Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪಿಎಸಿಎಲ್ ಏಜೆಂಟರ ಸಮಾವೇಶ

ಮಂಗಳೂರು: ಪಿಎಸಿಎಲ್ ಏಜೆಂಟರ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ6 Aug 2023 10:02 PM IST
share
ಮಂಗಳೂರು: ಪಿಎಸಿಎಲ್ ಏಜೆಂಟರ ಸಮಾವೇಶ

ಮಂಗಳೂರು:‘ಪಿಎಸಿಎಲ್’ನಿಂದ ಆದ ಅನ್ಯಾಯದ ವಿರುದ್ದದ ಮುಂದಿನ ಹೋರಾಟದ ರೂಪುರೇಷೆಗಾಗಿ ‘ಪಿಎಸಿಎಲ್’ ಏಜೆಂಟರ ದ.ಕ.ಜಿಲ್ಲಾ ಸಮಾವೇಶವು ರವಿವಾರ ನಗರದ ಜಪ್ಪುಡಬಲ್‌ಗೇಟ್ ಬಳಿ ಇರುವ ಸಂತ ಜೋಸೆಫ್ ನಾಟಕ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಡಿವೈಎಫ್‌ಐ ದ.ಕ. ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಒಂದೊಂದು ಹೆಸರಲ್ಲಿ ಮಂಗಳೂರಿಗೆ ಆಗಮಿಸುತ್ತಿರುವ ಬ್ಲೇಡ್ ಕಂಪೆನಿಗಳು ಜನಸಾಮಾನ್ಯರ ಹಣವನ್ನು ಉಳಿತಾಯದ ಹೆಸರಿನ ಯೋಜನೆಯಲ್ಲಿ ಕೊಳ್ಳೆ ಹೊಡೆದು ಕೋಟ್ಯಂತರ ಹಣವನ್ನು ಮೋಸ ಮಾಡಿ ಬಾಗಿಲು ಮುಚ್ಚಿದ ಪ್ರಕರಣಗಳ ಬಗ್ಗೆ ಸಾಲು ಸಾಲು ಉದಾಹರಣೆಗಳಿವೆ. ಜನರ ಆರ್ಥಿಕ ಸಂಕಷ್ಟಗಳ ಪರಿಹಾರಕ್ಕೆಂದು ಮಂಗಳೂರಿಗೆ ಬರುವ ಇಂತಹ ಬ್ಲೇಡ್ ಕಂಪೆನಿಗಳ ಮೋಸದ ಜಾಲಕ್ಕೆ ಜನತೆ ಬಲಿಬೀಳಬಾರದು ಎಂದು ಕರೆ ನೀಡಿದರು.

ಪಿಎಸಿಎಲ್ ಕಂಪೆನಿ ೪೯ ಸಾವಿರ ಕೋ.ರೂ.ಗಳಷ್ಟು ಹಣವನ್ನು ವಂಚಿಸಿದೆ. ಈ ಹಿಂದೆಯೂ ನಗರದಲ್ಲಿ ಅನೇಕ ಬ್ಲೇಡ್ ಕಂಪೆನಿಗಳು ಜನರ ಹಣವನ್ನು ದೋಚಿ ಪರಾರಿಯಾಗಿದೆ. ಇಂತಹ ಕಂಪೆನಿಗಳು ಈ ರೀತಿ ರಾಜಾರೋಷವಾಗಿ ದೋಚಲು ಸರಕಾರಗಳೇ ಪರೋಕ್ಷ ಕಾರಣವಾಗಿವೆ. ಮುಂದೆ ಇಂತಹ ಬ್ಲೇಡ್ ಕಂಪೆನಿಗಳು ಕಾಲಿಡದಂತೆ ಜನರು ಎಚ್ಚರಿಕೆ ವಹಿಸಬೇಕಿದೆ ಎಂದು ಸಂತೋಷ್ ಬಜಾಲ್ ಹೇಳಿದರು.

ಸಿಐಟಿಯು ಜಿಲ್ಲಾ ನಾಯಕ ಸುನೀಲ್ ಕುಮಾರ್ ಬಜಾಲ್ ಅಧ್ಯಕ್ಷತೆ ವಹಿಸಿದ್ದರು. ಡಿವೈಎಫ್‌ಐ ಜಿಲ್ಲಾಧ್ಯಕ್ಷ ಬಿಕೆ ಇಮ್ತಿಯಾಝ್ ಮಾತನಾಡಿದರು. ವೇದಿಕೆಯಲ್ಲಿ ಕಾರ್ಮಿಕ ನಾಯಕರಾದ ಯೋಗೀಶ್ ಜಪ್ಪಿನಮೊಗರು, ಮಾಜಿ ಕಾರ್ಪೊರೇಟರ್ ದಯಾನಂದ ಶೆಟ್ಟಿ, ಪಿಎಸಿಎಲ್ ಏಜೆಂಟರ ಮುಖಂಡರಾದ ತೆಲ್ಮ ಮೊಂತೆರೋ, ಆಸುಂತ ಡಿಸೋಜ, ಶ್ಯಾಮಲಾ, ನ್ಯಾನ್ಸಿ ಫೆರ್ನಾಂಡಿಸ್, ರೊಸಲಿನ್ ಪಿಂಟೋ, ಚಿಂತಕ ದಾಮೋದರ ಉಳ್ಳಾಲರವರು ಉಪಸ್ಥಿತರಿದ್ದರು.

*ಮುಂದಿನ ದಿನಗಳಲ್ಲಿ ಪಿಎಎಸಿಎಲ್ ಕಂಪೆನಿಯಿಂದಾದ ಅನ್ಯಾಯದ ವಿರುದ್ಧ ಪ್ರಬಲ ಹೋರಾಟವನ್ನು ರೂಪಿಸಲು ಪಿಎಸಿಎಲ್ ಏಜೆಂಟರ ಹೋರಾಟ ಸಮಿತಿಯನ್ನು ರಚಿಸಲಾಯಿತು.

ಸಮಿತಿಯ ಗೌರವಾಧ್ಯಕ್ಷರಾಗಿ ಸುನೀಲ್ ಕುಮಾರ್ ಬಜಾಲ್, ಗೌರವ ಸಲಹೆಗಾರರಾಗಿ ಬಿಕೆ ಇಮ್ತಿಯಾಝ್, ಯೋಗೀಶ್ ಜಪ್ಪಿನಮೊಗರು, ಸಂತೋಷ್ ಬಜಾಲ್, ದಾಮೋದರ ಉಳ್ಳಾಲ, ದಯಾನಂದ ಶೆಟ್ಟಿ, ಅಧ್ಯಕ್ಷರಾಗಿ ತೆಲ್ಮಾ ಮೊಂತೇರೋ, ಪ್ರಧಾನ ಕಾರ್ಯದರ್ಶಿಯಾಗಿ ಆಸುಂತಾ ಡಿಸೋಜ, ಖಜಾಂಚಿಯಾಗಿ ನಾನ್ಸಿ ಫೆರ್ನಾಂಡಿಸ್, ಉಪಾಧ್ಯಕ್ಷರಾಗಿ ರೋಸಲಿನ್ ಪಿಂಟೋ, ಶ್ಯಾಮಲಾ, ಅರುಣಾ ಕೋಟ್ಯಾನ್, ಜನಾರ್ದನ ಪುತ್ತೂರು, ಜೇಮ್ಸ್ ಪ್ರವೀಣ್, ಕಾರ್ಯದರ್ಶಿಗಳಾಗಿ ದೇವಿಕಾ ಮಂಗಳಾದೇವಿ, ವಾಯ್ಲೆಟ್ ಚೇಳೂರು, ಸುನೀತಾ ಬಜಾಲ್, ಶಾಲಿನಿ, ಪದ್ಮನಾಭ ತೋಕೂರು ಆಯ್ಕೆಗೊಂಡರು. ಕಾರ್ಯಕಾರಿ ಸಮಿತಿಗೆ ೧೭ ಮಂದಿಯನ್ನು ಸದಸ್ಯರನ್ನಾಗಿ ಆರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X