Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಂಪ್‌ವೆಲ್‌ನಲ್ಲಿ ಮುಹಿಮ್ಮಾತ್ ಪ್ರಚಾರ...

ಪಂಪ್‌ವೆಲ್‌ನಲ್ಲಿ ಮುಹಿಮ್ಮಾತ್ ಪ್ರಚಾರ ಉದ್ಘಾಟನೆ ಹಾಗೂ ಹಿಮಮಿ ಸಂಗಮ

ವಾರ್ತಾಭಾರತಿವಾರ್ತಾಭಾರತಿ24 Dec 2025 9:14 AM IST
share
ಪಂಪ್‌ವೆಲ್‌ನಲ್ಲಿ ಮುಹಿಮ್ಮಾತ್ ಪ್ರಚಾರ ಉದ್ಘಾಟನೆ ಹಾಗೂ ಹಿಮಮಿ ಸಂಗಮ

ಮುಹಿಮ್ಮಾತುಲ್ ಮುಸ್ಲಿಮೀನ್ ಎಜುಕೇಶನ್ ಸೆಂಟರ್ ಕಾಸರಗೋಡ್ ಇದರ ಸಂಸ್ಥಾಪಕರಾದ ಸಯ್ಯಿದ್ ತ್ವಾಹಿರುಲ್ ಅಹ್ದಲ್ ತಂಙಳ್ ಅವರ 20ನೇ ಉರೂಸ್ ಮುಬಾರಕ್ ಹಾಗೂ ಮುಹಿಮ್ಮಾತ್ ಸನದು ದಾನ ಸಮ್ಮೇಳನ 2026 ಜನವರಿ 28 29 30 31 ರಂದು ನಡೆಯಲಿದ್ದು, ಇದರ ಪ್ರಚಾರ ಉದ್ಘಾಟನಾ ಸಮಾವೇಶ ಹಾಗೂ ಹಿಮಮೀಸ್ ಸಂಗಮವು 2025 ಡಿಸೆಂಬರ್ 23‌ ಮಂಗಳವಾರದಂದು ಮಂಗಳೂರು ಪಂಪ್ ವೆಲ್ ನ ಯುನಿಕ್ಸ್ ಬಿಲ್ಡಿಂಗ್ ನ DKC ಹಾಲ್ ನಲ್ಲಿ ನಡೆಯಿತು.

ಸಂಸ್ಥೆಯ ಉಪಾಧ್ಯಕ್ಷ ಸಯ್ಯಿದ್ ಹಸನುಲ್ ಅಹ್ದಲ್ ತಂಙಳ್ ಅಧ್ಯಕ್ಷತೆ ವಹಿಸಿದ್ದರು. ಹಿಮಮೀಸ್ ಕರ್ನಾಟಕ ಅಧ್ಯಕ್ಷ. ಸಯ್ಯಿದ್ ಷರಫುದ್ದೀನ್ ತಂಙಳ್ ಪರೀಧ್ ನಗರ ದುಆದೊಂದಿಗೆ ಕಾರ್ಯಕ್ರಮ ಪ್ರಾರಂಭವಾಯಿತು.

ಕೆಕೆಎಂ ಕಾಮಿಲ್ ಸಖಾಫಿ ಸ್ವಾಗತಿಸಿ‌, ಯೋಜನಾ ಸಮಿತಿ ಅಧ್ಯಕ್ಷ ಎಂಪಿಎಂ ಅಶ್ರಫ್ ಸ ಅದಿ ಮಲ್ಲೂರು ಪ್ರಾಸ್ತಾವಿಕ‌ವಾಗಿ ಮಾತಾಡಿದರು.

ಕೇರಳ‌ ಮುಸ್ಲಿಂ ‌ಜಮಾಅತ್ ಉಪಾಧ್ಯಕ್ಷ ರಾದ ಬಿ ಎಸ್ ಅಬ್ದುಲ್ಲ ಕುಂಞ ಫೈಝಿ ಉದ್ಘಾಟಿಸಿದರು. ಕಾರ್ಯದರ್ಶಿ ಮುನೀರ್ ತಂಙಳ್ ತ್ವಾಹಿರ್ ಅಹ್ದಲ್ ತಂಙಳ್ ಜೀವನದ ಬಗ್ಗೆ ವಿವರಿಸಿದರು.

ವೇದಿಕೆಯಲ್ಲಿ ಮುಹಿಮ್ಮಾತ್ ಗುರುಗಳಾದ ಅಬ್ದುರ್ರಹ್ಮಾನ್ ಅಹ್ಸನಿ,ಎಸ್ ವೈ ಎಸ್ ರಾಜ್ಯಾಧ್ಯಕ್ಷ ಬಷೀರ್ ಸಅದಿ ಪೀಣ್ಯ, ಮುಹಿಮ್ಮಾತ್ ನಿಂದ ಅಬ್ದುಲ್ ಖಾದರ್ ಸಖಾಫಿ ಮೊಗ್ರಾಲ್, ಮೂಸ ಸಖಾಫಿ‌ ಕಳತ್ತೂರು, ಅಬ್ದುಲ್ ಅಝೀಝ್ ಹಿಮಮಿ‌ ಗೋಸಾಡ, ಅಬ್ದುಲ್ ಖಾದರ್ ಜಲಾಲಿ, ಸಯ್ಯಿದ್ ಅಝ್ಹರ್ ತಂಙಳ್, ಹಾಜಿ ಅಮೀರ್ ಆಲಿ ಚೂರಿ, ಮುಹಮ್ಮದ್ ಅಶ್ರಫ್ ಸಖಾಫಿ ಉಳುವಾರ್,

ಎಸ್ ವೈಎಸ್ ಪ್ರ ಕಾರ್ಯದರ್ಶಿ ಕೆ ಎಮ್ ಸಿದ್ದೀಖ್ ಮೋಂಟುಗೋಳಿ, ಕರ್ನಾಟಕ ಯೋಜನಾ ಸಮಿತಿ ಕೋಶಾಧಿಕಾರಿ ಬದ್ರುದ್ದೀನ್ ಹಾಜಿ ಬಜಪೆ, ಉಪಾಧ್ಯಕ್ಷ ಇಸ್ಹಾಕ್ ಹಾಜಿ ಬೊಳ್ಳಾಯಿ ,ಸಲೀಂ ಕಣ್ಯಾಡಿ,ಸಲಾಂ ಮದನಿ ಗಡುಕಲ್ಲು, ಸಮೇತ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು.

ಹಿಮಮಿಗಳಿಗೆ ಮುಈಸುನ್ನ ಸಾರಥಿ ಕೆ ಎಂ ಮುಸ್ತಫಾ ನಈಮಿ ವಿಷಯ‌ ಮಂಡಿಸಿದರು. ಮುಹಿಮ್ಮಾತ್ ಕರ್ನಾಟಕ ಯೋಜನಾ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಕಿನಾರ ಮಂಗಳೂರು ಮುಂದೆ ನಡೆಯುವ ಕನ್ವೇಷನ್ ಗಳ 10 ಕೇಂದ್ರಗಳ ಹೆಸರು ಹಾಗೂ ಟೀಮ್‌ನ್ನು ವಾಚಿಸಿದರು. ಕೆಕೆ ಅಶ್ರಫ್ ಸಖಾಫಿ ವಂದಿಸಿ ಸ್ವಲಾತ್ ನೊಂದಿಗೆ ಸಭೆ ಮುಕ್ತಾಯವಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X