Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೋಕಟ್ಟೆ| ಸಮಸ್ತ ನೂರನೇ ವಾರ್ಷಿಕೋತ್ಸವದ...

ಜೋಕಟ್ಟೆ| ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ18 Jan 2026 8:44 PM IST
share
ಜೋಕಟ್ಟೆ| ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನ

ಮಂಗಳೂರು: ಮಂಗಳೂರು ವೆಸ್ಟ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದ್ರಸ ಮ್ಯಾನೇಜ್‌ ಮೆಂಟ್‌ನ ಜಂಟಿ ಆಶ್ರಯದಲ್ಲಿ ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ಸಮಸ್ತ ಸಮ್ಮೇಳನವು ಜೋಕಟ್ಟೆ ಹೊಸ ಮಸೀದಿ ವಠಾರದಲ್ಲಿ ರವಿವಾರ ಮಗ್ರಿಬ್ ನಮಾಝಿನ ಬಳಿಕ ನಡೆಯಿತು.

ಸಮಾರಂಭವನ್ನು ದ.ಕ.‌ಜಿಲ್ಲೆಯ ಖಾಝಿ ಶೈಖುನಾ ಅಲ್ ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಉದ್ಘಾಟಿಸಿದರು. ಜೋಕಟ್ಟೆ ಹಳೆ ಜುಮಾ ಮಸೀದಿಯ ಖತೀಬ್ ಯೂಸುಫ್ ಮಿಸ್ಬಾಯಿ ದುಆ ನೆರವೇರಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವೈಟ್ ಸ್ಪೋನ್ ಮಾಲಕ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಎಂ.ಶರೀಫ್ ಹಾಜಿ ವಹಿಸಿದ್ದರು. ಕೇರಳ ಕಣ್ಣೂರಿನ ಅಬ್ದುಲ್ ಗಫೂರ್ ಮೌಲವಿ ಮುಖ್ಯ ಭಾಷಣಗೈದರು.

ಸ್ವಾಗತ ಸಮಿತಿಯ ಕನ್ವೀನರ್ ಪಿ.ಎಂ. ಅಬ್ದುಲ್ಲಾಹಿ ನಈಮಿ ಅಲ್ ಮುರ್ಶಿದಿ ಸ್ವಾಗತ ಭಾಷಣಗೈದರು. ಮಂಗಳೂರು ವೆಸ್ಟ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಫಝಲ್ ರಹ್ಮಾನ್ ನಿಝಾಮಿ ಅಲ್ ಫಾರೂಕಿ ಪ್ರಾಸ್ತಾವಿಕ ಭಾಷಣ ಮಾಡಿದರು.

ಇದೇ ವೇಳೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಅನಿವಾಸಿ ಉದ್ಯಮಿ, ಅಲ್ ಮುಝೈನ್ ಮಾಲಕ ಹಾಜಿ ಬಿ.ಎಂ. ಝಕರಿಯಾ ಜೋಕಟ್ಟೆ ಹಾಗೂ ವೈಟ್ ಸ್ಪೋನ್ ಮಾಲಕ ಹಾಗೂ ಸಮ್ಮೇಳನ ಸ್ವಾಗತ ಸಮಿತಿಯ ಅಧ್ಯಕ್ಷ ಬಿ.ಎಂ.ಶರೀಫ್ ಹಾಜಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.


ಜೋಕಟ್ಟೆ ಹೊಸ ಜುಮಾ ಮಸೀದಿಯ ಮುದರ್ರಿಸ್ ಇ.ಎಂ ಅಬ್ದುರ್ರಹ್ಮಾನ್ ದಾರಿಮಿ, ಜೋಕಟ್ಟೆ ಈದ್ಗಾ ಜುಮಾ ಮಸೀದಿಯ ಖತೀಬ್ ಮುಹಮ್ಮದ್ ಶರೀಫ್ ಹನೀಫಿ, ದ.ಕ. ಜಿಲ್ಲಾ ಸಮಸ್ತ ಕೇರಳ ಜಂಇಯ್ಯತುಲ್ ಮುಅಲ್ಲಿಮೀನ್ ಅಧ್ಯಕ್ಷ ಶಂಸುದ್ದಿನ್ ದಾರಿಮಿ, ಎಸ್ಕೆಐಎಂವಿಬಿ ಮುಫತ್ತಶ್ ಹನೀಫ್ ಮುಸ್ಲಿಯಾರ್, ಎಸ್ಕೆಐಎಂವಿಬಿ ಮುದರ್ರಿಸ್ ತಾಜುದ್ದೀನ್ ರಹ್ಮಾನಿ, ಬೆಂಗರೆ ಹೆಡ್ ಜುಮಾ ಮಸೀದಿಯ ಖತೀಬ್ ಎಂ.ಐ. ಮುಹಮ್ಮದ್ ಅಶ್ರಫ್ ಫೈಝಿ, ತೋಟ ಬೆಂಗರೆ ಜುಮಾ ಮಸೀದಿಯ ಖತೀಬ್ ಅನೀಸ್ ಫೈಝಿ, ತಣ್ಣೀರು ಬಾವಿ ಜುಮಾ‌ ಮಸೀದಿಯ ಖತೀಬ್ ಅಬ್ದುಲ್ ಸತ್ತಾರ್ ಫೈಝಿ, ಬೆಂಗರೆ ಬದ್ರಿಯಾ ಜುಮಾ‌ ಮಸೀದಿಯ ಖತೀಬ್ ಅನ್ಸಾರ್ ಇರ್ಫಾನಿ, ಬೆಂಗರೆ ಖಿಲ್‌ರಿಯಾ ಜುಮಾ ಮಸೀದಿಯ ಖತೀಬ್ ನಾಸಿ‌ರ್ ಕೌಸರಿ ಮೊದಲಾದವರು ಅನುಗ್ರಗ ಭಾಷಣಗೈದರು.


ಸಮಾರಂಭದಲ್ಲಿ ಜೋಕಟ್ಟೆ ಹಳೆ ಜುಮಾ ಮದೀದಿಯ ಅಧ್ಯಕ್ಷ ಅಬ್ದುಲ್ ರಶೀದ್ ಕೊಪ್ಪ, ಕೋಶಾಧಿಕಾರಿ ಒ.ಎಂ. ಅಬ್ದುಲ್ ಕಾದರ್, ಹೊಸ ಜುಮಾ ಮಸೀದಿಯ ಕೋಶಾಧಿಕಾರಿ ಹಾಜಿ ಕೆ.ಕೆ. ಅಬ್ದುಲ್ ಕಾದರ್ ಎಚ್ಪಿಸಿಎಲ್ ಕಾಲನಿ, ಜೋಕಟ್ಟೆ ಗ್ರಾಮ ಪಂಚಾಯತ್ ಅಧ್ಯಕ್ಷ ಉಮರುಲ್ ಫಾರೂಕ್, ಮಂಗಳೂರು ಮನಪಾ ನಿಕಟಪೂರ್ವ ಸದಸ್ಯ ಮುನೀಬ್ ಬೆಂಗರೆ, ದ.ಕ. ಜಿಲ್ಲಾ ಸಮಸ್ತ ಮದರಸ ಮೇನೇಜ್ ಮೆಂಟ್ ಅಧ್ಯಕ್ಷ ಹಾಜಿ ಎಂ.ಎಚ್. ಮೊದಿನಬ್ಬ, ಮಂಗಳೂರು ವೆಸ್ಟ್ ರೇಂಜ್ ಸಮಸ್ತ ಮದರಸ ಮೆನೆಜೈಂಟ್ ಅಧ್ಯಕ್ಷ ಬಿಲಾಲ್ ಮೊಯ್ದಿನ್ ಬೆಂಗರೆ, ಜೋಕಟ್ಟೆ ಅಂಜುಮನ್ ಕುವ್ವತುಲ್ ಇಸ್ಲಾಂ ಸಮಿತಿ ಅಧ್ಯಕ್ಷ ಹಾಜಿ ಸುಲೈಮಾನ್ ಬೊಟ್ಟು, ತಣ್ಣೀರು ಬಾವಿ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಾಝಿಕ್, ತೋಟ ಬೆಂಗರೆ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ರವೂಫ್, ಕಳವಾರು ಜುಮಾ ಮಸೀದಿಯ ಅಧ್ಯಕ್ಷ ಬಿ. ಆದಂ, ಉದ್ಯಮಿ ಹಾಜಿ ಮುಹಮ್ಮದ್ ಜತ್ತಬೆಟ್ಟು ಕೃಷ್ಣಾಪುರ, ಮಾಶಿತಾ ಹುಸೈನ್ ಹಾಜಿ, ಆಲಿ ಹಾಜಿ, ಮಜೀದ್ ಹಾಜಿ, ಫಕೀರಬ್ಬ ಮಾಸ್ಟರ್. ಜಿ. ಶಂಸುದ್ದೀನ್ ಹಾಜಿ ಬಿ.ಎಸ್‌. ಹುಸೈನಬ್ಬ, ಟಿ.‌ ಮುಹಮ್ಮದ್‌ ಮುಸ್ಲಿಯಾರ್ ಮೊದಲಾದವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.

ಸ್ವಾಗತ ಸಮಿತಿಯ ಕನ್ವೀನರ್ ಪಿ.ಎಂ. ಅಬ್ದುಲ್ಲಾಹಿ ನಈಮಿ ಅಲ್ ಮುರ್ಶಿದಿ ಸ್ವಾಗತ ಭಾಷಣಗೈದರು. ಜೋಕಟ್ಟೆ ನೂರಾನಿಯಾ ಜುಮಾ‌ ಮಸೀದಿಯ ಸದರ್ ಮುಅಲ್ಲಿಂ ಶರೀಫ್ ದಾರಿಮಿ ಖಿರಾಅತ್ ಪಠಿಸಿದರು.

ಮಂಗಳೂರು ವೆಸ್ಟ್ ರೇಂಜ್ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಸಮಸ್ತ ಮದ್ರಸ ಮ್ಯಾನೇಜ್‌ಮೆಂಟ್‌ನ ಜಂಟಿ ಆಶ್ರಯದಲ್ಲಿ, ಸಮಸ್ತ ನೂರನೇ ವಾರ್ಷಿಕೋತ್ಸವದ ಅಂಗವಾಗಿ ನಡೆದ ಸಮಸ್ತ ಸಮ್ಮೇಳನದ ಪ್ರಯುಕ್ತ ಬೆಳಗ್ಗೆ 7ಕ್ಕೆ ವಲಿಯುಲ್ಲಾಹಿ ಶೇಖ್ ಹಾಜಿ ಮಖಾಂ ಝಿಯಾರತ್,7:30ಕ್ಕೆ ವಲಿಯುಲ್ಲಾಹಿ ಸೀವಾ ಇಮಾಮ್ ಮಖಾಂ ಝಿಯಾರತ್ ನಡೆದು ಬೆಳಗ್ಗೆ 8:30ಕ್ಕೆ ಹೊಸ ಮಸೀದಿ ವಠಾರದಲ್ಲಿ ಧ್ವಜಾರೋಹಣ ನಡೆಯಿತು.

ಅಸರ್ ನಮಾಝ್ ಬಳಿಕ ಜೋಕಟ್ಟೆ ಹಳೇಯ ಮಸೀದಿಯಿಂದ ಈದ್ದಾ ಮಸೀದಿ ವರೆಗೆ ದಫ್, ಸೈಟ್, ಪ್ಲವರ್ ಶೋಗಳೊಂದಿಗೆ ಬೃಹತ್ ಸಮಸ್ತ ಸಂದೇಶ ಜಾಥಾ ನಡೆಯಿತು.





Tags

JokatteSamastaConferenceAnniversary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X