Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮನೆಗಳಿಗೆ...

ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮನೆಗಳಿಗೆ ಹಾನಿ

ವಾರ್ತಾಭಾರತಿವಾರ್ತಾಭಾರತಿ21 May 2025 10:29 PM IST
share
ದ.ಕ. ಜಿಲ್ಲೆಯಲ್ಲಿ ಭಾರೀ ಮಳೆ: ಮನೆಗಳಿಗೆ ಹಾನಿ

ಮಂಗಳೂರು: ಮಳೆಯಿಂದಾಗಿ ಬುಧವಾರ ದ.ಕ. ಜಿಲ್ಲೆಯಲ್ಲಿ ಎರಡು ಮನೆಗಳಿಗೆ ಹಾನಿಯಾಗಿದ್ದು, ಮೂರು ಮನೆಗಳಿಗೆ ಭಾಗಶ: ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ತೋಟ ಗ್ರಾಮದ ಎಮ್ಮೆಕೆರೆ ಎಂಬಲ್ಲಿ ಸಂಪ ಶೆಟ್ಟಿ ಎಂಬವರ ಮತ್ತು ಬಂಟ್ವಾಳದ ಮೇರಮಜಲು ಎಂಬಲ್ಲಿ ಬರೆ ಜರಿದು ಚಂದ್ರಾವತಿ ಎಂಬವರ ಮನೆಗೆ ಹಾನಿಯಾಗಿದೆ

ಮಂಗಳೂರಿನ ದೇರೆಬೈಲು ಗ್ರಾಮದ ಮಾಲೆಮಾರ್ ಎಂಬಲ್ಲಿ ವೇದಾವತಿ ಎಂಬವರ ಮನೆಗೆ ಆವರಣ ಗೋಡೆ ಕುಸಿದು ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮೂಲಗಳು ತಿಳಿಸಿವೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ದ.ಕ. ಜಿಲ್ಲೆಯಲ್ಲಿ ಸುರಿದ ಮಳೆಯ ಪ್ರಮಾಣ ಇಂತಿವೆ:

ದಕ್ಷಿಣ ಕನ್ಣಡ ಸರಾಸರಿ : 61.8

ಮೂಲ್ಕಿ - 96.0 ಮಿ.ಮೀ

ಮೂಡಬಿದ್ರೆ - 90.9 ಮಿ.ಮೀ

ಉಳ್ಳಾಲ- 88.9 ಮಿ.ಮೀ

ಮಂಗಳೂರು - 86.5 ಮಿ.ಮೀ

ಬಂಟ್ವಾಳ - 65.8 ಮಿ.ಮೀ

ಬೆಳ್ತಂಗಡಿ - 60.4 ಮಿ.ಮೀ

ಕಡಬ - 48.6 ಮಿ.ಮೀ

ಸುಳ್ಯ - 48.4 ಮಿ.ಮೀ

ಪುತ್ತೂರು - 48.1 ಮಿ.ಮೀ

►ಮಳೆಯಿಂದಾಗಿ ಎರಡು ಮನೆಗಳಿಗೆ ( ಬಂಟ್ವಾಳ ಮತ್ತು ಮಂಗಳೂರು) ಹಾನಿಯಾಗಿದೆ. ಮಂಗಳೂರು ತಾಲೂಕಿನಲ್ಲಿ 3 ಮನೆಗಳು ಭಾಗಶ: ಹಾನಿಯಾಗಿದೆ.

►ಮೆಸ್ಕಾಂನ 60 ವಿದ್ಯುತ್ ಕಂಬಗಳು ಮತ್ತು 1 ಟ್ರಾನ್ಸ್‌ಫಾರ್ಮರ್ ಹಾನಿಯಾಗಿದೆ.

ನದಿ ನೀರಿನ ಮಟ್ಟ : ಮಳೆಯಿಂದಾಗಿ ನೀರಿನ ಮಟ್ಟದಲ್ಲಿ ಹೆಚ್ಚು ಬದಲಾವಣೆ ಆಗಿಲ್ಲ. ನೇತ್ರಾವತಿ ನದಿಯಲ್ಲಿ ಬಂಟ್ವಾಳದಲ್ಲಿ ನೀರಿನ ಮಟ್ಟ 3 ಮೀಟರ್, ಉಪ್ಪಿನಂಗಡಿಯಲ್ಲಿ 23.60 ಮೀಟರ್‌ಗಿಂತ ಕೆಳಗಿದೆ.

ಜಿಲ್ಲೆಯಲ್ಲಿ ನೇತ್ರಾವತಿ ನದಿಯ ಅಣೆಕಟ್ಟುಗಳ ನೀರಿನ ಮಟ್ಟ: ಎಎಂಆರ್ ಬಂಟ್ವಾಳ 18.90 ಮೀಟರ್, ತುಂಬೆ 6.00 ಮೀಟರ್, ಹರೇಕಳ ಅಡ್ಯಾರ್ 1.00 ಮೀಟರ್, ಬೆಳಿಯೂರು 4.00 ಮೀಟರ್, ಜಕ್ರಿಬೆಟ್ಟು 3.50 ಮೀಟರ್

ಫಲ್ಗುಣಿ ನದಿ : ಮಳವೂರು ಅಣೆಕಟ್ಟು 2.00 ಮೀಟರ್, ಸೋಹಮ್(ಇರುವೈಲು) 0.2 ಮೀಟರ್

ಬೆಳಗ್ಗೆ 8:30ರ ತನಕ ಜಿಲ್ಲೆಯ ಮಂಗಳೂರಿನ ನೀರ್‌ಮಾರ್ಗದಲ್ಲಿ ಗರಿಷ್ಠ 157 ಮಿ.ಮೀ ಮಳೆಯಾಗಿದೆ. ಬಂಟ್ವಾಳದ ಮೇರಮಜಲು 147 ಮೀ.ಮೀ, ಉಳ್ಳಾಲದ ಕೋಟೆಕಾರ್ 128 ಮಿ.ಮೀ, ಬಂಟ್ವಾಳದ ಪುದು 126ಮಿ.ಮೀ, ಬಂಟ್ವಾಳದ ಬಡಗಬೆಳ್ಳೂರು 120.5 ಮಿ.ಮೀ, ಉಳ್ಳಾಲದ ತಲಪಾಡಿ 115 ಮಿ.ಮೀ, ಕಿನ್ಯ 111 ಮಿ.ಮೀ, ಮೂಲ್ಕಿಯ ಐಕಳ 108 ಮಿ.ಮೀ, ಉಳ್ಳಾಲದ ಮುನ್ನೂರ್ 107.5 ಮೀ.ಮೀ, ಬಂಟ್ವಾಳದ ಅಮ್ಟಾಡಿ 107 ಮಿ.ಮೀ, ರಾಯಿ 101ಮಿ.ಮೀ ಮಳೆ ದಾಖಲಾಗಿದೆ. ಬಂಟ್ವಾಳದ ವಿಟ್ಲಪಡ್ನೂರಿನಲ್ಲಿ ಕನಿಷ್ಠ ಮಳೆ (39.5 ಮಿ.ಮೀ ) ದಾಖಲಾಗಿರುವುದು ವರದಿಯಾಗಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X