Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹಿದಾಯ ಫೌಂಡೇಶನ್ ವತಿಯಿಂದ ʼಉನ್ನತಿ -...

ಹಿದಾಯ ಫೌಂಡೇಶನ್ ವತಿಯಿಂದ ʼಉನ್ನತಿ - 2026ʼ ಶೈಕ್ಷಣಿಕ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ28 Jan 2026 8:50 PM IST
share
ಹಿದಾಯ ಫೌಂಡೇಶನ್ ವತಿಯಿಂದ ʼಉನ್ನತಿ - 2026ʼ ಶೈಕ್ಷಣಿಕ ಕಾರ್ಯಕ್ರಮ

ಮಂಗಳೂರು : ಸರಕಾರಿ ಶಾಲೆಯನ್ನು ನೆಚ್ಚಿಕೊಂಡಿರುವ ಬಡ, ದುರ್ಬಲ ಕುಟುಂಬಗಳ ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡಿ ಅವರು ದೇಶದ ಮುಂಚೂಣಿಯ ಸ್ಥಾನಗಳಿಗೆ ಆಯ್ಕೆಯಾಗುವಂತೆ ಮಾಡುವುದು ಪರಮಶ್ರೇಷ್ಠ ಕರ್ತವ್ಯ ಎಂದು ಶಾಲಾ ಶಿಕ್ಷಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕ ಶಶಿಧರ್ ಹೇಳಿದರು.

ಅವರು ಮಂಗಳೂರಿನ ಹಿದಾಯ ಫೌಂಡೇಶನ್ ವತಿಯಿಂದ ಸಂಸ್ಥೆಯ ಸಭಾಂಗಣ ಎಪಿಸೆಂಟರ್ ನಲ್ಲಿ ಆಯೋಜಿಸಲಾದ ಎಸ್ ಎಸ್ ಎಲ್ ಸಿ ಫಲಿತಾಂಶ ಉನ್ನತೀಕರಣ ಯೋಜನೆಯ ಉಪಕ್ರಮಗಳ ಅವಲೋಕನ ಕಾರ್ಯಕ್ರಮ ಉನ್ನತಿ - 2026ರಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡುತ್ತಿದ್ದರು.

ಸರಕಾರಿ ಶಾಲೆಗಳು ದುರ್ಬಲಗೊಂಡರೆ ಅದರ ನೇರ ಪರಿಣಾಮ ತಳಸಮುದಾಯದ ಮೇಲೆ ಬೀರಲಿದೆ ಆದುದರಿಂದ ಸಂವಿಧಾನದ ಆಶಯದಂತೆ ಪ್ರತಿ ಮಗುವೂ ಶೈಕ್ಷಣಿಕ ಸಬಲೀಕರಣಗೊಳ್ಳಲು ಸರಕಾರಿ ಶಾಲೆ ಗಳನ್ನು ಪೋಷಿಸಬೇಕಾದುದು ಸರಕಾರದ ಜೊತೆ ಸಮಾಜದ ಕರ್ತವ್ಯವೂ ಹೌದು, ಈ ನಿಟ್ಟಿನಲ್ಲಿ ಹಿದಾಯ ಫೌಂಡೇಶನ್ ಸರಕಾರಿ ಶಾಲೆಗಳಿಗೆ ನೀಡುತ್ತಿರುವ ಬೆಂಬಲ ಮತ್ತು ನೆರವು ಅಮೋಘವಾದುದು ಎಂದು ಅವರು ಹೇಳಿದರು.

ಸಂಸ್ಥೆಯು ಜಿಲ್ಲೆಯ ಹತ್ತು ಶಾಲೆಗಳಿಗೆ ಗೌರವ ಶಿಕ್ಷಕಿಯರನ್ನು ನೀಡಿ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಶಿಕ್ಷಣದ ಅಡಿಪಾಯ ಗಟ್ಟಿ ಮಾಡಿ ಎಸ್ ಎಸ್ ಎಪ್ ಸಿ ಫಲಿತಾಂಶ ಉನ್ನತೀಕರಣಗೊಳ್ಳಲು ಕೆಲವು ವರ್ಷಗಳಿಂದ‌ ಉಪಕ್ರಮಗಳನ್ನು ಜಾರಿ ಮಾಡಿತ್ತು.

ಈ ಶಾಲೆಗಳ ಮುಖ್ಯಶಿಕ್ಷಕರು ಮತ್ತು ಸಂಸ್ಥೆ ಪ್ರಾಯೋಜಿಸಿದ ಸುಮಾರು 25 ಗೌರವ ಶಿಕ್ಷಕಿಯರು ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಕಾರ್ಯಾಧ್ಯಕ್ಷ ಮೊಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಸ್ಥೆಯ ಕಾರ್ಯದರ್ಶಿ ಅಬ್ಬಾಸ್ ಉಚ್ಚಿಲ್ , ಆಡಳಿತಾಧಿಕಾರಿ ಆಬಿದ್ ಅಸ್ಗರ್, ಶೈಕ್ಷಣಿಕ ಯೋಜನೆಯ ಉಸ್ತುವಾರಿ ಅಬ್ದುಲ್ ರಝಾಕ್ ಅನಂತಾಡಿ, ಹಿದಾಯ ವಿಶೇಷ ಶಾಲೆಯ ಉಸ್ತುವಾರಿ ಮೊಹಮ್ಮದ್ ತುಂಬೆ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸದಸ್ಯರಾದ ಮಕ್ಬೂಲ್ ಅಹಮದ್, ಆಸೀಫ್ ಇಕ್ಬಾಲ್, ಹಕೀಂ ಕಲಾಯಿ, ಕೆ.ಎಸ್ ಅಬೂಬಕ್ಕರ್, ಶಕೂರ್ ಹಾಜಿ‌ ಪುತ್ತೂರು, ಶರೀಫ್ ಮುಕ್ರಂಪಾಡಿ ,ಇದ್ದಿನ್ ಕುಂಞಿ ಮಂಗಳೂರು, ಇಬ್ರಾಹಿಂ ಖಲೀಲ್, ಇಫ್ತಿಕಾರ್ ಅಹಮದ್, ಪಿ.ಮೊಹಮ್ಮದ್, ಆಶಿಕ್ ಕುಕ್ಕಾಜೆ, ರಶೀದ್ ಕಕ್ಕಿಂಜೆ, ಇಲ್ಯಾಸ್ ಕಕ್ಕಿಂಜೆ, ಜಬ್ಬಾರ್ ಬೆಂಗರೆ, ಸಿ.ಎಚ್ ಮೊಹಿದಿನ್ ಭಾಗವಹಿಸಿದ್ದರು.

ಉಪನ್ಯಾಸಕ ಅಬ್ದುಲ್ ರಝಾಕ್ ಅನಂತಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ.ಎಂ.ತುಂಬೆ ಸ್ವಾಗತಿಸಿದರು. ಅಬ್ದುಲ್ ಹಕೀಂ ಕಲಾಯಿ ಧನ್ಯವಾದಗೈದರು.

Tags

Hidaya FoundationlaunchesUnnathi - 2026educationalprogram
share
ವಾರ್ತಾಭಾರತಿ
ವಾರ್ತಾಭಾರತಿ
Next Story
X