Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜು.12 ರಂದು ಲೋಕ ಅದಾಲತ್: ನ್ಯಾ.ಬಸವರಾಜ

ಜು.12 ರಂದು ಲೋಕ ಅದಾಲತ್: ನ್ಯಾ.ಬಸವರಾಜ

ವಾರ್ತಾಭಾರತಿವಾರ್ತಾಭಾರತಿ4 July 2025 11:45 AM IST
share
ಜು.12 ರಂದು ಲೋಕ ಅದಾಲತ್: ನ್ಯಾ.ಬಸವರಾಜ

ಮಂಗಳೂರು,ಜು.4: "ತ್ವರಿತ ನ್ಯಾಯಕ್ಕಾಗಿ" ಎಂಬ ಘೋಷ ವಾಕ್ಯ ದೊಂದಿಗೆ ರಾಷ್ಟ್ರೀಯ ಲೋಕ, ಅದಾಲತ್ ನಲ್ಲಿ ರಾಜಿಯಾಗಬಹುದಾದ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳನ್ನು ಸುಲಭವಾಗಿ ಮತ್ತು ಶೀಘ್ರವಾಗಿ ಇತ್ಯರ್ಥ ಪಡಿಸುವ ನಿಟ್ಟಿನಲ್ಲಿ ಲೋಕ ಅದಾಲತ್ ಕಾರ್ಯ ಕ್ರಮ ಜು.12 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯಲಿದೆ ಎಂದು ದ.ಕ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಮತ್ತು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಇತ್ಯರ್ಥವಾಗಿ ಲೋಕ ಅದಾಲತ್ ಯಶಸ್ವಿ ಯಾಗಲು ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ತಿಂಗಳ ಜುಲೈ.12 ರಂದು ನಡೆಯಲಿರುವ ಲೋಕ ಅದಾಲತ್ ನಲ್ಲಿ 57305 ರಷ್ಟು ಪ್ರಕರಣಗಳಲ್ಲಿ 9302 ಪ್ರಕರಣಗಳ ವಿಚಾರಣೆ ನಡೆದು,3148 ಪ್ರಕರಣವನ್ನು ಕೈಗೆತ್ತಿಗೊಂಡು ಇತ್ಯರ್ಥಗೊಳಿಸಲು ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಈಗಾಗಲೇ ಜುಲೈ 12ರಂದು ನಡೆಯಲಿರುವ ಲೋಕ ಅದಾಲತ್ ಕಾರ್ಯಕ್ರಮದಲ್ಲಿನ್ಯಾಯಾಧಿಶರು, ಮಂಗಳೂರು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸದಸ್ಯರುಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿ ಅಭಿಯೋಜಕರು, ಇನ್ನೂರೆನ್ಸ್ ಕಂಪೆನಿಗಳ ಅಧಿಕಾರಿಗಳು ಭಾಗವಹಿಸ ಲಿದ್ದಾರೆ. ಈ ಬಾರಿಯ ಲೋಕ ಅದಾಲ ತ್‌ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕಾಗಿ ಬಾಕಿ ಇರುವ ಸಿವಿಲ್, ವೈವಾಹಿಕ, ಮೋಟಾರು ಅಪಘಾತ ಪರಿಹಾರ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು ಸೇರಿದಂತೆ ಹಲವಾರು ಪರಸ್ಪರ ರಾಜಿಯಾ ಗಬಹುದಾದಂತ ಸಿವಿಲ್, ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗುವುದು. ಅಲ್ಲದೆ ಬ್ಯಾಂಕುಗಳಿಗೆ ಸಂಬಂಧಿಸಿದ ಸಾಲದ ಹಣದ ವಸೂಲಾತಿ ಪ್ರಕರಣಗಳು, ವಿದ್ಯುಚ್ಛಕ್ತಿಮಂಡಳಿ, ಜಲ ಮಂಡಳಿ ಅಥವಾ ಜಿಲ್ಲಾ ನ್ಯಾಯಾಲಯಕ್ಕೆ ಬರಬಹುದಾದಂತಹ ಇತರೆ ಯಾವುದೇ ಪ್ರಕರಣ ಗಳನ್ನು ಪೂರ್ವ ವ್ಯಾಜ್ಯ ಪ್ರಕರಣಗಳೆಂದು ಪರಿಗಣಿಸಿ, ಅವುಗಳಲ್ಲಿ ಸಹ ಉಭಯ ಕಕ್ಷಿದಾರರನ್ನು ಕರೆಸಿಕೊಂಡು ರಾಜಿ ಸಂಧಾನದ ಮೂಲಕ ವಿವಾದಗಳನ್ನು ಬಗೆಹರಿಸಿ ನ್ಯಾಯ ಒದಗಿಸಲಾಗುವುದು ಎಂದು ಅವರು ತಿಳಿಸಿದರು.

ಈ ಬಾರಿ 'ಸಾಥಿ' ಅಭಿಯಾನದಡಿ ಪರಿತ್ಯಕ್ತ, ಪೋಷಕರಿಲ್ಲದ ಮಕ್ಕಳಿಗೆ ಆಧಾರ್ ಕಾರ್ಡ್ ಮಾಡಿಸಲಾಗುತ್ತಿದ್ದು, ಅದಕ್ಕೆ ಅಗತ್ಯವಾದ ಜನನ ಪ್ರಮಾಣ ಪತ್ರವನ್ನು ಪಾಲಿಕೆಯವರು ಮಾಡಿಕೊಡಬೇಕೆಂದರು.ಅಲ್ಲದೆ ವಿಮಾ ಕಂಪನಿಗಳ ಸಹಿತ ವಿವಿಧ ಇಲಾಖೆಗಳು ಪ್ರಸಕ್ತ ನ್ಯಾಯಾಲಯದಲ್ಲಿ ಹಾಲಿ ಹಾಗು ಬಾಕಿ ಇರುವ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ, ಸಹ ಕರಿಸಬೇಕೆಂದು ಮನವಿ ಮಾಡಿದರು. ಈ ಹಿಂದೆ 2025 ಮಾರ್ಚ್ 8 ರಂದು ನಡೆದ ಲೋಕ ಅದಾಲತ್‌ನಲ್ಲಿ ಒಟ್ಟು 57,105 ಪ್ರಕರಣಗಳು ಇದ್ದು ಅದರಲ್ಲಿ 6324 ಪ್ರಕರಣವನ್ನು ಕೈಗೆತ್ತಿ ಗೊಂಡು ಅದರಲ್ಲಿ ಸುಮಾರು 3510 ಪ್ರಕರಣಗಳುವಿಲೇವಾರಿ ಆಗಿವೆ. ಇನ್ನು ಪೂರ್ವ ಮೊಕದ್ದಮೆಗಳಲ್ಲಿ (Pre litigation) 46,330 ಮೊಕದ್ದ ಮೆಗಳಲ್ಲಿ 37,549 ಇತ್ಯರ್ಥ ಆಗಿದೆ.

ಮಹಿಳೆಯರಿಗೆ, ಮಕ್ಕಳಿಗೆ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ (ಆಯಾಯ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದಿಂದ) ಉಚಿತ ಕಾನೂನು ನೆರವು ದೊರೆಯಲಿದೆ. ಕೆಲವೊಂದು ಪ್ರಕರಣಗಳು ಲೋಕ ಅದಾಲತ್ ನಲ್ಲಿ ಇತ್ಯರ್ಥಗೊಂಡರೆ ಪ್ರಕರಣ ಇತ್ಯರ್ಥ ಗೊಳಿಸಲು ನ್ಯಾಯಾಲ ಯಕ್ಕೆ ಕಟ್ಟಿದ ಶುಲ್ಕವನ್ನು ಸಹ ಹಿಂದೆ ನೀಡಲಾಗುವುದು ಎಂದು ತಿಳಿಸಿದರು. ಲೋಕ ಅದಾಲತ್ ನಲ್ಲಿ ಸಾಧ್ಯವಾದಷ್ಟು ಪ್ರಕರಣಗಳು ವಿಲೇವಾರಿ ಗೊಂಡರೆ, ನ್ಯಾಯಾಲಯದಲ್ಲಿರುವ ಪ್ರಸಕ್ತ ವಿಚಾರಣೆಯಲ್ಲಿರುವ ಪ್ರಕರಣಗಳು ಬೇಗ ಬೇಗ ವಿಲೇವಾರಿ ಆಗಲಿದೆ. ಅಲ್ಲದೆ ವೈವಾಹಿಕ ಜೀವನದ ಪ್ರಕರಣ, ಅಣ್ಣ ತಮ್ಮನಿಂದರ ವ್ಯಾಜ್ಯ, ಚೆಕ್ ಬೌನ್ಸ್ ಪ್ರಕರಣ, ಸಾಲ ವಸೂಲಾತಿ ಪ್ರಕರಣ, ಕ್ಷುಲ್ಲಕ ವಿಚಾರಕ್ಕಾಗಿ ಮಾಡಿದ ಪ್ರಕರಣ, ವಿದ್ಯುತ್ ಮತ್ತು ನೀರಿನ ಬಿಲ್ಲಳ ಪ್ರಕರಣ,ಮೋಟಾರು ವಾಹನ ಕಾಯ್ದೆಗೆ ಸಂಬಂಧ ಪಟ್ಟ ಪ್ರಕರಣ, ಕಾರ್ಮಿಕರಿಗೆ ಸಂಭದ ಪಟ್ಟ ಪ್ರಕರಣ, ಜಾಗದ ತಕರಾರು, ಪೆನ್ಶನ್ ವಿಷಯ, ಬಾಡಿಗೆ ಕರಾರು ಗಳಿಗೆ ಅನ್ವಯವಾಗುವ ಪ್ರಕರಣ, ಮತ್ತು ಅಪರಾಧ ಪ್ರಕರಣಕ್ಕೆ ಸಂಬಂಧಿ ಸಿದಂತೆ ಎಲ್ಲಾ ಪ್ರಕರಣಗಳನ್ನು ಲೋಕ ಅದಾಲತ್ ನಲ್ಲಿ ವಿಲೇವಾರಿ ಮಾಡಲು ಅವಕಾಶ ಇದೆ. ಜೊತೆಗೆ ಹಲವಾರು ವರ್ಷಗಳಿಂದ ಇತ್ಯರ್ಥವಾಗದೆ ಇರುವ ಕೆಲವೊಂದು ಕಠಿಣ ಪ್ರಕರಣಗಳು ಲೋಕ ಅದಾಲತ್ ನಲ್ಲಿ ನ್ಯಾಯಾಧೀಶರ ಸಮ್ಮುಖ ಪರಸ್ಪರ ರಾಜಿಯಾಗುವ ಮೂಲಕ ವಿಲೇವಾರಿಗೊಂಡು ಸುಖಾಂತ್ಯ ಗೊಳ್ಳುವ ಸನ್ನಿವೇಶ ಕೂಡ ನಿರ್ಮಾಣ ವಾಗಿವೆ ಎಂದರು. ಈ ನಿಟ್ಟಿನಲ್ಲಿ ಸಾರ್ವಜನಿಕರು ಕಾನೂನು ಸೇವೆಗಳ ಪ್ರಾಧಿಕಾರದಿಂದ ಇದರ ಬಗ್ಗೆ ಸೂಕ್ತವಾದ ಮಾಹಿತಿಯನ್ನು ಪಡೆದುಕೊಂಡು. ಸದುಪಯೋಗ ಪಡೆದು ಕೊಳ್ಳಬೇಕೆಂದು ಬಸವರಾಜ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶಮತ್ತು ಸದಸ್ಯ ಕಾರ್ಯದರ್ಶಿ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನಿಸ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X