Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮದುವೆಯ ಸುಧಾರಣೆಯಲ್ಲಿ ಧರ್ಮ ಗುರುಗಳ...

ಮದುವೆಯ ಸುಧಾರಣೆಯಲ್ಲಿ ಧರ್ಮ ಗುರುಗಳ ಪಾತ್ರ ಹಿರಿದು: ಇಬ್ರಾಹೀಂ ಸಖಾಫಿ

ವಾರ್ತಾಭಾರತಿವಾರ್ತಾಭಾರತಿ16 Dec 2025 9:01 PM IST
share
ಮದುವೆಯ ಸುಧಾರಣೆಯಲ್ಲಿ ಧರ್ಮ ಗುರುಗಳ ಪಾತ್ರ ಹಿರಿದು: ಇಬ್ರಾಹೀಂ ಸಖಾಫಿ

ಮಂಗಳೂರು: ಮದುವೆ ಎಂಬ ಪವಿತ್ರ ಕಾರ್ಯವನ್ನು ಅನಾಚಾರಗಳು ಹಾಳುಗೆಡಹುತ್ತಿರುವ ಪ್ರಸಕ್ತ ಸನ್ನಿವೇಶದಲ್ಲಿ ಸುಧಾರಣಾತ್ಮಕ ಹೋರಾಟ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಧರ್ಮ ಗುರುಗಳು ಹೆಚ್ಚಿನ ಪಾತ್ರ ವಹಿಸಬೇಕು ಎಂದು ಖ್ಯಾತ ಮನಶಾಸ್ತ್ರಜ್ಞ ಇಬ್ರಾಹೀಂ ಸಖಾಫಿ ಪುಝಕಾಟಿರಿ ಕರೆ ನೀಡಿದರು. ಸಮಾಜದಲ್ಲಿ ಧರ್ಮಬೋಧನೆಗೆ ಹೆಚ್ಚಿನ ಪ್ರಭಾವವಿದೆ. ಮದುವೆಯ ಸಾಂಪ್ರದಾಯಿಕ ಕರ್ಮಗಳಿಗೆ ಧರ್ಮಗುರುಗಳನ್ನೇ ಅವಲಂಬಿಸಲಾಗುತ್ತದೆ. ಈ ಪ್ರಭಾವವನ್ನು ಬಳಸಿ ವಿವಾಹವನ್ನು ಸರಳಗೊಳಿಸಲು ಮತ್ತು ಅನಾಚಾರ ಮುಕ್ತಗೊಳಿಸಲು ಸಮಾಜವನ್ನು ಪ್ರೇರೇಪಿಸಬೇಕು ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹಮ್ಮಿಕೊಂಡಿರುವ 'ಮಾದರಿ ಮದುವೆ ಅಭಿಯಾನ'ದ ಅಂಗವಾಗಿ ಎಸ್‌ವೈಎಸ್ ವೆಸ್ಟ್ ಜಿಲ್ಲಾ ವ್ಯಾಪ್ತಿಯ ಖತೀಬ್ ಹಾಗೂ ಇಮಾಮರಿಗಾಗಿ ಪಂಪ್‌ವೆಲ್ ಡಿ.ಕೆ.ಸಿ ಸಭಾಂಗಣದಲ್ಲಿ ನಡೆದ 'ಖುತಬಾ ಸಂಗಮ'ದಲ್ಲಿ ಅವರು ಉಪನ್ಯಾಸ ನೀಡಿದರು.

ಜಿಲ್ಲಾಧ್ಯಕ್ಷ ಮಹ್ಬೂಬ್ ಸಖಾಫಿ ಕಿನ್ಯ ಅಧ್ಯಕ್ಷತೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಎಂ ಅಬೂಬಕರ್ ಸಿದ್ದೀಕ್ ಉದ್ಘಾಟಿಸಿದರು.

ರಾಜ್ಯ ಕಾರ್ಯದರ್ಶಿ ಮುಹಮ್ಮದಲಿ ಸಖಾಫಿ ಅಶ್ಅರಿಯ್ಯಾ, ಸ್ವಾಗತ ಸಮಿತಿ ಅಧ್ಯಕ್ಷ ಅಬ್ದುರ್ರಹ್ಮಾನ್ ಸ‌ಅದಿ ಕಂಕನಾಡಿ ಶುಭ ಹಾರೈಸಿದರು.

ಸಯ್ಯಿದ್ ಶಿಹಾಬುದ್ದೀನ್ ತಂಙಳ್ ಮದಕ, ಉಸ್ಮಾನ್ ಸಅದಿ ಪಟ್ಟೋರಿ, ಅಶ್ರಫ್ ಸಅದಿ ಮಲ್ಲೂರು, ಖಲೀಲ್ ಮಾಲಿಕಿ, ಹಸೈನಾರ್ ಆನೆಮಹಲ್ ,ಇಸ್ಹಾಕ್ ಝುಹ್ರಿ ಕಾನಕೆರೆ,ಜಿಲ್ಲಾ ಕೋಶಾಧಿಕಾರಿ ರಝಾಕ್ ಭಾರತ್,ಜಿಲ್ಲಾ ಕ್ಯಾಬಿನೆಟ್ ನಾಯಕರಾದ ಬದ್ರುದ್ದೀನ್ ಅಝ್ಹರಿ,ಯಾಕೂಬ್ ಸಅದಿ ನಾವೂರು,ನಝೀರ್ ಲುಲು,ಫಾರೂಕ್ ಶೇಡಿಗುರಿ,ಮುತ್ತಲಿಬ್ ವೇಣೂರು, ಮತ್ತಿತರ ಪ್ರಮುಖರು ಭಾಗವಹಿಸಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಇಸ್ಮಾಈಲ್ ಮಾಸ್ಟರ್ ಮರಿಕ್ಕಳ ಸ್ವಾಗತಿಸಿ, ನವಾಝ್ ಸಖಾಫಿ ಅಡ್ಯಾರ್‌ಪದವು ಧನ್ಯವಾದ ಸಲ್ಲಿಸಿದರು. ತೌಸೀಫ್ ಸಅದಿ ಹರೇಕಳ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X