Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ವೈದ್ಯಕೀಯ ಕಾಲೇಜು: ಪ್ರಶಸ್ತಿ...

ಕಣಚೂರು ವೈದ್ಯಕೀಯ ಕಾಲೇಜು: ಪ್ರಶಸ್ತಿ ಪ್ರದಾನ ಸಮಾರಂಭ, "ಪ್ಲೆಕ್ಸಸ್ - 2006" ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ16 Jan 2026 10:37 PM IST
share
ಕಣಚೂರು ವೈದ್ಯಕೀಯ ಕಾಲೇಜು: ಪ್ರಶಸ್ತಿ ಪ್ರದಾನ ಸಮಾರಂಭ, ಪ್ಲೆಕ್ಸಸ್ - 2006 ಕಾರ್ಯಕ್ರಮ

ಕೊಣಾಜೆ: ವೈದ್ಯರು ಕೇವಲ ಬಿಳಿ ಕೋಟ್ ಧರಿಸಿದ ವೃತ್ತಿಪರರು ಮಾತ್ರವಲ್ಲ. ಅವರು ನಿಜ ಜೀವನದ ಹೀರೋ ಗಳು. ಜೀವ ರಕ್ಷಿಸುವ ಅವರ ಸೇವೆ ಅತ್ಯಂತ ಸಮರ್ಪಣೆಯ ಫಲವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖ್ಯ ಕಾರ್ಯದರ್ಶಿಗಳು ಮೊಹಮ್ಮದ್‌ ಮೊಹ್ಸಿನ್‌ ಐಎಎಸ್‌ ಅಭಿಪ್ರಾಯಪಟ್ಟರು.

ಅವರು ಕಣಚೂರು ವೈದ್ಯಕೀಯ ಕಾಲೇಜು ಕ್ಯಾಂಪಸ್ ನ ಕಾನ್ಫರೆನ್ಸ್ ಡ್ರೋಮ್ ನಲ್ಲಿ ನಡೆದ ದಶಕದ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ವಾರ್ಷಿಕ ದಿನಾಚರಣೆಯ " ಪ್ಲೆಕ್ಸಸ್ -2006" ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇವಲ ಪದವಿ ಅಂಕಗಳು ಮಾತ್ರ ಉತ್ತಮ ವೈದ್ಯರನ್ನು ನಿರ್ಧರಿಸುವುದಿಲ್ಲ. ಚಿಕಿತ್ಸಾ ಕೌಶಲ್ಯ, ಪ್ರಾಯೋಗಿಕ ಅನುಭವ ಮತ್ತು ಸಂವಹನ ಕೌಶಲ್ಯಗಳು ಅತ್ಯಂತ ಮುಖ್ಯ. ರೋಗಿಗಳೊಂದಿಗೆ ಸರಿಯಾದ ಸಂವಹನ ನಡೆಯು ವುದೇ ಉತ್ತಮ ಚಿಕಿತ್ಸೆಗೆ ನೆಲೆ. ವೈದ್ಯಕೀಯ ವೃತ್ತಿಯಲ್ಲಿ ನೈತಿಕತೆ ಬಹುಮುಖ್ಯ ಎಂದರು.

ಅಲೈಡ್‌ ಹೆಲ್ತ್‌ ಕೇರ್‌ ಕೌನ್ಸಿಲ್‌ನ ಅಧ್ಯಕ್ಷ ಪ್ರೊ. ಯು.ಟಿ.ಇಫ್ತಿಕಾರ್‌ ಆಲಿ ಫರೀದ್ ಮಾತನಾಡಿ, ಆರೋಗ್ಯ ಸೇವಾ ಕ್ಷೇತ್ರದಲ್ಲಿ ದೇಹಭಾಷೆ ಮತ್ತು ವೃತ್ತಿಪರ ಮನೋಭಾವ ಅತ್ಯಂತ ಮುಖ್ಯ. ಮಾತು ಮಾತ್ರವಲ್ಲ, ನಮ್ಮ ನಡೆ-ನುಡಿ, ರೋಗಿಯೊಂದಿಗೆ ನಡೆಸುವ ವರ್ತನೆ ಅವರ ವಿಶ್ವಾಸವನ್ನು ಗೆಲ್ಲುತ್ತದೆ. ವೈದ್ಯಕೀಯ ವೃತ್ತಿಯಲ್ಲಿ ಗೌರವವು ಪದವಿ ಅಥವಾ ಹುದ್ದೆಯಿಂದ ಅಲ್ಲ, ನಮ್ಮ ಕಾರ್ಯಕ್ಷಮತೆ ಮತ್ತು ಸೇವೆಯಿಂದಲೇ ದೊರೆಯುತ್ತದೆ ಎಂದರು.

ಈ ಸಂದರ್ಭ ಕಣಚೂರು ಇಸ್ಲಾಮಿಕ್‌ ಎಜ್ಯುಕೇಷನ್‌ ಟ್ರಸ್ಟ್‌ ನ ಚೇರ್‌ ಮೆನ್‌ ಯು.ಕಣಚೂರು ಮೋನು ಅಧ್ಯಕ್ಷತೆ ವಹಿಸಿದ್ದರು.‌

ಕಣಚೂರು ಸಂಸ್ಥೆಯ ಗೌರವ ಸಲಹೆಗಾರರಾದ ಡಾ.ಮೊಹಮ್ಮದ್‌ ಇಸ್ಮಾಯಿಲ್‌ ಹೆಜಮಾಡಿ, ಡಾ.ಎಂ. ವೆಂಕಟ್ರಾಯ ಪ್ರಭು, ವೈದ್ಯಕೀಯ ಅಧೀಕ್ಷಕ ಡಾ.ಅಂಜನ್‌, ಆಡಳಿತಾಧಿಕಾರಿ ಡಾ.ರೋಹನ್‌ ಮೋನಿಸ್‌, ಕಣಚೂರು ಆರೋಗ್ಯ ವಿಜ್ಞಾನ ಸಂಸ್ಥೆಯ ನಿರ್ದೇಶಕ ಅಬ್ದುಲ್‌ ರೆಹಮಾನ್‌ ಸ್ವಾಗತಿಸಿದರು. ವೈದ್ಯಕೀಯ ಕಾಲೇಜು ಡೀನ್‌ ಡಾ. ಶಹನವಾಝ್‌ ಮಾಣಿಪ್ಪಾಡಿ ವಾರ್ಷಿಕ ವರದಿ ವಾಚಿಸಿದರು. ಡಾ ದೀಪಿಕಾ ಕಾಮತ್‌ ವಂದಿಸಿದರು.

Tags

KanachurMedicalCollegeAwardCeremony
share
ವಾರ್ತಾಭಾರತಿ
ವಾರ್ತಾಭಾರತಿ
Next Story
X