Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮೇ.3 ಕಣಚೂರು ಫಿಸಿಯೋಥೆರಪಿ, ನರ್ಸಿಂಗ್‌...

ಮೇ.3 ಕಣಚೂರು ಫಿಸಿಯೋಥೆರಪಿ, ನರ್ಸಿಂಗ್‌ ಸೈನ್ಸ್‌, ಅಲೈಡ್‌ ಹೆಲ್ತ್‌ ಸೈನ್ಸ್‌ ಘಟಿಕೋತ್ಸವ ಸಮಾರಂಭ

203 ಪ್ಯಾರಾಮೆಡಿಕಲ್‌ ಕಾಲೇಜುಗಳಿಗೆ ಶಿಜಾನಾ ಟಾಪರ್‌

ವಾರ್ತಾಭಾರತಿವಾರ್ತಾಭಾರತಿ30 April 2025 2:33 PM IST
share
ಮೇ.3 ಕಣಚೂರು ಫಿಸಿಯೋಥೆರಪಿ, ನರ್ಸಿಂಗ್‌ ಸೈನ್ಸ್‌, ಅಲೈಡ್‌ ಹೆಲ್ತ್‌ ಸೈನ್ಸ್‌ ಘಟಿಕೋತ್ಸವ ಸಮಾರಂಭ

ಉಳ್ಳಾಲ: ಕಣಚೂರು ಇಸ್ಲಾಮಿಕ್‌ ಎಜ್ಯುಕೇಷನ್‌ ಟ್ರಸ್ಟ್‌ ಇದರ ಫಿಸಿಯೋಥೆರಪಿ, ನರ್ಸಿಂಗ್‌ ಸೈನ್ಸ್‌ ಹಾಗೂ ಅಲೈಡ್‌ ಹೆಲ್ತ್‌ ಸೈನ್ಸಸ್‌ ಸಂಸ್ಥೆಯ ದ್ವಿತೀಯ ವರ್ಷದ ಘಟಿಕೋತ್ಸವ ಸಮಾರಂಭ ಮೇ.3 ರಂದು ಬೆಳಿಗ್ಗೆ 10.30 ಕ್ಕೆ ನಾಟೆಕಲ್‌ ಕಣಚೂರು ಕಾನ್ಫರೆನ್ಸ್‌ ಡ್ರೋಮ್‌ ನಲ್ಲಿ ಜರಗಲಿದೆ. ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅಥೀಕ್‌ ( ಐಎಎಸ್‌ ) ಪದವಿ ಪ್ರಧಾನ ಮಾಡಲಿದ್ದಾರೆ ಎಂದು ಕಣಚೂರು ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ. ಮೊಹಮ್ಮದ್‌ ಸುಹೈಲ್‌ ಹೇಳಿದರು.

ಅವರು ತೊಕ್ಕೊಟ್ಟು ಪ್ರೆಸ್‌ ಕ್ಲಬ್‌ ನಲ್ಲಿ ಕರೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ, ಈ ಕಾರ್ಯಕ್ರಮದಲ್ಲೀ ಕರ್ನಾಟಕ ಸ್ಟೇಟ್‌ ಅಲೈಡ್‌ ಹೆಲ್ತ್‌ ಕೇರ್‌ ಕೌನ್ಸಿಲ್‌ ಅಧ್ಯಕ್ಷ ಡಾ. ಯು.ಟಿ.ಇಫ್ತಿಕಾರ್‌ ಫರೀದ್‌ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಣಚೂರು ಇಸ್ಲಾಮಿಕ್‌ ಎಜ್ಯುಕೇಷನ್‌ ಟ್ರಸ್ಟ್‌ ಅಧ್ಯಕ್ಷ ಡಾ. ಹಾಜಿ ಯು.ಕೆ.ಮೋನು ಅಧ್ಯಕ್ಷತೆ ವಹಿಸಲಿದ್ದಾರೆ. 203 ಪ್ಯಾರಾಮೆಡಿಕಲ್ ಕಾಲೇಜುಗಳ ಪೈಕಿ, ಶಿಜಾನಾ ಬಿ.ಎಸ್‌.ಸಿ. ರಿನಲ್ ಡಯಾಲಿಸಿಸ್ ತಂತ್ರಜ್ಞಾನ ವಿಭಾಗದಲ್ಲಿ ಓವರಾಲ್‌ ಟಾಪರ್‌ ಆಗಿ ಆಯ್ಕೆಯಾಗಿದ್ದಾರೆ. ಈ ಅದ್ಭುತ ಸಾಧನೆಯ ಜೊತೆಗೆ, ಅವರು ಮೊದಲನೇ ವರ್ಷದ ರಿನಲ್ ಡಯಾಲಿಸಿಸ್ ತಂತ್ರಜ್ಞಾನದಲ್ಲಿ ದ್ವಿತೀಯ ಸ್ಥಾನ, ದ್ವಿತೀಯ ವರ್ಷದಲ್ಲಿ ಪ್ರಥಮ ಸ್ಥಾನ, ಮತ್ತು ಮೂರನೇ ವರ್ಷದಲ್ಲಿ ಆರನೇ ಸ್ಥಾನ ಗಳಿಸಿದ್ದಾರೆ. ಶಿಜಾನಾ ಅವರ ಈ ಶೈಕ್ಷಣಿಕ ಪಯಣ ಸಹಪಾಠಿಗಳಿಗೆ ಸ್ಫೂರ್ತಿದಾಯಕವಾಗಿದೆ ಎಂದ ಅವರು 2025ನೇ ಸಾಲಿನ ಡಾ. ಕಣಚೂರ್ ಮೋನು ಚಿನ್ನದ ಪದಕಕ್ಕೆ ಬ್ಯಾಚುಲರ್ ಆಫ್ ಫಿಸಿಯೊಥೆರಪಿ (BPT) ವಿಭಾಗದಲ್ಲಿ: ಡಾ. ಅಸ್ಮಿತಾ ಶ್ರೇಷ್ಟ, ಹಾಗೂ ಮಾಸ್ಟರ್‌ಸ್ ಆಫ್ ಫಿಸಿಯೊಥೆರಪಿ (MPT) ವಿಭಾಗದಲ್ಲಿ: ಡಾ. ಅಥುಲ್ಯಾ ಪಿಕೆ ಆಯ್ಕೆಯಾಗಿದ್ದಾರೆ ಎಂದರು.

ಕಣಚೂರು ಇನ್ಸ್ಟಿಟ್ಯೂಟ್‌ ಆಫ್‌ ಅಲೈಡ್‌ ಹೆಲ್ತ್‌ ಸೈನ್ಸಸ್‌ ಪ್ರಾಂಶುಪಾಲೆ ಡಾ. ಶಮೀಮಾ ಮಾತನಾಡಿ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ಅಡಿಯಲ್ಲಿ ಕಣಚೂರು ಫಿಸಿಯೋಥೆರಪಿ ಕಾಲೇಜಿನ ವಿದ್ಯಾರ್ಥಿಗಳು ಈ ವರ್ಷ ಉತ್ತಮ ಶೈಕ್ಷಣಿಕ ಸಾಧನೆ ಮೂಲಕ ಕಾಲೇಜಿಗೆ ಹೆಮ್ಮೆ ತಂದಿದ್ದಾರೆ. ಒಟ್ಟು 14 ಮಂದಿ ವಿದ್ಯಾರ್ಥಿಗಳು ವಿಶ್ವವಿದ್ಯಾಲಯ ಮಟ್ಟದಲ್ಲಿ ಶ್ರೇಷ್ಠ ಸ್ಥಾನ ಗಳಿಸಿದ್ದಾರೆ. ಸ್ನಾತಕೋತ್ತರ ಪೂರ್ವದ ಅಧ್ಯಯನ (BPT) ವಿಭಾಗದಲ್ಲಿ ಡಾ. ಅಸ್ಮಿತಾ ಶ್ರೇಷ್ಠ ಒಟ್ಟು ಯೂನಿವರ್ಸಿಟಿ ಟಾಪರ್ – ಪ್ರಥಮ ರ್ಯಾಂಕ್‌ , 1ನೇ ವರ್ಷ – 1ನೇ ರ್ಯಾಂಕ್, 2ನೇ ವರ್ಷ – 4ನೇ ರ್ಯಾಂಕ್, 3ನೇ ವರ್ಷ – 10ನೇ ರ್ಯಾಂಕ್ , 4ನೇ ವರ್ಷ – 4ನೇ ರ್ಯಾಂಕ್ ಪಡೆಯುವುದರ ಜೊತೆಗೆ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.

ಡಾ. ಆರ್ಜಿ ಶಾ ಒಟ್ಟು – 7ನೇ ರ್ಯಾಂಕ್, 1ನೇ ವರ್ಷ – 4ನೇ ರ್ಯಾಂಕ್, 4ನೇ ವರ್ಷ – 1ನೇ ರ್ಯಾಂಕ್ ಗಳಿಸಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಡಾ. ಕೃತಿಕಾ 4ನೇ ವರ್ಷ – 2ನೇ ರ್ಯಾಂಕ್ ,ಡಾ. ಅಫೀಫಾ ಪಿ.ಬಿ. 4ನೇ ವರ್ಷ – 9ನೇ ರ್ಯಾಂಕ್ ಪಡೆದುಕೊಂಡಿದ್ದಾರೆ. ಸ್ನಾತಕೋತ್ತರ (MPT) ವಿಭಾಗದಲ್ಲಿ ಸಾಧನೆ: ಕಾರ್ಡಿಯೋವಾಸ್ಕ್ಯುಲರ್ ಮತ್ತು ಪಲ್ಮನರಿ ಸೈನ್ಸ್ ವಿಭಾಗದಲ್ಲಿ ಡಾ. ಅತುಲ್ಯಾ ಪಿ.ಕೆ., ಪಿಟಿ – 1ನೇ ರ್ಯಾಂಕ್ ಗಳಿಸಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 27ನೇ ಘಟಿಕೋತ್ಸವದಲ್ಲಿ ಚಿನ್ನದ ಪದಕ ಪಡೆದುಕೊಂಡಿದ್ದಾರೆ.

ಡಾ. ಜಿಷ್ನಾ ಎಂ.ಎಂ. – 4ನೇ ರ್ಯಾಂಕ್, ಡಾ. ಅಲೀನಾ ಜಾರ್ಜ್ – 8ನೇ ರ್ಯಾಂಕ್, ಡಾ. ಅಮಿನಾ ಎಸ್. – 9ನೇ ರ್ಯಾಂಕ್, ಕಮ್ಯೂನಿಟಿ ಹೆಲ್ತ್ ಫಿಸಿಯೋಥೆರಪಿ ವಿಭಾಗದಲ್ಲಿ ಡಾ. ಫೈಝಲ್ ಮಜೀದ್ – 2ನೇ ರ್ಯಾಂಕ್, ಕ್ರೀಡಾ ವಿಜ್ಞಾನ ವಿಭಾಗದಲ್ಲಿ ಡಾ. ಸುಹೈಲ್ ಆರನೇ ರ‍್ಯಾಂಕ್, ಡಾ. ಭಿಸ್ಕರ್ ಪ್ರಿಯಲ್ ಅನಿಲ ಏಳನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ ಎಂದು ಅವರು ಹೇಳಿದರು.

ಸುದ್ಧಿಗೋಷ್ಠಿಯಲ್ಲಿ ಫಿಸಿಯೋಥೆರಪಿ ಉಪಪ್ರಾಂಶುಪಾಲೆ ರೇಷ್ಮಾ ಉಪಸ್ಥಿತರಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X