Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಡಿ.1ರಂದು ನವೀಕೃತ...

ಮಂಗಳೂರು | ಡಿ.1ರಂದು ನವೀಕೃತ ಇಲೆಕ್ಟ್ರಾನಿಕ್ ಶೂಟಿಂಗ್ ರೇಂಜ್ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 Nov 2025 2:05 PM IST
share
ಮಂಗಳೂರು | ಡಿ.1ರಂದು ನವೀಕೃತ ಇಲೆಕ್ಟ್ರಾನಿಕ್ ಶೂಟಿಂಗ್ ರೇಂಜ್ ಉದ್ಘಾಟನೆ

ಮಂಗಳೂರು, ನ. 25: ನಗರದ ರೈಫಲ್ ಕ್ಲಬ್‌ನಿಂದ ನೂತನವಾಗಿ ನವೀಕರಿಸಲ್ಪಟ್ಟ 7 ಲೇನ್‌ನ ಸಂಪೂರ್ಣ ಇಲೆಕ್ಟ್ರಾನಿಕ್ ಶೂಟಿಂಗ್ ರೇಂಜ್ ಡಿ.1ರಂದು ಉದ್ಘಾಟನೆಗೊಳ್ಳಲಿದೆ.

ನವೀಕೃತ ಶೂಟಿಂಗ್ ರೇಜ್‌ನ ಉದ್ಘಾಟನೆಯನ್ನು ಡಿ. 1ರಂದು ಜುಗುಲ್ ಟವರ್ಸ್‌ನ 4ನೆಮಹಡಿಯಲ್ಲಿರುವ ಮಂಗಳೂರು ರೈಫಲ್ ಕ್ಲಬ್‌ನಲ್ಲಿ ಬೆಳಗ್ಗೆ 10 ಗಂಟೆಗೆ ಸ್ಪೀಕರ್ ಯು.ಟಿ.ಖಾದರ್ ನೆರವೇರಿಸಲಿದ್ದಾರೆ.

ಎಂಆರ್‌ಸಿಯಿಂದ ತರಬೇತಿ ಪಡೆದ ಮೂವರು ಕ್ರೀಡಾಪಟುಗಳು ಭಾರತೀಯ ರಾಷ್ಟ್ರೀಯ ತಂಡದ ಆಯ್ಕೆ ಪರೀಕ್ಷೆಗಳಿಗೆ ಈಗಾಗಲೇ ಅರ್ಹತೆ ಪಡೆದಿದ್ದಾರೆ.

ಕರಾವಳಿ ಕರ್ನಾಟಕದ ಏಕೈಕ 10 ಮೀಟರ್ ಏರ್ ರೈಫಲ್ ಮತ್ತು ಏರ್ ಪಿಸ್ತೂಲ್ ಶೂಟಿಂಗ್ ಅಕಾಡೆಮಿಯಾಗಿರುವ ಮಂಗಳೂರು ರೈಫಲ್ ಕ್ಲಬ್ (ಎಂಆರ್‌ಸಿ) ಒಲಿಂಪಿಕ್ ಶೂಟಿಂಗ್ ಕೀಡೆಗಳಿಗೆ ಸ್ಥಳೀಯ ಪ್ರತಿಭೆಗಳಿಗೆ ತರಬೇತು ನೀಡುವ ಕಾರ್ಯವನ್ನು ನಡೆಸುತ್ತಿದೆ.

2017ರಲ್ಲಿ ಸ್ಥಾಪನೆಗೊಂಡ ಎಂಆರ್‌ಸಿ ಯುವ ಶೂಟರ್‌ಗಳನ್ನು ರೂಪಿಸುವ ಜತೆಗೆ ಕರಾವಳಿ ಪ್ರದೇಶದ ಕೀಡಾಸಕ್ತರಿಗೆ ಸುರಕ್ಷಿತ, ಸಂಯೋಜಿತ ಮತ್ತು ವೃತ್ತಿಪರ ತರಬೇತಿಯನ್ನು ನೀಡುತ್ತಿದೆ. ಸಂಸ್ಥೆಯ ಹೊಸ 7 ಲೇನ್ ಸಂಪೂರ್ಣ ಇಲೆಕ್ಟ್ರಾನಿಕ್ ಶೂಟಿಂಗ್ ರೇಜ್ ಮಹತ್ವದ ಮೈಲಿಗಲ್ಲಾಗಿದೆ. ಸ್ಥಳೀಯ ಶೂಟರ್ ಪ್ರತಿಭೆಗಳಿಗೆ ಉನ್ನತ ಮಟ್ಟದ ತರಬೇತಿಯು ಇಲ್ಲಿ ಸಿಗಲಿದೆ.

2018ರಲ್ಲಿ ರಾಜ್ಯ ಮಟ್ಟದ ಓಪನ್ ಸೈಟ್ ವೈಯಕ್ತಿಕ ಚಾಂಪಿಯನ್‌ಶಿಪ್‌ನಲ್ಲಿ 3 ಚಿನ್ನದ ಪದಕಗಳು, 2018 ಹಾಗೂ 19ರಲ್ಲಿ ತಂಡ ಕಂಚಿನ ಪದಕ, ಮಹಿಳೆಯರ ಮಾಸ್ಟರ್ಸ್ ವಿಭಾಗದಲ್ಲಿ 2023-24ರಲ್ಲಿ 2 ಕಂಚಿನ ಪದಕಗಳು ಎಂಆರ್‌ಸಿಯ ಪ್ರತಿಭೆಗಳಿಗೆ ಲಭ್ಯವಾಗಿವೆ.

2024ರ ಅಖಿಲ ಭಾರತ ಜಿ.ವಿ. ಮಾವಲಂಕರ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಪುರುಷರ ವಿಭಾಗದಲ್ಲಿ ಬೆಳ್ಳಿ, 2025ರ ದಕ್ಷಿಣ ವಲಯ ಮಾಸ್ಟರ್ಸ್ ಕೆಟಗರಿಯಲ್ಲಿ ಬೆಳ್ಳಿ ಪದಕ, 2021ರಲ್ಲಿ ದಕ್ಷಿಣ ವಲಯ ಸಿಬಿಎಸ್‌ಇ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕಂಚು ಪದಕಗಳನ್ನು ಪಡೆದ ಹೆಮ್ಮೆ ಎಂಆರ್‌ಸಿಯದ್ದು ಎಂದು ಸಂಸ್ಥೆಯ ಮುಖ್ಯ ತರಬೇತುದಾರ ಮುಕೇಶ್ ಕುಮಾರ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X