Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬೆಳ್ಮ ಗ್ರಾಮಕ್ಕೆ ಗಾಂಧಿ ಗ್ರಾಮ...

ಬೆಳ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ವಾರ್ತಾಭಾರತಿವಾರ್ತಾಭಾರತಿ28 Sept 2023 6:46 PM IST
share
ಬೆಳ್ಮ ಗ್ರಾಮಕ್ಕೆ ಗಾಂಧಿ ಗ್ರಾಮ ಪುರಸ್ಕಾರ

ಉಳ್ಳಾಲ, ಸೆ.28: ಬೆಳ್ಮ ಗ್ರಾಪಂ 2022-23ನೆ ವರ್ಷದಲ್ಲಿ ಸಾಧಿಸಿದ ಜೀವನ ಗುಣಮಟ್ಟ, ಸ್ವಂತ ಸಂಪನ್ಮೂಲ ಕ್ರೋಢೀಕರಣ, ಮೂಲ ಸೌಕರ್ಯಗಳ ಅಭಿವೃದ್ಧಿ, ತ್ಯಾಜ್ಯ ನಿರ್ವಹಣೆ, ಉತ್ತಮ ಆಡಳಿತ, ಸೇವಾ ಪೂರೈಕೆ ಮತ್ತು ನಾವೀನ್ಯತೆ ಯೋಜನೆಗಳ ಸಹಿತ ಸರಕಾರದ 138 ಪ್ರಶ್ನೆಗಳಿಗೆ ಯಶಸ್ವಿಯಾಗಿ ಪ್ರತಿಕ್ರಿಯಿಸಿದ ಫಲವಾಗಿ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಗೊಂಡಿವೆ.

2002ರಲ್ಲಿ ಬಯಲು ಬಹಿರ್ದೆಸೆ ಸಮರ್ಪಕವಾಗಿ ಅನುಷ್ಠಾನಗೊಳಿಸಿ ರಾಜ್ಯಮಟ್ಟದಲ್ಲಿ ಪಡೆದ ಪ್ರಥಮ ಪುರಸ್ಕಾರ ವಾಗಿದ್ದು, ಇದೀಗ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳ್ಮ ಗ್ರಾಮ ಆಯ್ಕೆಯಾಗಿದೆ. ಸ್ವಯಂಪ್ರೇರಿತ ಸಮಗ್ರ ಸಾಮಾಜಿಕ ಆರ್ಥಿಕ ಸಮೀಕ್ಷೆ, ಯಶಸ್ವಿ ಸಂಪೂರ್ಣ ಸ್ವಚ್ಛತಾ ಆಂದೋಲನ, ಜನತಾ ಜೀವ ವೈವಿಧ್ಯ ದಾಖಲಾತಿ ಮತ್ತು ಪ್ರಕಟನೆ, ಕುಡಿಯುವ ನೀರು ಪೂರೈಕೆ ಯೋಜನೆ, ಕೇಂದ್ರೀಕೃತ ಸೋಲಾರ್ ಬೀದಿದೀಪ, ದಾನಿಯಿಂದ ಪಂಚಾಯತ್ ಸೌಧ ನಿರ್ಮಾಣ, ಸುವರ್ಣ ಗ್ರಾಮೋದಯ ಯೋಜನೆ ಮೂಲಕ ಗ್ರಾಮದ ಮೂಲ ಸೌಲಭ್ಯ ವೃದ್ಧಿ, ಆರ್ಥಿಕ ಶಿಸ್ತು ಪಾಲನೆ, ವಸತಿ ಸಭೆ, ವಾರ್ಡ್ ಸಭೆ, ಗ್ರಾಮಸಭೆ, ಮಹಿಳಾ ಗ್ರಾಮಸಭೆ, ಮಕ್ಕಳ ಗ್ರಾಮಸಭೆ, ದಲಿತ ಗ್ರಾಮಸಭೆಗಳ ಮೂಲಕ ಆಡಳಿತ ಮತ್ತು ಅಭಿವೃದ್ಧಿಯಲ್ಲಿ ಎಲ್ಲರನ್ನು ಒಳಗೊಳ್ಳುವುದರ ಜತೆಗೆ ಪಾರದರ್ಶಕತೆ, ಉತ್ತರ ದಾಯಿತ್ವ, ಸಾಮಾಜಿಕ ನ್ಯಾಯ ಪಾಲನೆಯಲ್ಲಿ ಉನ್ನತ ಮಟ್ಟದ ಸಾಧನೆಗೆ ಲಭಿಸಿದ ಹಿರಿಮೆ ಇದಾಗಿದೆ ಎಂದು ಉಪಾಧ್ಯಕ್ಷ ಅಬ್ದುಲ್ ಸತ್ತಾರ್ ಮತ್ತು ಅಭಿವೃದ್ಧಿ ಅಧಿಕಾರಿ ರಮೇಶ್ ನಾಯ್ಕ್ ಹೇಳಿದ್ದಾರೆ.

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಿರುವ ಬಗ್ಗೆ ಬೆಳ್ಮ ಗ್ರಾಪಂ ಅಧ್ಯಕ್ಷೆ ರಝಿಯಾ, ಮಾಜಿ ಅಧ್ಯಕ್ಷೆ ವಿಜಯ ಕೃಷ್ಣಪ್ಪ, ಗ್ರಾಪಂ ಸದಸ್ಯರಾದ ಅಬ್ದುಲ್ ರಝಾಕ್, ಇಕ್ಬಾಲ್ ಹೆಚ್.ಆರ್., ಪುಷ್ಪಾಕಾನೆಕೆರೆ, ಕಾರ್ಯದರ್ಶಿ ವಾಣಿಶ್ರೀ, ಎಫ್‌ಡಿಎ ರಾಜೀವ್ ಡಿ, ಸಂತಸ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X