Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರ್ನಾಟಕ ಮುಸ್ಲಿಂ ಜಮಾತ್, ‌SYS, SSF ...

ಕರ್ನಾಟಕ ಮುಸ್ಲಿಂ ಜಮಾತ್, ‌SYS, SSF ಮಂಗಳೂರು ಝೋನ್ ಸಮಿತಿಯಿಂದ ಮಾದಕ ವಸ್ತು ಜಾಲ ಬೇಧಿಸಿದ ಮಂಗಳೂರಿನ ಸಮರ್ಥ ಸಿಸಿಬಿ ಪೊಲೀಸರಿಗೆ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ20 March 2025 9:55 AM IST
share
ಕರ್ನಾಟಕ ಮುಸ್ಲಿಂ ಜಮಾತ್, ‌SYS, SSF  ಮಂಗಳೂರು ಝೋನ್ ಸಮಿತಿಯಿಂದ ಮಾದಕ ವಸ್ತು ಜಾಲ ಬೇಧಿಸಿದ ಮಂಗಳೂರಿನ ಸಮರ್ಥ ಸಿಸಿಬಿ ಪೊಲೀಸರಿಗೆ ಸನ್ಮಾನ

ಮಂಗಳೂರು: 75 ಕೋಟಿ ಮೌಲ್ಯದ ಮಾದಕ ವಸ್ತು ಜಾಲ ಬೇಧಿಸಿದ ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆಯನ್ನು ಶ್ಲಾಘಿಸಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈ ಎಸ್, ಎಸ್ ಎಸ್ ಎಫ್ ಮಂಗಳೂರು ಝೋನ್ ಸಮಿತಿ ಯಿಂದ ಪೊಲೀಸ್ ಕಮಿಷನರ್ ಅನುಪಮ ಅಗರ್ವಾಲ್, ಡಿಸಿಪಿಗಳಾದ ಸಿದ್ಧಾರ್ಥ ಗೋಯಲ್ ಹಾಗೂ ರವಿಶಂಕರ್, ಎಸಿಪಿ ಮನೋಜ್ ಕುಮಾರ್, ಇನ್ಸ್ಪೆಕ್ಟರ್ ರಫೀಕ್ ಹಾಗೂ ಸಬ್ ಇನ್ಸ್ ಪೆಕ್ಟರ್ ಗಳಾದ ರಾಜೇಂದ್ರ,ಶರಣಪ್ಪ ಹಾಗೂ ಮೂವತ್ತರಷ್ಟು ಸಿಬ್ಬಂದಿಗಳಿಗೆವಿಶೇಷ ಗೌರವ ನೀಡಿ ಸನ್ಮಾನ ಮಾಡಲಾಯಿತು.

ನಿಯೋಗದಲ್ಲಿ ಮುಸ್ಲಿಂ ಜಮಾಅತ್ ನಾಯಕರಾದ ಬಿಎ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ವಿ ಎ ಮುಹಮ್ಮದ್ ಸಖಾಫಿ, ಅಬ್ದುಲ್ ಸಲೀಂ ಅಡ್ಯಾರ್ ಪದವು, ಅಬ್ದುಲ್ ಹಮೀದ್, ಎಸ್ ಎಸ್ ಎಫ್ ರಾಜ್ಯ ನಾಯಕರಾದ ಅಲಿ ತುರ್ಕಳಿಕೆ, ಇರ್ಷಾದ್ ಹಾಜಿ ಗೂಡಿನಬಳಿ, ಎಸ್ ವೈ ಎಸ್ ನಾಯಕರಾದ ಸತ್ತಾರ್ ಸಖಾಫಿ, ನಝೀರ್ ಲುಲು, ಹಸನ್ ಪಾಂಡೇಶ್ವರ, ಕೆ ಸಿ ಸುಲೈಮಾನ್ ಮುಸ್ಲಿಯಾರ್, ಜಬ್ಬಾರ್ ಕಣ್ಣೂರು, ಸಿದ್ದೀಕ್ ಟೈಲರ್, ರಷೀದ್ IBMಉಪಸ್ಥಿತರಿದ್ದರು.

ಮುಸ್ಲಿಂ ಜಮಾತ್ ರಾಜ್ಯ ಕಾರ್ಯದರ್ಶಿ ಅಶ್ರಫ್ ಕಿನಾರ ಕಾರ್ಯಕ್ರಮ ನಿರೂಪಿಸಿ ನವಾಜ್ ಸಖಾಫಿ ಅಡ್ಯಾರ್ ಪದವು ಧನ್ಯವಾದ ಮಾಡಿದರು.

ದಿನದಿಂದ ದಿನಕ್ಕೆ ಬಹಳ ಆತಂಕಕಾರಿ ಬೆಳವಣಿಗೆ ಸೃಷ್ಟಿಸುತ್ತಿರುವ ಡ್ರಗ್ಸ್ ಜಾಲ ಹಲವಾರು ಕುಟುಂಬವನ್ನು ಚಿಂತೆಗೀಡು ಮಾಡಿದೆ. ವಿದ್ಯಾರ್ಥಿಗಳ ಯುವಕರ ಬೆಳವಣಿಗೆಯಲ್ಲಿ ಮಾರಕವಾಗಿ ಡ್ರಗ್ಸ್ ಪರಿಣಮಿಸುತ್ತಿದೆ. ಈ ಸಂದರ್ಭದಲ್ಲಿ ಕರ್ನಾಟಕ ಇತಿಹಾಸದಲ್ಲೇ ಅತಿ ದೊಡ್ಡ ಡ್ರಗ್ಸ್ ಜಾಲವೊಂದನ್ನು ಮಂಗಳೂರಿನ ಸಿಸಿಬಿ ಪೊಲೀಸರು ಭೇದಿಸಿರುವು ಶ್ಲಾಘನೀಯ.

- ಕರ್ನಾಟಕ ಮುಸ್ಲಿಂ ಜಮಾಅತ್

share
ವಾರ್ತಾಭಾರತಿ
ವಾರ್ತಾಭಾರತಿ
Next Story
X