Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ʼಪಾರ್ಟ್ ಟೈಮ್ ಜಾಬ್ʼ...

ಮಂಗಳೂರು| ʼಪಾರ್ಟ್ ಟೈಮ್ ಜಾಬ್ʼ ನೆಪದಲ್ಲಿ ವಂಚನೆ ಪ್ರಕರಣ: ಮೈಸೂರು, ಬೆಂಗಳೂರು ಮೂಲದ ಐವರು ಆರೋಪಿಗಳ ಬಂಧನ

ವಾರ್ತಾಭಾರತಿವಾರ್ತಾಭಾರತಿ15 Nov 2024 7:21 PM IST
share
ಮಂಗಳೂರು| ʼಪಾರ್ಟ್ ಟೈಮ್ ಜಾಬ್ʼ ನೆಪದಲ್ಲಿ ವಂಚನೆ ಪ್ರಕರಣ: ಮೈಸೂರು, ಬೆಂಗಳೂರು ಮೂಲದ ಐವರು ಆರೋಪಿಗಳ ಬಂಧನ

ಮಂಗಳೂರು, ನ.15: ಪಾರ್ಟ್ ಟೈಮ್ ಜಾಬ್ ನೆಪದಲ್ಲಿ ಸೈಬರ್ ಅಪರಾಧ ಎಸಗಿದ ಮೈಸೂರು ಮತ್ತು ಬೆಂಗಳೂರು ಮೂಲದ ಐವರು ಆರೋಪಿಗಳನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಸೈಯ್ಯದ್ ಮೆಹಮೂದ್, ಶುಯೇಬ್, ಮುಹಮ್ಮದ್ ಶಾರೀಕ್ ಅಹ್ಮದ್, ಮೊಹ್ಸೀನ್ ಅಹ್ಮದ್ ಖಾನ್, ಮುಹಮ್ಮದ್ ಅಜಂ ಎಂದು ಗುರುತಿಸಲಾಗಿದೆ.

ಜುಲೈ 21ರಂದು ಪಾರ್ಟ್‌ ಟೈಮ್ ಜಾಬ್‌ನ ಬಗ್ಗೆ ವ್ಯಕ್ತಿಯೊಬ್ಬರಿಗೆ ವಾಟ್ಸ್‌ಆ್ಯಪ್ ಮೆಸೇಜ್ ಬಂದಿತ್ತು. ಅದರಲ್ಲಿ ಟೆಲಿಗ್ರಾಮ್‌ ವೊಂದರ ಲಿಂಕ್ ಕಳುಹಿಸಿ ಓಪನ್ ಮಾಡುವಂತೆ ಸೂಚಿಸಲಾಗಿತ್ತು. ಅದರಂತೆ ಬಳಿಕ ಒಂದೊಂದೇ ಟಾಸ್ಕ್ ಕೊಟ್ಟು ಲಿಂಕ್ ಕಳುಹಿಸಿ ಹೆಚ್ಚುವರಿ ಹಣ ನೀಡುವುದಾಗಿ ನಂಬಿಸಿ 28,18,065 ರೂ.ವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿ ದ್ದರು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಐಟಿ ಕಾಯ್ದೆಯಂತೆ ದೂರು ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಕೊಣಾಜೆ ಠಾಣೆಯ ಇನ್‌ಸ್ಪೆಕ್ಟರ್ ರಾಜೇಂದ್ರ ಬಿ. ಹಣ ವರ್ಗಾವಣೆಯಾಗಿರುವ ಬ್ಯಾಂಕ್ ಖಾತೆ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ ಮೈಸೂರು ಜಿಲ್ಲೆಯ ಉದಯಗಿರಿ ಮೂಲದ ನಾಲ್ಕು ಆರೋಪಿಗಳು ಮತ್ತು ಬೆಂಗಳೂರು ನೀಲಸಂದ್ರ ಮೂಲದ ಒಬ್ಬ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿ ಶುಯೇಬ್ ಎಂಬಾತನಿಗೆ ದಸ್ತಗಿರ್ ಎಂಬಾತನ ಪರಿಚಯವಾಗಿದ್ದು, ಆತನು ಆರೋಪಿ ಶುಯೇಬ್‌ನಲ್ಲಿ ತನಗೆ ಬ್ಯಾಂಕ್ ಆಕೌಂಟ್ (ಪಾಸ್‌ಬುಕ್, ಚೆಕ್‌ಬುಕ್, ಎಟಿಎಮ್ ಕಾರ್ಡ್, ಅಕೌಂಟ್‌ಗೆ ಲಿಂಕ್ ಆಗಿರುವ ಸಿಮ್ ಕಾರ್ಡ್) ಮಾಡಿಸಿಕೊಡಬೇಕು ಒಂದು ಬ್ಯಾಂಕ್ ಆಕೌಂಟ್‌ಗೆ 10,000 ರೂ.ವನ್ನು ನೀಡುವುದಾಗಿ ತಿಳಿಸಿದ್ದ. ಅದರಂತೆ ಶುಯೇಬ್ ಮೈಸೂರು ರಾಜೇಂದ್ರ ನಗರ ಶಾಖೆಯ ಕರ್ನಾಟಕ ಬ್ಯಾಂಕ್ ಮತ್ತು ಎನ್‌ಆರ್ ಮೊಹಲ್ಲಾ ಶಾಖೆಯ ಕೆನರಾ ಬ್ಯಾಂಕ್ ಆಕೌಂಟ್‌ಗಳನ್ನು ದಸ್ತಗೀರ್‌ಗೆ ನೀಡಿ 20,000 ರೂ. ಪಡೆದಿದ್ದ. ಈ ಮಧ್ಯೆ ಶುಯೇಬ್‌ಗೆ ಏರ್‌ ಟೆಲ್ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ ಸೈಯ್ಯದ್ ಮೆಹಮೂದ್ ಎಂಬಾತನ ಪರಿಚಯವಾಗಿ ಆತನಿಂದ ಸಿಮ್‌ಗಳನ್ನು ಖರೀದಿಸಿದ್ದ. ಶುಯೇಬ್‌ನ ಸೂಚನೆಯಂತೆ ಆತನು ಹೇಳಿದ ವ್ಯಕ್ತಿಗಳಿಗೆ ಸೈಯ್ಯದ್ ಮೆಹಮೂದ್ ಸಿಮ್‌ಗಳನ್ನು ಕೊಟ್ಟಿದ್ದ. ಹೀಗೆ ಆರೋಪಿಗಳು ಮೈಸೂರಿನ ನೆಹರೂನಗರ, ಶಾಂತಿನಗರ, ರಾಜೀವನಗರ, ಬೆಂಗಳೂರಿನ ನೀಲಸಂದ್ರ ಮತ್ತಿತರ ಹಲವಡೆ ಸೈಬರ್ ಮೋಸದ ಕೃತ್ಯಕ್ಕೆ ಹೆಚ್ಚಿನ ಜನರು ತಮ್ಮ ಬ್ಯಾಂಕ್‌ ಖಾತೆಗಳನ್ನು ಹಣಕ್ಕೆ ಮಾರಾಟ ಮಾಡಿರುವುದು ತನಿಖೆಯ ವೇಳೆ ಬಹಿರಂಗಗೊಂಡಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಆರೋಪಿಗಳ ಪತ್ತೆ ಕಾರ್ಯದಲ್ಲಿ ಕೊಣಾಜೆ ಠಾಣೆಯ ಎಸ್ಸೈಗಳಾದ ಪುನೀತ್ ಗಾಂವ್ಕರ್, ಅಶೋಕ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X