Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ. 18 ರಂದು ಜೋಕಟ್ಟೆಯಲ್ಲಿ ಸಮಸ್ತ...

ಜ. 18 ರಂದು ಜೋಕಟ್ಟೆಯಲ್ಲಿ ಸಮಸ್ತ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ15 Jan 2026 11:06 PM IST
share
ಜ. 18 ರಂದು ಜೋಕಟ್ಟೆಯಲ್ಲಿ ಸಮಸ್ತ ಸಮ್ಮೇಳನ

ಮಂಗಳೂರು, ಜ.15: ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದರಸ ಮ್ಯಾನೇಜ್‌ಮೆಂಟ್ ಇದರ ಜಂಟಿ ಆಶ್ರಯದಲ್ಲಿ, ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ 2026 ಜನವರಿ 18 ರಂದು (ಆದಿತ್ಯವಾರ) ಮಗ್ರಿಬ್ ನಮಾಜ್ ನಂತರ ಸಮಸ್ತ ಸಮ್ಮೇಳನ ನಡೆಯಲಿದೆ.

ಈ ಪ್ರಯುಕ್ತ, ಅದೇ ದಿನ ಅಸರ್ ನಮಾಜ್ ನಂತರ ಜೋಕಟ್ಟೆ ಹಳೆಯ ಮಸೀದಿಯಿಂದ ಈದ್ಗಾ ಮಸೀದಿ ತನಕ ದಫ್, ಸ್ಕೌಟ್, ಫ್ಲವರ್ ಶೋ ಮುಂತಾದ ಕಾರ್ಯಕ್ರಮಗಳೊಂದಿಗೆ ಸಮಸ್ತ ಸಂದೇಶ ಜಾಥಾ ನಡೆಯಲಿದೆ.

ಮಗ್ರಿಬ್ ನಮಾಜ್ ನಂತರ ನಡೆಯಲಿರುವ ಸಮಸ್ತ ಸಮ್ಮೇಳನವು ವೈಟ್ ಸ್ಟೋನ್ ಮಾಲಕ ಹಾಗೂ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಂ. ಶರೀಫ್ ಹಾಜಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖಾ ಉಸ್ತಾದ್ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು.

ಕೇರಳದ ಅಬ್ದುಲ್ ಗಫೂರ್ ಮೌಲವಿ ಮುಖ್ಯ ಭಾಷಣ ನೀಡಲಿದ್ದು, ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಫಝಲ್ ರಹ್ಮಾನ್ ನಿಝಾಮಿ ಅಲ್ ಫಾರೂಕಿ ಪಾಸ್ತಾವಿಕ ಭಾಷಣ ಮಾಡಲಿದ್ದಾರೆ.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪಡೆದ ಸೌದಿ ಅರೇಬಿಯಾದ ಅಲ್ ಮುಝಯಿನ್ ಕಂಪನಿ ಮಾಲಕರಾದ ಹಾಜಿ ಬಿ.ಎಂ. ಝಕರಿಯಾ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ಕಾರ್ಯಕ್ರಮದಲ್ಲಿ ಹಳೆಯ ಮಸೀದಿ ಖತೀಬ್ ಯೂಸುಫ್ ಮಿಸ್ಬಾಹಿ, ಮುದರ್ರಿಸ್ ಅಬ್ದುರಹ್ಮಾನ್ ದಾರಿಮಿ, ದಕ್ಷಿಣ ಕನ್ನಡ ಜಿಲ್ಲಾ ಜಂಹಿಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಶಂಸುದ್ದೀನ್ ದಾರಿಮಿ, ಈದ್ಗಾ ಮಸೀದಿ ಖತೀಬ್ ಮುಹಮ್ಮದ್ ಶರೀಫ್ ಹನೀಫಿ, ಸಮಸ್ತ ವಿದ್ಯಾಭ್ಯಾಸ ಬೋರ್ಡ್ ಮುಫತ್ತಿಶ್ ಹನೀಫ್ ಮುಸ್ಲಿಯಾರ್, ಮುದರ್ರಿಬ್ ತಾಜುದ್ದೀನ್ ರಹ್ಮಾನಿ, ಸಮಸ್ತ ಮದರಸ ಮ್ಯಾನೇಜ್‌ಮೆಂಟ್ ದ.ಕ. ಜಿಲ್ಲಾ ಅಧ್ಯಕ್ಷ ಎಂ.ಎಚ್. ಮೊಯಿದಿನಬ್ಬ, ಹಳೆಯ ಮಸೀದಿ ಅಧ್ಯಕ್ಷ ಅಬ್ದುಲ್ ರಶೀದ್ ಕೊಪ್ಪ, ಒ.ಎಂ. ಅಬ್ದುಲ್ ಕಾದರ್, ಅಂಜುಮನ್ ವಿದ್ಯಾ ಸಂಸ್ಥೆ ಅಧ್ಯಕ್ಷ ಹಾಜಿ ಸುಲೈಮಾನ್ ಬೊಟ್ಟು, ಜೋಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಮರುಲ್ ಫಾರೂಕ್, ಮಂಗಳೂರು ಮಹಾನಗರ ಪಾಲಿಕೆಯ ನಿಕಟ ಪೂರ್ವ ಸದಸ್ಯ ಹಾಗೂ ಕಾರ್ಪೊರೇಟರ್ ಜನಾಬ್ ಮುನೀಬ್ ಬೆಂಗರೆ, ಮಂಗಳೂರು ವೆಸ್ಟ್ ರೇಂಜ್ ಮ್ಯಾನೇಜ್‌ಮೆಂಟ್ ಅಧ್ಯಕ್ಷ ಬಿಲಾಲ್ ಮೊಯಿದಿನ್ ಬೆಂಗರೆ, ತಣ್ಣೀರುಬಾವಿ ಮಸೀದಿ ಅಧ್ಯಕ್ಷ ಅಬ್ದುಲ್ ರಾಝಿಕ್, ಬೆಂಗರೆದೋಟ ಮಸೀದಿ ಅಧ್ಯಕ್ಷ ಅಬ್ದುಲ್ ರೌಫ್, ಕಳವಾರು ಜುಮಾ ಮಸೀದಿ ಅಧ್ಯಕ್ಷ ಬಿ. ಆದಂ, ಕೆ.ಕೆ. ಅಬ್ದುಲ್ ಕಾದರ್ (ಜೋಕಟ್ಟೆ), ಮಂಗಳೂರು ವೆಸ್ಟ್ ರೇಂಜ್ ಜಂಹಿಯ್ಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಹಲೀಮ್ ಆರ್ಶದಿ ಸೇರಿದಂತೆ ಅನೇಕ ಉಲಮಾ, ಉಮರಾ ಹಾಗೂ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಬೆಳಿಗ್ಗೆ 7:00ಕ್ಕೆ ವಲಿಯುಲ್ಲಾಹಿ ಶೇಕಾಜಿ ಮಖಾಂ ಝಿಯಾರತ್, 7:30ಕ್ಕೆ ವಲಿಯುಲ್ಲಾಹಿ ಸೀವಾ ಇಮಾಮ್ ಮಖಾಂ ಝಿಯಾರತ್, 8:30ಕ್ಕೆ ಹೊಸ ಮಸೀದಿ ವಠಾರದಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ಬಿ.ಎಂ. ಶರೀಫ್ ಹಾಜಿ ಅವರ ನೇತೃತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಲಿದೆ ಎಂದು ಸ್ವಾಗತ ಸಮಿತಿ ಸಂಚಾಲಕ ಪಿ.ಎಂ. ಅಬ್ದುಲ್ಲಾಹಿ ನಈಮಿ ಅಲ್ ಮುರ್ಷಿದಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Tags

GeneralconferenceJokatte
share
ವಾರ್ತಾಭಾರತಿ
ವಾರ್ತಾಭಾರತಿ
Next Story
X