Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಂಪ್‌ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್‌...

ಪಂಪ್‌ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್‌ ಮೌಲಿದ್‌ ಸಂಗಮ

ವಾರ್ತಾಭಾರತಿವಾರ್ತಾಭಾರತಿ2 Oct 2024 11:12 AM IST
share
ಪಂಪ್‌ವೆಲ್ ಮಸ್ಜಿದ್ ತಕ್ವಾದಲ್ಲಿ ಬೃಹತ್‌ ಮೌಲಿದ್‌ ಸಂಗಮ

ಮಂಗಳೂರು: ಮಸ್ಜಿದ್ ತಕ್ವಾ ಪಂಪ್‌ವೆಲ್ ಇದರ ಆಶ್ರಯದಲ್ಲಿ ದಿನಾಂಕ 20.09.2024 ರಂದು ಗುರುವಾರ ಅಸ್ತಮಿಸಿದ ಶುಕ್ರವಾರ ರಾತ್ರಿ ಮಗ್ರಿಬ್ ನಮಾಝ್‌ ನ ಬಳಿಕ ಬೃಹತ್ ಮೌಲಿದ್ ಸಂಗಮ ನಡೆಯಿತು.

ಮಸ್ಜಿದ್ ಅಧ್ಯಕ್ಷರಾದ ಡಾ. ಹಾಜಿ ಯೇನಪೋಯ ಅಬ್ದುಲ್ಲ ಕುಞ್ಞಿ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಕಾರ್ಯಕ್ರಮದಲ್ಲಿ ಸ‌ಯ್ಯಿದ್ ಅಶ್ರಫ್ ತಂಙಳ್ ಆದೂರು (ಚೇರ್ಮನ್ ಎಜು ಪಾರ್ಕ್ ಮುಡಿಪು) ದುಆ ನೆರವೇರಿಸಿದರು. ಡಾ. ಹಾಜಿ ಎಸ್ಎಂ ರಶೀದ್ ಅವರು ಸ್ವಾಗತ ಕೋರಿದರು. ಯಾಸಿರ್ ಸಖಾಫಿ ಅಲ್ ಅಝ್‌ಹರಿ ಸಂದೇಶ ಭಾಷಣ ಮಾಡಿದರು.

ಮಸ್ಜಿದ್ ತಕ್ವಾ ಇದರ ಮಾಜಿ ಇಮಾಂ ಹಾಫಿಝ್ ಅಬ್ದುಲ್ ರಹ್ಮಾನ್ ಸಖಾಫಿ, ಈದ್ಗಾ ಮಸ್ಜಿದ್ ಇಮಾಂ ಮುಸ್ತಫ ಸಖಾಫಿ, ಕಂಕನಾಡಿ ರಹ್ಮಾನಿಯ ಜುಮಾ ಮಸ್ಜಿದ್ ಇಮಾಂ, ಮಸ್ಜಿದ್ ತಕ್ವಾ‌ ಮುಅದ್ದಿನ್ ಇಬ್ರಾಹಿಂ ಮುಸ್ಲಿಯಾರ್, ಮಸ್ಜಿದ್ ತಕ್ವಾ ಇದರ ಕಾರ್ಯದರ್ಶಿ ಹಾಜಿ ಬಿಎಂ ಮುಮ್ತಾಝ್ ಅಲಿ, ವೈಸ್ ಚೇರ್ಮನ್ ಹಾಜಿ ಮುಹಮ್ಮದ್ ಅರಬಿ, ಮ್ಯಾಕ್ಸ್ ಗ್ರೂಪ್ ಟ್ರಸ್ಟಿಗಳಾದ ಹಾಜಿ ಬಿ ಎಂ ಶೌಕತ್‌ ಅಲಿ, ಹಾಜಿ ಮುಹಮ್ಮದ್ ಬಷೀರ್, ಹಾಜಿ ಮುಹಮ್ಮದ್ ಕುದ್ರೋಳಿ ಬಿ‌ಎಮ್ ನಝೀರ್ ಕೃಷ್ಣಾಪುರ ಉಪಸ್ಥಿತರಿದ್ದರು

ಕಾರ್ಯಕ್ರಮದ ಕೊನೆಯಲ್ಲಿ ಅನ್ನದಾನ ಏರ್ಪಡಿಸಲಾಗಿತ್ತು ಎಂದು ಇಸ್ಲಾಮಿಕ್‌ ಕಲ್ಚರಲ್‌ ಸೆಂಟರ್‌ ಮಸ್ಜಿದ್ ತಕ್ವಾ ಪಂಪ್‌ವೆಲ್ ಇದರ ವ್ಯವಸ್ಥಾಪಕ ಜಿ ಎಂ ಹಸನ್‌ ಕುಞ್ಞಿ ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X