Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ಪುತ್ತೂರು ಟೌನ್‍ಬ್ಯಾಂಕ್‌ನಲ್ಲಿ...

"ಪುತ್ತೂರು ಟೌನ್‍ಬ್ಯಾಂಕ್‌ನಲ್ಲಿ ಅವ್ಯವಹಾರ" ಪ್ರಶ್ನೆ ಮಾಡಿದರೆ ಗೂಂಡಾಗಿರಿ: ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಆರೋಪ

ವಾರ್ತಾಭಾರತಿವಾರ್ತಾಭಾರತಿ22 Sept 2024 8:11 PM IST
share
ಪುತ್ತೂರು ಟೌನ್‍ಬ್ಯಾಂಕ್‌ನಲ್ಲಿ ಅವ್ಯವಹಾರ ಪ್ರಶ್ನೆ ಮಾಡಿದರೆ ಗೂಂಡಾಗಿರಿ: ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಆರೋಪ

ಪುತ್ತೂರು: ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ-ಅಪರೇಟೀವ್ ಬ್ಯಾಂಕ್‍ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ. ಈ ಬಗ್ಗೆ ಬ್ಯಾಂಕ್‍ನ ಮಹಾಸಭೆಯಲ್ಲಿ ಪ್ರಶ್ನಿಸಿದ ತನ್ನ ಮೇಲೆ ಹಲ್ಲೆ ನಡೆ ಸುವ ಮೂಲಕ ಗೂಂಡಾಗಿರಿ ನಡೆಸಿ ನಮ್ಮ ಧ್ವನಿಯನ್ನು ಅಡಗಿಸುವ ಪ್ರಯತ್ನ ನಡೆಸಲಾಗಿದೆ ಎಂದು ಬ್ಯಾಂಕ್‍ನ ಸದಸ್ಯ, ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ.

ಅವರು ಪುತ್ತೂರು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ 100 ವರ್ಷಕ್ಕೂ ಹಳೆಯದಾದ ಈ ಟೌನ್‍ ಬ್ಯಾಂಕ್ ಸಭಾಂಗಣ ವನ್ನು ಕಾರ್ಯಕ್ರಮಗಳಿಗೆ ಬಾಡಿಗೆ ನೀಡಲಾಗುತ್ತಿದೆ. ಆದರೆ ಇದರಿಂದ ಬರುವ ಹಣವನ್ನು ಬ್ಯಾಂಕಿನ ಆದಾಯದಲ್ಲಿ ತೋರಿಸುತ್ತಿಲ್ಲ. ಬೈಲಾ ತಿದ್ದುಪಡಿ ಮಾಡದೆ ಬ್ಯಾಂಕಿಗೆ ಸಿಇಒ ನೇಮಕ ಮಾಡಲಾಗುತ್ತಿದೆ. ಆಡಳಿತ ಮಂಡಳಿ ತಮಗೆ ಬೇಕಾದವರನ್ನು ಆಯ್ಕೆ ಮಾಡುವ ಮೂಲಕ ಸಹಕಾರ ನಿಯಮವನ್ನು ಗಾಳಿಗೆ ತೂರಿ ಲಕ್ಷಾಂತರ ರೂ ಸಂಬಳ ನೀಡಿ ನಿಯೋಜನೆ ಮಾಡಲಾಗುತ್ತದೆ. ಬ್ಯಾಂಕಿನ ಚುನಾವಣೆಯಲ್ಲಿ ಸಂಘ ಪರಿವಾರದವರು ಮಾತ್ರ ಸ್ಪರ್ಧಿಸುವಂತೆ ಹುನ್ನಾರ ನಡೆಸುತ್ತಿದ್ದಾರೆ. ಬ್ಯಾಂಕಿನ ಸಿಬ್ಬಂದಿ ಆಯ್ಕೆಯಲ್ಲೂ ಕಾನೂನು ಮೀರಿ ಸಂಘಪರಿವಾರದವರನ್ನು ಮಾತ್ರ ನಿಯೋಜಿಸಿ ದ್ದಾರೆ. ಕೋಟ್ಯಾಂತರ ರೂ. ವ್ಯವಹಾರ ನಡೆಸುವ ಸಂಸ್ಥೆ ಈತನಕ ಒಂದೇ ಒಂದು ಶಾಖೆ ತೆರೆಯುವ ಕೆಲಸ ಮಾಡಿಲ್ಲ. ಸದಸ್ಯರಿಗೆ ಡಿವಿಡೆಂಟ್ ಏರಿಕೆ ಮಾಡುವುದಿಲ್ಲ. ಎಲ್ಲವನ್ನೂ ತಮ್ಮ ಕಪಿಮುಷ್ಟಿಯಲ್ಲಿ ಇಟ್ಟುಕೊಳ್ಳುವ ಕೆಲಸ ಆಡಳಿತ ಮಂಡಳಿ ಮಾಡುತ್ತಿದೆ ಎಂದು ಅವರು ಆರೋಪಿಸಿದರು.

ಮಹಾಸಭೆಯಲ್ಲಿ ಈ ಅವ್ಯವಹಾರದ ಬಗ್ಗೆ ಪ್ರಶ್ನಿಸಿದಾಗ ನನ್ನ ಮೇಲೆ ಹಲ್ಲೆ ನಡೆಸಲು ಕೆಲವರು ಮುಂದಾಗಿದ್ದಾರೆ. ಈ ಸಂದರ್ಭ ವೇದಿಕೆಯಲ್ಲಿ ಕುಳಿತ ಆಡಳಿತ ಮಂಡಳಿಯವರು ಹೆಬ್ಬೆಟ್ಟು ತೋರಿಸಿ ಹಲ್ಲೆಗೆ ಕುಮ್ಮಕ್ಕು ಕೊಡುವ ಕೆಲಸ ಮಾಡಿ ದ್ದರು. ಈ ಬಗ್ಗೆ ನಗರ ಠಾಣೆಯಲ್ಲಿ ದೂರು ಕೊಟ್ಟ ಬಳಿಕ ಮುಚ್ಚಳಿಕೆ ಬರೆದುಕೊಡುವ ಕೆಲಸ ಆಗಿದೆ. ಬ್ಯಾಂಕಿನ ಅವ್ಯವ ಹಾರದ ವಿರುದ್ಧ ಈತನಕ 8 ದೂರುಗಳನ್ನು ನೀಡಿದ್ದೇನೆ. ಈ ದೂರುಗಳ ವಿಚಾರಣೆ ಸೆ.29ರಂದು ಜಿಲ್ಲಾ ಸಹಕಾರಿ ನಿಬಂಧಕರ ಮೂಲಕ ನಡೆಯಲಿದೆ. ಈ ಬ್ಯಾಂಕ್ ನಲ್ಲಿ ನಡೆಯುತ್ತಿರುವ ನಿಯಮ ಉಲ್ಲಂಘನೆ ಬಗ್ಗೆ ರಿಸರ್ವ್ ಬ್ಯಾಂಕಿಗೂ ದೂರು ಸಲ್ಲಿಸಿದ್ದೇನೆ ಎಂದು ಅವರು ತಿಳಿಸಿದರು.

Tags

activist
share
ವಾರ್ತಾಭಾರತಿ
ವಾರ್ತಾಭಾರತಿ
Next Story
X