಹಿಸಲಾಗಿತ್ತು. ಈ ಬಾರಿಯೂ ಅಪಾಯಕಾರಿ ಜಾಗವನ್ನು ಗುರುತಿಸಿ ಕ್ರಮ ವಹಿಸಲು ಮುಂದಾಗಿದ್ದರೂ ಯಾವ ಜಾಗದಲ್ಲಿ ಕಡಲ್ಕೊರೆತ ಸಂಭವಿಸುತ್ತದೆ ಎಂದು ಮುಂಚಿತವಾಗಿ ಹೇಳಲು ಸಾಧ್ಯವಾಗದೆ ತೊಂದರೆಯಾಗುತ್ತಿದೆ. ಬಟ್ಟಂಪಾಡಿಗೆ ಸಂಬಂಧಿಸಿ 2 ಪ್ರಸ್ತಾವ ಸಿದ್ಧವಾಗಿದೆ ಎಂದರು.

ಮುಂಬೈಯಿಂದ ಕೊಚ್ಚಿಗೆ ಕ್ರೂಸ್ - ಸೋಮೇಶ್ವರದಲ್ಲಿ ಬಂದರು ನಿರ್ಮಾಣ

ಕೇಂದ್ರ ಸರಕಾರ ಮಂಬೈನಿಂದ ಕೊಚ್ಚಿಗೆ ಕ್ರೂಸ್ (ಪ್ರಯಾಣಿಕ ಹಡಗು ಸೇವೆ) ಆರಂಭಿಸಲಿದೆ. ಸೋಮೇಶ್ವರದಲ್ಲಿ ನಿಲುಗಡೆಗೆ ಮಾಡಲು ಪೂರಕವಾದ ಬಂದರು ನಿರ್ಮಾಣಕ್ಕೆ ಕೇಂದ್ರ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಈ ಪ್ರದೇಶ ಪ್ರಯಾಣಿಕ ಹಡಗು ತಂಗುದಾಣ ನಿರ್ಮಿಸಲು ಪ್ರಶಾಂತವಾದ ಹಾಗೂ ಪ್ರವಾಸಿ ತಾಣವಾಗಿ ರೂಪಿಸಲು ಉತ್ತಮ ಸ್ಥಳವಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಆಗಬೇಕಾಗಿದೆ ಎಂದು ಯು.ಟಿ.ಖಾದರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X