Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಲರ್ನ್ ದಿ ಕುರ್‌ಆನ್‌15ನೇ ಹಂತದ ಪಬ್ಲಿಕ್...

ಲರ್ನ್ ದಿ ಕುರ್‌ಆನ್‌15ನೇ ಹಂತದ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ24 July 2025 10:45 PM IST
share
ಲರ್ನ್ ದಿ ಕುರ್‌ಆನ್‌15ನೇ ಹಂತದ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟ

ಮಂಗಳೂರು, ಜು.24: ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ ಇದರ ಅಧೀನ ಸಂಸ್ಥೆಗಳಾದ ಸಲಫಿ ಎಜುಕೇಶನ್ ಬೋರ್ಡ್, ಸಲಫಿ ಗರ್ಲ್ಸ್ ಮೂವ್ಮೆಂಟ್, ಕರ್ನಾಟಕ ಸಲಫಿ ಫೌಂಡೇಶನ್ ರಿಯಾದ್ ಮತ್ತು ಮುಜಾಹಿದ್ ಗರ್ಲ್ಸ್ ಮೂವ್ಮೆಂಟ್ ಕನ್ನಡ ಸೆಕ್ಷನ್ ರಿಯಾದ್ ಮತ್ತು ಎಸ್‌ಕೆಎಸ್‌ಎಂ ಯೂತ್ ವಿಂಗ್ ಇವುಗಳ ಜಂಟಿ ಆಶ್ರಯದಲ್ಲಿ ಜು.6ರಂದು ನಡೆದ 15ನೇ ಹಂತದ ಲರ್ನ್ ದಿ ಕುರ್‌ಆನ್ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದೆ.

ಕನ್ನಡ ವಿಭಾಗದಲ್ಲಿ ಪ್ರಥಮ ತಸ್ನೀಮ ದೇರಳಕಟ್ಟೆ ಮತ್ತು ರುಬೀನಾ ಪುತ್ತೂರು, ದ್ವಿತೀಯ ಮುಬಶೀರ ದೇರಳಕಟ್ಟೆ, ತೃತೀಯ ಶಹನಾಝ್ ಭಟ್ಕಳ್, ಮತ್ತು ನಿಶಾನ ಉಳ್ಳಾಲ.

ಇಂಗ್ಲಿಷ್ ವಿಭಾಗದಲ್ಲಿ ಆಶ್ಯಂ ಕುದ್ರೋಳಿ ಪ್ರಥಮ. ನಿಷ್ಮ ದೇರಳಕಟ್ಟೆ ದ್ವಿತೀಯ. ಆಝೀಝುರಹ್ಮಾನ್ ಕಾರ್ನಾಡ್ ತೃತೀಯ ಸ್ಥಾನ ಪಡೆದಿದ್ದಾರೆ.

ಪ್ರಥಮ ಸ್ಥಾನ ಪಡೆದವರಿಗೆ ಉಚಿತ ಉಮ್ರಾ ಪ್ರಯಾಣ ಹಾಗೂ ದ್ವಿತೀಯ ಹಾಗೂ ತೃತೀಯ ವಿಜೇತ ರಿಗೆ ಚಿನ್ನದ ನಾಣ್ಯಗಳನ್ನು ಹಾಗೂ 11 ಮಂದಿಗೆ ಪ್ರೋತ್ಸಾಹ ಬಹುಮಾನ ಮತ್ತು 20 ಸೆಂಟರ್‌ಗಳಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುವುದು.

ನಂದಾವರದ ಉಸ್ಮಾನ್ ಬಿನ್ ಅಫ್ಫಾನ್ ಮಸೀದಿಯಲ್ಲಿ ನಡೆದ ಹಿಫ್ಝುಲ್ ಕುರ್‌ಆನ್ ಸ್ಪರ್ಧಾ ವಿಜೇತರಿಗೆ ಮತ್ತು ಲರ್ನ್ ದಿ ಕುರ್ ಆನ್ 15ನೇ ಹಂತದ ಪರೀಕ್ಷಾ ವಿಜೇತರಿಗೆ ಜು.27ರಂದು ನಗರದ ಪುರಭವನ ದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಲಾಗುವುದು. ಈ ಕಾರ್ಯಕ್ರಮದಲ್ಲಿ 16ನೇ ಹಂತದ ಪುಸ್ತಕ ಬಿಡುಗಡೆ ಹಾಗೂ ಧಾರ್ಮಿಕ ಸಮಾವೇಶ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X