Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜ.9-11: ಮಂಗಳೂರು ಬೀಚ್ ಉತ್ಸವ

ಜ.9-11: ಮಂಗಳೂರು ಬೀಚ್ ಉತ್ಸವ

ವಾರ್ತಾಭಾರತಿವಾರ್ತಾಭಾರತಿ6 Jan 2026 7:02 PM IST
share
ಜ.9-11: ಮಂಗಳೂರು ಬೀಚ್ ಉತ್ಸವ

ಮಂಗಳೂರು, ಜ.6: ತಪಸ್ಯ ಫೌಂಡೇಶನ್ ವತಿಯಿಂದ 4ನೇ ಆವೃತ್ತಿಯ ಮಂಗಳೂರು ಟ್ರಯಾಥ್ಲಾನ್, ಮಂಗಳೂರು ಬೀಚ್ ಮ್ಯಾರಥಾನ್ ಹಾಗೂ ಆಲ್ಕಾರ್ಗೋ ಮಂಗಳೂರು ಬೀಚ್ ಫೆಸ್ಟಿವ್ ಜ.9ರಿಂದ 11ರವರೆಗೆ ತಣ್ಣೀರುಬಾವಿ ಬೀಚ್‌ನಲ್ಲಿ ಆಯೋಜಿಸಲಾಗಿದೆ.

ಮಂಗಳೂರು ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಈ ವಿಷಯ ತಿಳಿಸಿದ ತಪಸ್ಯ ಫೌಂಡೇಶನ್‌ನ ವ್ಯವಸ್ಥಾಪಕ ಟ್ರಸ್ಟಿ ಸಬಿತಾ ಆರ್. ಶೆಟ್ಟಿ, ಈ ಉತ್ಸವದಲ್ಲಿ ಸಂಗ್ರಹವಾಗುವ ನಿಧಿ ಕ್ಯಾನ್ಸರ್ ಪ್ಯಾಲಿಯೇಟಿವ್ ಕೇರ್‌ಗೆ ಬಳಕೆಯಾಗಲಿದೆ ಎಂದರು.

ಬೀಚ್ ಉತ್ಸವದ ಅಂಗವಾಗಿ ಒಲಿಂಪಿಕ್ ಮಟ್ಟದ ಟ್ರಯಥ್ಲಾನ್‌ನಡಿ ಡುಯಾಥ್ಲಾನ್, 40 ಕೆ ಡ್ರೀಮ್ ಸೈಕ್ಲಿಂಗ್, ಒಲಿಂಪಿಕ್ ಡಿಸ್ಟನ್ಸ್ ಟ್ರಯಾಥ್ಲಾನ್, ಸ್ಟ್ರಿಂಟ್ ಟ್ರಯಾಥ್ಲಾನ್, ಟೀಮ್ ರಿಲೇ ಟ್ರಯಾಥ್ಲಾನ್, 1000 ಞ್ರೇಮ್ ಸ್ಟಿಮ್, 500 ಮೀ. ಫನ್ ಸ್ವಿಮ್, ಅಕ್ವಾಥ್ಲಾನ್, ಫುಲ್ ಮ್ಯಾರಥಾನ್, ಹಾಫ್ ಮ್ಯಾರಥಾನ್, 10ಕೆ ಡ್ರೀಮ್ ರನ್, 5ಕೆ ಫನ್ ರನ್ ನಡೆಯಲಿದೆ. ಇದಲ್ಲದೆ ಎಸ್‌ಎಫ್‌ಐ ನ್ಯಾಷನಲ್ ಓಪನ್ ವಾಟರ್ ಸ್ವಿಮ್ಮಿಂಗ್ ಚಾಂಪಿಯನ್‌ಶಿಪ್, ಅಗ್ರಿ ಟೆಕ್ ಎಕ್ಸ್‌ಪೋ, ರಾಜ್ಯ ಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆ, ಕೆಡಬ್ಲ್ಯುಎ ರಾಜ್ಯ ಮಟ್ಟದ ಬೀಚ್ ಕುಸ್ತಿ, ಇಮರ್ಜ್ ಬೀಚ್‌ ಸೈಡ್ ಸ್ಟಾರ್ಟಪ್ ಕಾಂಕ್ಲೇವ್, ಬೈಕ್ ಸ್ಟಂಟ್ ಶೋ, ನೃತ್ಯಾಂತಾರ ನೃತ್ಯ ಸಪರ್ಧೆ ಮೊದಲಾದ ಕಾರ್ಯಕ್ರಮಗಳು ನಡೆಯಲಿವೆ ಎಂದು ವಿವರಿಸಿದರು.

ರಾಜ್ಯ ಮಟ್ಟದ ಬೀಚ್ ರೆಸ್ಲಿಂಗ್ ಚಾಂಪಿಯನ್‌ಶಿಪ್

ಬೀಚ್ ಫೆಸ್ಟಿವಲ್ ಸಂದರ್ಭ ಕರ್ನಾಟಕ ಕುಸ್ತಿ ಸಂಘ ಹಾಗೂ ತಪಸ್ಯ ಫೌಂಡೇಶನ್ ವತಿಯಿಂದ ರಾಜ್ಯ ಮಟ್ಟದ ಬೀಚ್ ರೆಸ್ಲಿಂಗ್ ಚಾಂಪಿಯನ್‌ಶಿಪ್ ನಡೆಯಲಿದೆ. ಜ.9ರಂದು ಸಂಜೆ 4 ಗಂಟೆಗೆ ಚಾಂಪಿಯನ್‌ಶಿಪ್‌ಗೆ ಚಾಲನೆ ದೊರೆಯಲಿದೆ. ರಾಜ್ಯ ಮಟ್ಟದ ಬೀಚ್ ರೆಸ್ಲಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಅಂಡರ್ 15 ವಯೋಮಿತಿ ಹಾಗೂ ಅಂಡರ್ 17 ವಯೋಮಿತಿ ಹಾಗೂ ಹರಿಯ ವಿಭಾಗ ಪುರುಷ ಮತ್ತು ಮಹಿಳಾ ಕುಸ್ತಿ ಪಂದ್ಯಗಳು ನಡೆಯಲಿದೆ. ರಾಜ್ಯದ ವಿವಿಧ ಜಿಲ್ಲೆಗಳ ಕುಸ್ತಿ ಪಟುಗಳೊಂದಿಗೆ ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ಗಳಿಸಿರುವ ಕುಸ್ತಿಪಟುಗಳು ಭಾಗವಹಿಸಲಿದ್ದಾರೆ.

ಈ ಚಾಂಪಿಯನ್‌ಶಿಪ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ಕುಸ್ತಿಪಟುಗಳು ರಾಷ್ಟ್ರೀಯ ಬೀಚ್ ರೆಸ್ಲಿಂಗ್ ಚಾಂಪಿಯನ್‌ ಶಿಪ್ ಗೆ ಆಯ್ಕೆಯಾಗಲಿದ್ದಾರೆ. ಜ.9ರಂದು ಬೆಳಗ್ಗೆ 8ರಿಂದ 10 ಗಂಟೆಯವರೆಗೆ ಎಲ್ಲಾ ವಿಭಾಗದ ಕುಸ್ತಿಪಟುಗಳ ದೇಹ‌ ತೂಕ ಪಡೆಯಲಾಗುವುದು. ಮಧ್ಯಾಹ್ನ 3.30ರಿಂದ ಕುಸ್ತಿ ಪಂದ್ಯಾಟ ಆರಂಭವಾಗಲಿದೆ. ಜ. 10ರಂದು ಸಂಜೆ 3.30ಕ್ಕೆ ಎಲ್ಲಾ ವಿಭಾಗದದ ಫೈನಲ್ ಪಂದ್ಯಾಟ ಹಾಗೂ ಮೂರನೆ ಸ್ಥಾನಕ್ಕೆ ನಡೆಯುವ ಕುಸ್ತಿ ಪಂದ್ಯಾಟ ನಡೆಯಲಿದೆ ಎಂದು ಕರ್ನಾಟಕ ಬೀಚ್ ರೆಸ್ಲಿಂಗ್ ಸಮಿತಿಯ ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ ತಿಳಿಸಿದರು.

ಗೋಷ್ಟಿಯಲ್ಲಿ ನವೀನ್ ಹೆಗ್ಡೆ, ರಿತೇಶ್, ಮುಹಮ್ಮದ್, ಅರವಿಂದ್, ಕರುಣಾಕರ್ ಉಪಸ್ಥಿತರಿದ್ದರು.

Tags

Mangalore
share
ವಾರ್ತಾಭಾರತಿ
ವಾರ್ತಾಭಾರತಿ
Next Story
X