Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುಪುರ: ತಾಲೂಕು, ಜಿಲ್ಲಾ ಪಂಚಾಯತ್...

ಗುರುಪುರ: ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ24 Dec 2025 7:39 PM IST
share
ಗುರುಪುರ: ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆ

ಗುರುಪುರ: ಮುಂದಿನ ತಾಲೂಕು ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಪೂರ್ವಭಾವಿ ಸಭೆಯು ಚುನಾವಣೆ ಸಂಬಂಧ ಗುರುಪುರ ಬ್ಲಾಕ್‌ ಕಾಂಗ್ರೆಸ್ ನ ಸಭೆಯು ಕೆಪಿಸಿಸಿ ಪ್ರಧಾ‌ನ ಕಾರ್ಯದರ್ಶಿ ಇನಾಯತ್ ಅಲಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಗುರುಪುರ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ನಡೆಯಿತು.

ಇನಾಯತ್ ಅಲಿ ಮಾತನಾಡಿ, ಬೂತ್ ಮಟ್ಟದಲ್ಲೂ ಸಭೆಗಳು ನಡೆಯಬೇಕು. ತಿಂಗಳಿಗೊಂದು ಸಭೆ‌ ‌ನಡೆಸಲಾ ಗುತ್ತಿದೆ. ವರಾಹ ಪೌಂಡೇಶನ್ ರೀತಿ ಎಲ್ಲಾ ವಲಯ ಮಟ್ಟದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸ ಬೇಕು. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಬ್ಲಾಕ್ ನಿರ್ವಹಿಸಲಿದೆ.

ಕಾಂಗ್ರೆಸ್ ಕಾರ್ಯಕರ್ತರು ಗೆದ್ದ ಬಿಜೆಪಿ ಸದಸ್ಯರ ಫೊಟೊಗಳನ್ನು ಹಂಚಿ ಸಂಭ್ರಮಿಸುತ್ತಿದ್ದಾರೆ‌. ಕಾಂಗ್ರೆಸ್ ಎಂದರೆ ಸಾಯುವ ವರೆಗೂ ಸಾಯುವವರೆಗೂ ಕಾಂಗ್ರೆಸ್ ಆಗಿರಬೇಕು. ಮುಂದಿನ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರಧಾನಿ ಮಾಡುವವರೆಗೆ ಕಾರ್ಯಕರ್ತರು, ನಾಯಕರು ವಿರಮಿಸಬಾರದು ಎಂದು ಇನಾಯತ್ ಅಲಿ ನುಡಿದರು.

ಬಳಿಕ ಮಾತನಾಡಿದ ಕಾಂಗ್ರೆಸ್ ದ.ಕ. ಜಿಲ್ಲಾ ಉಸ್ತುವಾರಿ ಗಿರೀಶ್ ಆಳ್ವ, ರಾಜ್ಯದಲ್ಲಿ ನೀಡಿರುವ ಗ್ಯಾರಂಟಿಗಳು ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಮತಗಳಾಗಿ‌ ಬದಲಾಗಿಲ್ಲ. ಮುಂದಿನ ಗ್ರಾಮ ಪಂಚಾಯತ್, ತಾಲೂಕು, ಜಿಲ್ಲಾ ಪಂಚಾಯತ್ ಚುನಾವಣೆ ಮುಂದಿನ ವಿಧಾನ ಸಭೆ ಚುನಾವಣೆಯ ಕನ್ನಡಿ ಎಂದರು.

ಗುರುಪುರ ಕಾಂಗ್ರೆಸ್ ನ ಭದ್ರಕೋಟೆ, ಇಲ್ಲಿ ಕಾಂಗ್ರೆಸ್ ನ ಹಲವು ಬಲಿಷ್ಠ ನಾಯಕರು ಇದ್ದಾರೆ‌. ಹಾಗಾಗಿ ಮುಂದಿನ ಚುನಾವಣೆಯಲ್ಲಿ ಗುರುಪುರದಲ್ಲಿ ಅತೀ ಹೆಚ್ಚಿನ ಮತಗಳು ಪಕ್ಷಕ್ಕೆ ದೊರೆಯಲಿದೆ ಎಂದರು.

ಸಭೆಯಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ವಿವಿಧ ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ಬ್ಲಾಕ್ ಅಧ್ಯಕ್ಷ ಬಿ.ಎಲ್‌. ಪದ್ಮನಾಭ ಪೂಜಾರಿ, ಕೆಪಿಸಿಸಿ ಸದಸ್ಯ ಆರ್.ಕೆ. ಪ್ರಥ್ವಿರಾಜ್‌, ಜಿ.ಪಂ ಮಾಜಿ ಸದಸ್ಯ ಕೃಷ್ಣ ಅಮೀನ್, ಬ್ಲಾಕ್ ಮಹಿಳಾ ಘಟಕಾಧ್ಯಕ್ಷೆ ಜಯಲಕ್ಷ್ಮೀ , ಜಿಲ್ಲಾ ಹಿಂದುಳಿದ ವರ್ಗದ ಅಧ್ಯಕ್ಷ ಗಣೇಶ್ ಪೂಜಾರಿ, ಗುರುಪುರ ಬ್ಲಾಕ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಬಾಷಾ ಗುರುಪುರ, ಯೂತ್ ಬ್ಲಾಕ್‌ ಅಧ್ಯಕ್ಷ ಮುಫೀದ್ ಮೊದಲಾದವರು ಇದ್ದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X