Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಲ್ಲಡ್ಕ : ಅನುಗ್ರಹ ಮಹಿಳಾ ಕಾಲೇಜಿನಲ್ಲಿ...

ಕಲ್ಲಡ್ಕ : ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಾಜಕೀಯ ನಾಯಕರೊಂದಿಗೆ ಸಂವಾದ

ವಾರ್ತಾಭಾರತಿವಾರ್ತಾಭಾರತಿ9 Aug 2025 8:31 PM IST
share
ಕಲ್ಲಡ್ಕ : ಅನುಗ್ರಹ ಮಹಿಳಾ ಕಾಲೇಜಿನಲ್ಲಿ ರಾಜಕೀಯ ನಾಯಕರೊಂದಿಗೆ ಸಂವಾದ

ಬಂಟ್ವಾಳ: ಕಲ್ಲಡ್ಕದ ಅನುಗ್ರಹ ಮಹಿಳಾ ಕಾಲೇಜು ವತಿಯಿಂದ ರಾಜಕೀಯ ನಾಯಕರೊಂದಿಗೆ ಸಂವಾದ ಕಾರ್ಯಕ್ರಮ ಕಾಲೇಜಿನಲ್ಲಿ ನಡೆಯಿತು.

ಮಾಜಿ ಸಚಿವರಾದ ಬಿ. ರಮನಾಥ ರೈ ಕಾಲೇಜು ವಿದ್ಯಾರ್ಥಿನಿಯರೊಂದಿಗೆ ಸಂವಾದ ನಡೆಸಿ, ಶಾಲಾ–ಕಾಲೇಜುಗಳಲ್ಲಿ ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾಗಿ ಕಾರ್ಯನಿರ್ವಹಿಸುವುದು ಹಾಗೂ ಸಾರ್ವಜನಿಕವಾಗಿ ವಿವಿಧ ಸಂಘ–ಸಂಸ್ಥೆಗಳಲ್ಲಿ ತೊಡಗಿಸಿಕೊಳ್ಳುವುದು, ಯುವಜನರಲ್ಲಿ ರಾಜಕೀಯದತ್ತ ಆಸಕ್ತಿ ಮತ್ತು ಜಾಗೃತಿ ಬೆಳೆಸುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದರು.

“ನಾವು ಸ್ವತಃ ಭ್ರಷ್ಟಾಚಾರದಿಂದ ದೂರವಿದ್ದು, ಭ್ರಷ್ಟಾಚಾರರಹಿತ ಹಾಗೂ ನೈತಿಕ ಮೌಲ್ಯಗಳನ್ನು ಪಾಲಿಸುವ ಅಧಿಕಾರಿಗಳಿಗೆ ಗೌರವ ನೀಡುವ ಮನೋಭಾವ ಬೆಳೆಸಬೇಕು” ಎಂದು ಸಲಹೆ ನೀಡಿದ ಅವರು ವಿಧಾನಸಭೆಯ ಕಾರ್ಯವಿಧಾನದ ಬಗ್ಗೆ ವಿವರಿಸುತ್ತಾ, “ಪ್ರಶ್ನಾವಧಿಯಲ್ಲಿ ಸಚಿವರು ಪೂರ್ವಸಿದ್ಧತೆ ಮಾಡಿಕೊಂಡು ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡುತ್ತಾರೆ. ಶೂನ್ಯ ಅವಧಿಯಲ್ಲಿ ಸದಸ್ಯರು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಸ್ಪೀಕರ್ ಮುಂದಿಡಲು ಅವಕಾಶವಿರುತ್ತದೆ” ಎಂದು ಹೇಳಿದರು.

ಮಹಿಳೆಯರ ರಾಜಕೀಯ ಭಾಗವಹಿಸುವಿಕೆ ಕುರಿತಂತೆ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸುತ್ತಾ, “ಭಾರತೀಯ ರಾಜಕೀಯ ಮತ್ತು ಆಡಳಿತದಲ್ಲಿ ಮಹಿಳೆಯರ ಪ್ರತಿನಿಧಿತ್ವ ಇನ್ನೂ ಅಪೂರ್ಣ. ಇದಕ್ಕೆ ಪ್ರಮುಖ ಕಾರಣ, ಮಹಿಳೆ ಯರು ರಾಜಕೀಯ ಸ್ಪರ್ಧೆಯಲ್ಲಿ ತೊಡಗಿಸಿಕೊಳ್ಳಲು ಮುಂದಾಗದಿರುವುದು. ಆದರೆ ಭವಿಷ್ಯದಲ್ಲಿ ಪುರುಷರಂತೆಯೇ ಮಹಿಳೆಯರಿಗೂ ಸಮಾನ ಪ್ರತಿನಿಧಿತ್ವ ಲಭ್ಯವಾಗುವುದು ಅನಿವಾರ್ಯ” ಎಂದು ಅಭಿಪ್ರಾಯಪಟ್ಟರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಯಾಸಿನ್ ಬೇಗ್, ಉಪಾಧ್ಯಕ್ಷ ಮೊಹಮ್ಮದ್ ಇಸಾಕ್ ಮಂಗಳೂರು, ಸಂಚಾಲಕ ಅಮಾನುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿ ಇಮ್ಮರತ್ ಅಲಿ, ಪ್ರಾಂಶುಪಾಲೆ ಡಾ. ಹೇಮಲತಾ ಬಿ.ಡಿ., ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಆಡಳಿತ ಮಂಡಳಿಯ ಸದಸ್ಯರು, ಅಧ್ಯಾಪಕರ ವೃಂದ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X