Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಾರತದ ಹಾಕಿ ತಂಡದ ಸಾಧನೆ ಚೆನ್ನಾಗಿದೆ:...

ಭಾರತದ ಹಾಕಿ ತಂಡದ ಸಾಧನೆ ಚೆನ್ನಾಗಿದೆ: ಭಾರತದ ಹಾಕಿ ತಂಡದ ಮಾಜಿ ನಾಯಕ ಧನರಾಜ್ ಪಿಳ್ಳೈ

ವಾರ್ತಾಭಾರತಿವಾರ್ತಾಭಾರತಿ12 Oct 2025 8:45 PM IST
share
ಭಾರತದ ಹಾಕಿ ತಂಡದ ಸಾಧನೆ ಚೆನ್ನಾಗಿದೆ: ಭಾರತದ ಹಾಕಿ ತಂಡದ ಮಾಜಿ ನಾಯಕ ಧನರಾಜ್ ಪಿಳ್ಳೈ

ಮಂಗಳೂರು: ಭಾರತದ ಹಾಕಿ ತಂಡದ ಈಗಿನ ಸಾಧನೆ ಉತ್ತಮವಾಗಿದೆ. ನವೆಂಬರ್ 7ರಂದು ಶತಮಾನೋತ್ಸವ ವರ್ಷಾಚರಣೆಗೆ ಕಾಲಿಡಲಿದ್ದು, ಈ ಸಂದರ್ಭದಲ್ಲಿ ಭಾರತದ ಸುಮಾರು 1,000- 2,000 ಅಧಿಕ ಕ್ರೀಡಾಂಗಣಗಳಲ್ಲಿ ಮಕ್ಕಳಿಂದ ಪ್ರದರ್ಶನ ಪಂದ್ಯಗಳು ನಡೆಯಲಿದೆ. ಹಾಕಿ ದಂತಕತೆ ಮೇಜರ್ ಧ್ಯಾನ್ ಚಂದ್ ಅವರ ಪರಂಪರೆಯನ್ನು ಭಾರತದ ಹಾಕಿ ತಂಡದ ನಾಯಕ ಹರ್ಮನ್ ಪ್ರೀತ್ ಸಿಂಗ್ ಮುಂದುವರಿಸುತ್ತಿದ್ದಾರೆ ಎಂದು ಭಾರತದ ಹಾಕಿ ತಂಡದ ಮಾಜಿ ನಾಯಕ ಧನರಾಜ್ ಪಿಳ್ಳೈ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಭಾರತದ ಹಾಕಿ ತಂಡ ಕಳೆದ 10 ಜಗತ್ತಿನ ಶ್ರೇಷ್ಠ ತಂಡಗಳನ್ನು ಮಣಿಸುವಷ್ಟು ಶಕ್ತಿಯುತವಾಗಿ ರೂಪುಗೊಂಡಿದೆ. ಆಸ್ತ್ರೇಲಿಯ, ಜರ್ಮನಿ, ನೆದರ್‌ಲ್ಯಾಂಡ್, ಬೆಲ್ಜಿಯಂ, ಅರ್ಜೆಂಟೀನ ಮತ್ತಿತರ ತಂಡಗಳನ್ನು ಮಣಿಸುವ ಸಾಮರ್ಥ್ಯ ಹೊಂದಿದೆ. ಪಂದ್ಯದಲ್ಲಿ ಕೊನೆಯ ತನಕ ಭಾರತದ ಹಾಕಿ ತಂಡ ಗೆಲುವಿಗೆ ಮತ್ತು ಡ್ರಾ ಸಾಧಿಸಲು ಹೋರಾಡುತ್ತಿದೆ ಎಂದು ತಂಡದ ಸಾಮರ್ಥ್ಯವನ್ನು ಶ್ಲಾಘಿಸಿದರು.

ಹಾಕಿ ಇಂಡಿಯಾ ಭಾರತದ ಹಾಕಿ ಆಟಗಾರರಿಗೆ ಪ್ರೋತ್ಸಾಹ ನೀಡುತ್ತಿದೆ. ರಾಜ್ಯ ಸರಕಾರಗಳು ಪ್ರೋತ್ಸಾಹ ನೀಡುತ್ತಿದೆ. ಏಶ್ಯ ಕಪ್ ಚಾಂಪಿಯನ್ ಭಾರತ ತಂಡದ ಆಟಗಾರರಿಗೆ, ಸಪೋರ್ಟ್ ಸ್ಟಾಪ್‌ಗೆ ತಲಾ 10 ಲಕ್ಷ ರೂ. ಗಳನ್ನು ನೀಡಿತ್ತು ಎಂದರು.

ಕಳೆದ 15 ವರ್ಷಗಳಲ್ಲಿ ಭಾರತ ಸರಕಾರವು ಕ್ರೀಡಾ ಕ್ಷೇತ್ರಕ್ಕೆ ಉತ್ತಮ ಪ್ರೋತ್ಸಾಹ ನೀಡುತ್ತಿದೆ. ಹಾಕಿ ಇಂಡಿಯಾ ಲೀಗ್ ಇದರಿಂದಾಗಿ ಆರಂಭಗೊಂಡಿತು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X