Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಳೆಯಂಗಡಿ : ಅಂಬೇಡ್ಕರ್ ಯುವ ಸೇನೆಯಿಂದ...

ಹಳೆಯಂಗಡಿ : ಅಂಬೇಡ್ಕರ್ ಯುವ ಸೇನೆಯಿಂದ ಬಾಲಾಪರಾಧಗಳ ಮಾಹಿತಿ, ಕಾನೂನು ಅರಿವು ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ10 Aug 2025 2:30 PM IST
share
ಹಳೆಯಂಗಡಿ : ಅಂಬೇಡ್ಕರ್ ಯುವ ಸೇನೆಯಿಂದ ಬಾಲಾಪರಾಧಗಳ ಮಾಹಿತಿ, ಕಾನೂನು ಅರಿವು ಕಾರ್ಯಕ್ರಮ

ಹಳೆಯಂಗಡಿ: ಅಂಬೇಡ್ಕರ್ ಯುವ ಸೇನೆ ಉಡುಪಿ ಜಿಲ್ಲೆ, ಅಂಬೇಡ್ಕರ್ ಯುವ ಸೇನೆ ಮುಲ್ಕಿ ತಾಲೂಕು ಘಟಕ ಮತ್ತು ಅಂಬೇಡ್ಕರ್ ಯುವ ಸೇನೆ ಮಹಿಳಾ ಘಟಕ ಮುಲ್ಕಿ ತಾಲೂಕು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಲಾಪರಾಧಗಳ ಬಗ್ಗೆ ಮಾಹಿತಿ ಮತ್ತು ಕಾನೂನು ಅರಿವು ಕಾರ್ಯಕ್ರಮವು ಹಳೆಯಂಗಡಿ ಇಂದಿರಾನಗರದ ಇಂದಿರಾಗಾಂಧಿ ಸಭಾಭವನದಲ್ಲಿ ರವಿವಾರ ನಡೆಯಿತು.

ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಹಳೆಯಂಗಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪೂರ್ಣಿಮಾ ಅವರು, ಬಾಲಾಪರಾಧ‌ಗಳ ಬಗ್ಗೆ ಹಳೆಯಂಗಡಿಯಲ್ಲಿ ಪ್ರಥಮ ಕಾರ್ಯಕ್ರಮ ಆಯೋಜಿಸಿರುವುದು ಉತ್ತಮ ಬೆಳವಣಿಗೆ.

ಪೋಷಕರ ಮಕ್ಕಳ ಎದುರಿನಲ್ಲಿ ಮನೆಯಲ್ಲಿ ಮಾಡುವ ಗಲಾಟೆಗಳು, ಬಡತನ, ಕೆಟ್ಟ ಗೆಳೆಯರ ಸಹವಾಸದಿಂದ ಮತ್ತು ಮೊಬೈಲ್ ಛಾಳಿಯಿಂದಲೂ ಮಕ್ಕಳು ಬಾಲಾಪರಾಧಗಳಾಗಿ ಬದಲಾಗುವಂತಾಗುತ್ತಿದೆ ಎಂದು ನುಡಿದರು.

ಇದರಿಂದ ಮಕ್ಕಳನ್ನು ಕಾಪಾಡಿಕೊಳ್ಳಬೇಕಾದಲ್ಲಿ ಎಲ್ಲಾ ಪೋಷಕರು ಮಕ್ಕಳನ್ನು ಸ್ನೇಹಿತರಂತೆ ನೋಡಿಕೊಳ್ಳಬೇಕು. ಮೊಬೈಲ್ ಗಳಿಂದ ದೂರ ಇಡಬೇಕು ಅಥವಾ ಮಕ್ಕಳ ಮೊಬೈಲ್ ಗಳ‌ ಮೇಲೆ‌ ಪೋಷಕರು ಗಮನಹರಿಸಬೇಕು. ಮಕ್ಕಳನ್ನು ಧಾರ್ಮಿಕ, ಸಾಂಸ್ಕೃತಿ ಕಾರ್ಯಕ್ರಮಗಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿದರೆ ಬಾಲಾಪರಾಧಗಳನ್ನು ತಡೆಗಟ್ಟಬಹುದು ಎಂದು ಅವರು ನುಡಿದರು.

ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್‌ ಉಪ ನಿರೀಕ್ಷಕ ಉಮೇಶ್ ಕುಮಾರ್ ಮತ್ತು ವಕೀಲರಾದ ರಾಜೇಶ್ ಪಡುಬಿದ್ರಿ ಅವರು ಬಾಲಾಪರಾಧ ಮತ್ತು ಕಾನೂನು ಕುರಿತು ಮಾಹಿತಿ ನೀಡಿದರು.

ಕಾಪು ತಾಲೂಕು ಅಂಬೇಡ್ಕರ್ ಯುವ ಸೇನೆ ಗೌರವಾಧ್ಯ ಕೃಷ್ಣ ಬಂಗೇರ ಅವರು ಉದ್ಘಾಟಿಸಿ ಮಾತನಾಡಿದರು. ಅಧ್ಯಕ್ಷತೆಯನ್ನು ಮುಲ್ಕಿ ತಾಲೂಕು ಮಹಿಳಾ ಘಟಕಾಧ್ಯಕ್ಷೆ ಸುಮಿತ್ರಾ ಅಧ್ಯಕ್ಷತೆ ವಹಿಸಿದ್ದರು.

ಕಾಪು ಶಾಖೆ ಅಧ್ಯಕ್ಷರಾದ ವಸಂತ ಪಡುಬಿದ್ರೆ, ಸುಜಿತ್ ಪಡುಬಿದ್ರೆ, ಮುಲ್ಕಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಮಹೇಶ್ ಪಾಟೀಲ್, ಪಡುಪಣಂಬೂರು ಗ್ರಾಮ ಪಂಚಾಯತ್ ಕಾರ್ಯದರ್ಶಿ ಕುಮಾರಿ ಸುಜಾತ, ಮುಲ್ಕಿ ತಾಲೂಕು ಅಂಬೇಡ್ಕರ್ ಯುವ ಸೇನೆ ಮಹಿಳಾ ಘಟಕದ ಆದ್ಯಕ್ಷೆ ಸುಮಿತ್ರಾ, ಪ್ರದಾನ ಕಾರ್ಯದರ್ಶಿ ಸುನೀತಾ, ಕೋಶಾಧಿಕಾರಿ ಕೀರ್ತಿ ಮೊದಲಾದವರು ಉಪಸ್ಥಿತರಿದ್ದರು.






Tags

HaleangadyAmbedkar Yuva Sena
share
ವಾರ್ತಾಭಾರತಿ
ವಾರ್ತಾಭಾರತಿ
Next Story
X