Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. 2047ರೊಳಗೆ ಎನ್‌ಎಂಪಿಎ ಸರಕು ನಿರ್ವಹಣೆ...

2047ರೊಳಗೆ ಎನ್‌ಎಂಪಿಎ ಸರಕು ನಿರ್ವಹಣೆ ಸಾಮರ್ಥ್ಯ 100 ದಶಲಕ್ಷ ಟನ್‌ಗಳಿಗೆ ಏರಿಕೆ ಗುರಿ: ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್

ವಾರ್ತಾಭಾರತಿವಾರ್ತಾಭಾರತಿ13 Nov 2025 9:15 PM IST
share
2047ರೊಳಗೆ ಎನ್‌ಎಂಪಿಎ ಸರಕು ನಿರ್ವಹಣೆ ಸಾಮರ್ಥ್ಯ 100 ದಶಲಕ್ಷ ಟನ್‌ಗಳಿಗೆ ಏರಿಕೆ ಗುರಿ: ಕೇಂದ್ರ ಸಚಿವ ಸರ್ಬಾನಂದ ಸೋನಾವಾಲ್
ನವಮಂಗಳೂರು ಬಂದರ್‌ನ ಸುವರ್ಣ ಮಹೋತ್ಸವ

ಮಂಗಳೂರು: ನವಮಂಗಳೂರು ಬಂದರು 90,000 ಟನ್ ಕಾರ್ಗೊ ನಿರ್ವಹಣೆ ಸಾಮರ್ಥ್ಯ ಹೊಂದಿತ್ತು. ಹಾಲಿ 46 ಮಿಲಿಯನ್ ಟನ್ ಕಾರ್ಗೊ ನಿರ್ವಹಣೆ ಸಾಮರ್ಥ್ಯ ಹೊಂದಿದೆ. 2047ರೊಳಗೆ ಮಂಗಳೂರು ಬಂದರ್‌ನ ಸರಕು ನಿರ್ವಹಣಾ ಸಾರ್ಮರ್ಥ್ಯವನ್ನು ಕೇಂದ್ರ ಸರಕಾರದ ಅಮೃತ್ ಕಾಲ್ ಮೆರಿಟೈಮ್ ಯೋಜನೆಯಡಿ 100 ಮಿಲಿಯನ್ ಟನ್‌ಗೆ ಏರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರಕಾರದ ಬಂದರು ನೌಕಯಾನ ಹಾಗೂ ಜಲಸಾರಿಗೆ ಸಚಿವರಾಗಿರುವ ಸರ್ಬಾನಂದ ಸೋನಾವಾಲ್ ತಿಳಿಸಿದ್ದಾರೆ.

ಅವರು ಪಣಂಬೂರಿನ ಡಾ.ಬಿ.ಆರ್.ಅಂಬೇಡ್ಕರ್ ಸ್ಟೇಡಿಯಂನಲ್ಲಿ ಗುರುವಾರ ಆಯೋಜಿಸಿದ್ದ ನವಮಂಗಳೂರು ಬಂದರು ಪ್ರಾಧಿಕಾರ(ಎನ್‌ಎಂಪಿಎ)ದ ಸುವರ್ಣ ಮಹೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನವ ಮಂಗಳೂರು ಬಂದರು ಪರಿಸರ ಸ್ನೇಹಿ, ಹಸಿರು ಬಂದರಾಗಿ ಆಧುನಿಕ ಸೌಲಭ್ಯಗಳೊಂದಿಗೆ ದೇಶದ ಆರ್ಥಿಕ ಕ್ಷೇತ್ರಕ್ಕೆ, ಕರಾವಳಿಯಲ್ಲಿ ವಾಸಿಸುತ್ತಿರುವ ನಿವಾಸಿಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿದೆ. ಇದೀಗ ಬಂದರಿನ ಆರ್ಥಿಕ ಪ್ರಗತಿ ಹತ್ತು ಪಟ್ಟು ಹೆಚ್ಚಾಗಿದೆ. ಇದರಿಂದ ಫಲಾನು ಭವಿಗಳಿಗೆ ಹೆಚ್ಚು ಸಹಾಯವಾಗಲಿದೆ ಎಂದು ಹೇಳಿದರು.

ಭಾರತ ಪ್ರಪಂಚದ ಶಕ್ತಿಶಾಲಿ ಆಗಬೇಕೆಂಬ ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ಪ್ರಕಾರ ದೇಶದ ಆರ್ಥಿಕ ಪ್ರಗತಿ ವೇಗವಾಗಿ ಸಾಗುತ್ತಿದೆ. ಭಾರತದ ಆರ್ಥಿಕ ಬೆಳವಣಿಗೆ ಪ್ರಪಂಚದ ನಾಲ್ಕನೇ ಆರ್ಥಿಕ ಶಕ್ತಿಯಾಗಿ ಬೆಳೆದಿದೆ ಎಂದು ಸಚಿವ ಸರ್ಬಾನಂದ ಸೋನಾವಾಲ್ ಹೇಳಿದರು.

ಕರ್ನಾಟಕ ಸ್ವಾವಲಂಬಿ, ಶಕ್ತಿಶಾಲಿ ರಾಜ್ಯವಾಗಿದೆ. ಮೇಕ್ ಇನ್ ಇಂಡಿಯಾ, ಡಿಜಿಟಲ್ ಇಂಡಿಯಾ, ಆತ್ಮ ನಿರ್ಭರ ಭಾರತದ ಹಾದಿಯಲ್ಲಿ ಮಂಗಳೂರಿನ ಕೊಡುಗೆ ಮಹತ್ವದ್ದಾಗಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಕೇಂದ್ರ ಸರಕಾರದ ನವೀಕರಿಸಬಹುದಾದ ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿ, 50ನೇ ವರ್ಷಾಚರಣೆಯ ಸಂಭ್ರಮದಲ್ಲಿರುವ ಎನ್‌ಎಂಪಿಎ ಬೆಳವಣಿಗೆಯ ಹಿಂದೆ ಸಾಕಷ್ಟು ಜನರ ಕೊಡುಗೆ ಇದೆ. ಎನ್‌ಎಂಪಿಎ ನೇರ ಹಾಗೂ ಪರೋಕ್ಷವಾಗಿ 30 ಸಾವಿರ ಮಂದಿಗಗೆ ಉದ್ಯೋಗ ನೀಡಿದೆ ಎಂದರು.

ಸಮಾರಂಭದಲ್ಲಿ ಭಾರತ ಸರಕಾರದ ನೌಕಾ ಸಚಿವಾಲಾಯದ ಮಹಾಪ್ರಬಂಧಕ ಶ್ಯಾಮ್ ಜಗನ್ನಾಥ್, ಸಂಸದ ಬ್ರಿಜೇಶ್ ಚೌಟ, ಶಾಸಕರಾದ ಡಾ.ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಂಸದ ನಳಿನ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ನವ ಮಂಗಳೂರು ಬಂದರು ಪ್ರಾಧಿಕಾರದ ಅಧ್ಯಕ್ಷ ಡಾ.ಅಕ್ಕರಾಜು ವೆಂಕಟರಮಣ ಸ್ವಾಗತಿಸಿದರು.





















share
ವಾರ್ತಾಭಾರತಿ
ವಾರ್ತಾಭಾರತಿ
Next Story
X