Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಲ್ ಬಯಾನ್ ಅರೇಬಿಕ್ ಕಾಲೇಜು ಕರ್ನಾಟಕದ...

ಅಲ್ ಬಯಾನ್ ಅರೇಬಿಕ್ ಕಾಲೇಜು ಕರ್ನಾಟಕದ ಧಾರ್ಮಿಕ ಶಿಕ್ಷಣದ ಆಶಾಕಿರಣ: ಶೇಖ್ ಫೈಝಲ್ ಮೌಲವಿ

ವಾರ್ತಾಭಾರತಿವಾರ್ತಾಭಾರತಿ26 Jan 2026 5:21 PM IST
share
ಅಲ್ ಬಯಾನ್ ಅರೇಬಿಕ್ ಕಾಲೇಜು ಕರ್ನಾಟಕದ ಧಾರ್ಮಿಕ ಶಿಕ್ಷಣದ ಆಶಾಕಿರಣ: ಶೇಖ್ ಫೈಝಲ್ ಮೌಲವಿ
ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ, ದಾವಾ ಸಮ್ಮೇಳನ

ಮಂಗಳೂರು: ಕರ್ನಾಟಕ ಸಲಫಿ ಎಸೊಶಿಯೇಷನ್ ಮಂಗಳೂರು ಇದರ ಅಂಗ ಸಂಸ್ಥೆಯಾದ ಅಲ್ ಬಯಾನ್ ಅರೇಬಿಕ್ ಕಾಲೇಜು ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಮತ್ತು ದಾವಾ ಸಮ್ಮೇಳನ ಕಾರ್ಯಕ್ರಮ ಇತ್ತೀಚೆಗೆ ದೇರಳಕಟ್ಟೆ ನಾಟೆಕಲ್ಲಿನ ಆಶ್ಕೋ ವಾಲಿಯ ಮೈದಾನದಲ್ಲಿ ಜರಗಿತು.

ಕಾರ್ಯಕ್ರಮದಲ್ಲಿ ಜಾಮಿಅ ಅಲ್ ಹಿಂದ್ ನಿರ್ದೇಶಕರಾದ ಶೇಖ್ ಫೈಝಲ್ ಮೌಲವಿ ಮಾತನಾಡಿ, ಸಮಾಜದಲ್ಲಿ ಬೇರೂರಿರುವ ಅನಿಷ್ಟಗಳ ನಿರ್ಮೂಲನೆಗೆ ಜ್ಞಾನವೇ ಮೂಲಾಧಾರವಾಗಿದೆ. ಜ್ಞಾನಾರ್ಜನೆಗೆ ಅರೇಬಿಕ್ ಕಾಲೇಜುಗಳ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಅಲ್ ಬಯಾನ್ ಅರೇಬಿಕ್ ಕಾಲೇಜುಈ ನಿಟ್ಟಿನಲ್ಲಿ ಮುಂದೆ ಸಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶೇಖ್ ಫೈಝುಲ್ಲಾ ಮದನಿ, ಶೇಖ್ ಸಮೀರ್ ಮದನಿ, ಶೇಖ್ ಶಿಹಾಬ್ ಎಡಕ್ಕರ ಅವರು ಉಪನ್ಯಾಸ ನೀಡಿದರು.

ಅಲ್ ಬಯಾನ್ ಅರೇಬಿಕ್ ಕಾಲೇಜು ಬೆಳೆದು ಬಂದ ಹಾದಿ ಹಾಗೂ ಅದರ ಶೈಕ್ಷಣಿಕ ಸಾಧನೆಗಳ ಬಗ್ಗೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಮುಹಮ್ಮದ್ ಹಫೀಝ್ ಸ್ವಲಾಹಿ ವಿವರಿಸಿದರು.

ಕಾರ್ಯಕ್ರಮವನ್ನು ಕರ್ನಾಟಕ ಸಲಫಿ ಎಸೊಶಿಯೇಷನ್ ಪ್ರಧಾನ ಕಾರ್ಯದರ್ಶಿ ಯಾಸಿರ್ ಅಲ್ ಹಿಕಮಿ ಉದ್ಘಾಟಿಸಿದರು. ಮುಹಮ್ಮದ್ ಅಶ್ಫಾಕ್ ಉಳ್ಳಾಲ್ ಅವರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಮೌಲಾನ ಝಮೀರುಲ್ ಇಸ್ಲಾಮ್ ಮಕ್ಕಿ, ರಶೀದ್ ಇಂಜಿನಿಯರ್, ಸೈಯದ್‌ ಶಾಝ್, ಅಬ್ದುಲ್ಲಾ ಫರ್ಹಾನ್, ಅಬ್ದುಲ್ ಮನ್ನಾನ್, ಹಸೈನಾರ್ ಸ್ವಲಾಹಿ, ಅಬ್ದುನಾಸಿರ್ ದಮಾಮ್, ಅಬ್ದುಲ್ ಖಾದರ್ ಆರ್.ಬಿ., ಸಲೀಮ್ ಅಡ್ಯಾರ್, ಸಿರಾಜ್ ಸಜಿಪ, ಹಕೀಮ್ ಆರ್ಕುಳ, ಯು.ಟಿ.ಅಹ್ಮದ್ ಶರೀಫ್, ಅಹ್ಮದ್ ಎಸ್.ಎಂ. ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಆರಂಭದಲ್ಲಿ ಅಲ್ ಬಯಾನ್ ವಿದ್ಯಾರ್ಥಿ ಅಬ್ದುಲ್ ಖಯ್ಯುಮ್ ಅವರು ಕುರಾನ್ ಪಠಿಸಿದರು. ಉನೈಸ್ ಸ್ವಾಗತಿಸಿದರು. ವಿದ್ಯಾರ್ಥಿಗಳಿಂದ ವಿವಿಧ ವಿಷಯಗಳಲ್ಲಿ ಪ್ರತಿಭಾ ಪ್ರದರ್ಶನ ನಡೆಯಿತು. ಶುನೈಝ್ ಮತ್ತು ಇಜಾಝ್ ಸ್ವಲಾಹಿ ಕಾರ್ಯಕ್ರಮ ನಿರ್ವಹಿಸಿದರು. ಕೊನೆಯಲ್ಲಿ ಅಬೂಬಕ್ಕರ್ ನಝೀರ್ ಸಲಫಿ ಧನ್ಯವಾದ ಅರ್ಪಿಸಿದರು.

ಆರಂಭದಲ್ಲಿ ಅಲ್ ಬಯಾನ್ ವಿದ್ಯಾರ್ಥಿ ಅಬ್ದುಲ್ ಖಯ್ಯುಮ್ ಕುರಾನ್ ಪಠಿಸಿದರು, ಉನೈಸ್ ಸ್ವಾಗತಿಸಿದರು, ಅಬೂಬಕ್ಕರ್ ನಝೀರ್ ಸಲಫಿ ಧನ್ಯವಾದಗೈದರು. ಶುನೈಝ್ ಮತ್ತು ಇಜಾಝ್ ಸ್ವಲಾಹಿ ಕಾರ್ಯಕ್ರಮ ನಿರ್ವಹಿಸಿದರು ಆರಂಭದಲ್ಲಿ ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ನಡೆಯಿತು.

Tags

Arabic CollegeCollegeEducationKarnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X