Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಸೆ.10, 11ರಂದು ವಿವಿಧೆಡೆ...

ಮಂಗಳೂರು: ಸೆ.10, 11ರಂದು ವಿವಿಧೆಡೆ ವಿದ್ಯುತ್ ನಿಲುಗಡೆ

ವಾರ್ತಾಭಾರತಿವಾರ್ತಾಭಾರತಿ9 Sept 2024 7:49 PM IST
share
ಮಂಗಳೂರು: ಸೆ.10, 11ರಂದು ವಿವಿಧೆಡೆ ವಿದ್ಯುತ್ ನಿಲುಗಡೆ

ಮಂಗಳೂರು, ಸೆ. 9. ಮಣ್ಣಗುಡ್ಡ 33/11 ಕೆ.ವಿ. ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಮಠದಕಣಿ ಮತ್ತು 11 ಕೆ.ವಿ. ಉರ್ವಮಾರ್ಕೆಟ್ ಹಾಗೂ ತ್ರಿಭುವನ್ ಫೀಡರ್ ಮಾರ್ಗಗಳ ವ್ಯಾಪ್ತಿಯಯಲ್ಲಿ ಮಂಗಳವಾರ (ಸೆ.10) ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

11 ಕೆ.ವಿ. ಮಠದಕಣಿ ಮತ್ತು 11 ಕೆ.ವಿ ಉರ್ವ ಮಾರ್ಕೆಟ್ ಹಾಗೂ ತ್ರಿಭುವನ್ ಫೀಡರ್ಗಳಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಮಂಗಳವಾರ ಬೆಳಗ್ಗೆ 10ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಗಾಂಧಿನಗರ, ಅಭಿಮಾನ್ ಪ್ಯಾಲೇಸ್, ಲೇಡಿಹಿಲ್, ಗಾಂಧಿಪಾರ್ಕ್, ಉರ್ವ ಗ್ರೌಂಡ್,ಸ್ಕೋಡಾ ಶೋರೂಮ್, ಜಾರಂದಾಯ ರಸ್ತೆ, ಕೊರಗಜ್ಜ ದೈವಸ್ಥಾನ, ಸುಲ್ತಾನ್ ಭತ್ತೇರಿ ರಸ್ತೆ, ಬಿಲ್ಲವ ಸಂಘ,ಸುಲ್ತಾನ್ ಬತ್ತೇರಿ ಗ್ರೌಂಡ್, ಗುಂಡೂರಾವ್ ಲೇನ್, ಮಠದಕಣಿ, ಬೊಕ್ಕಪಟ್ಣ, ಮಿಷನ್ ಗೋರಿ, ಬರ್ಕೆ ಪೋಲೀಸ್ ಸ್ಟೇಷನ್, ಬೋಳೂರು ಹಾಗೂ ವೇರ್ ಹೌಸ್ ರೋಡ್, ಮಣ್ಣಗುಡ್ಡ, ಬಳ್ಳಾಲ್ ಭಾಗ್, ಕೊಡಿಯಾಲ್‌ಬೈಲ್, ರತ್ನಾಕರ್ ಲೇಔಟ್, ವಿಶಾಲ್ ನರ್ಸಿಂಗ್ ಹೋಂ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಬಿಜೈ,ವಿವೇಕನಗರ: ಸೆ. 11ರಂದು ವಿದ್ಯುತ್ ನಿಲುಗಡೆ

ಬಿಜೈ 110/33/11 ಕೆ.ವಿ. ಉಪಕೇಂದ್ರದಿಂದ ಹೊರಡುವ 11 ಕೆ.ವಿ. ವಿವೇಕನಗರ ಫೀಡರ್ ವ್ಯಾಪ್ತಿಯಲ್ಲಿ ಸೆ. 11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಫೀಡರ್‌ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಅಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ವಿವೇಕನಗರ, ಶ್ರೀದೇವಿ ಕಾಲೇಜ್ ರಸ್ತೆ, ಕೆ.ಎಸ್.ಆರ್.ಟಿ.ಸಿ., ಸಿ.ಜಿ. ಕಾಮತ್ ರಸ್ತೆ, ಜೈಲ್ ರೋಡ್, ಎಂ.ಜಿ. ರೋಡ್, ಲಾಲ್ಬಾಗ್ ರಸ್ತೆ, ಬಳ್ಳಾಲ್ಬಾಗ್, ಮಾನಸ ಟವರ್ ಎದುರುಗಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

ಕೋಟೆಕಾರ್, ಉಳ್ಳಾಲ: ಸೆ. 11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಕೋಟೆಕಾರ್ 33/11 ಕೆ.ವಿ. ಉಪಕೇಂದ್ರ ವ್ಯಾಪ್ತಿಯ ಹಲವೆಡೆ ಸೆ. 11ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಕೋಟೆಕಾರ್ 33/11 ಕೆ.ವಿ. ಉಪಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ನೂತನ 33 ಕೆ.ವಿ. ವಿದ್ಯುತ್ ಮಾರ್ಗದ ತುರ್ತು ಕಾಮಗಾರಿ ನಿರ್ವಹಿಸುವ ಸಲುವಾಗಿ 33 ಕೆ.ವಿ. ಲೈನಿನಿಂದ ಹೊರಡುವ 11 ಕೆ.ವಿ. ತೊಕ್ಕೊಟ್ಟು, 11 ಕೆ.ವಿ. ಉಳ್ಳಾಲ, 11 ಕೆ.ವಿ. ಕೋಟೆಕಾರ್, 11 ಕೆ.ವಿ. ಸೋಮೇಶ್ಚರ, 11 ಕೆ.ವಿ. ಕುತ್ತಾರ್, 11 ಕೆ.ವಿ. ಅಬ್ಬಕ್ಕ, 11 ಕೆ.ವಿ. ಮಂಚಿಲ, 11 ಕೆ.ವಿ. ಮೇಲಂಗಡಿ ಹಾಗೂ 11 ಕೆ.ವಿ. ಕಿನ್ಯಾ, 11 ಕೆ.ವಿ. ಮಂಜನಾಡಿ, ಕೆ.ವಿ. ಉಳ್ಳಾಲ ಎಕ್ಸ್ ಪ್ರೆಸ್, 11 ಕೆ.ವಿ. ಕೊಣಾಜೆ, 11 ಕೆ.ವಿ. ಬೆಳ್ಮ ಫೀಡರ್ಗಳಲ್ಲಿ ಸೆ.11 ರಂದು ವ್ಯವಸ್ಥೆ ಸುಧಾರಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ.

ಹಾಗಾಗಿ ಅಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಗ್ರೀನ್‌ಬಾಗ್ ನಾಟೆಕಲ್, ಸಂಕೇಶ್, ಬೆಳರಿಂಗೆ, ಮಿಂಪ್ರಿ, ಪನೀರ್ ಸೈಟ್, ನಡುಕುಮೇರ್, ಉಕ್ಕುಡ,ಕೈಕಂಬ, ದೇವಿನಗರ, ಪಂಜಳ, ಮಧುಪಾಲ್, ಕೆ.ಸಿ.ರೋಡ್, ಹೊಸನಗರ, ಕೆ.ಸಿ.ನಗರ, ಅಲಂಕಾರ್ಗುಡ್ಡೆ, ಪಿಲಿಕುರ್, ತಲಪಾಡಿ,ಮೇಲಿನ ತಲಪಾಡಿ, ನಾರ್ಲ, ತಚ್ಚಾಣಿ, ಗ್ರಾಮಚಾವಡಿ, ನ್ಯೂಪಡ್ಪು, ಹರೇಕಳ, ಬಾಬು ಕಂಪೌಂಡ್, ಮೇಲಂಗಡಿ, ದರ್ಗಾ, ಮಿಲ್ಲತ್‌ನಗರ, ಬಸ್ತಿಪಡ್ಪು, ಉಳಿಯ ಗೋಳಿಯಡಿ, ಸೇನೆರೆಬೈಲು, ಉಳಿಯ ಟೆಂಪಲ್, ಮಂಜಣ್ಣಕುದ್ರು, ಮೊಗವೀರ ಪಟ್ನ, ಕೋಡಿ,ಕೋಟಪುರ, ಬಬ್ಬುಕಟ್ಟೆ, ಹಿರಾನಗರ, ನಿತ್ಯಾಧರ್ ನಗರ, ಪ್ರಕಾಶ್ ನಗರ, ಪಂಡಿತ್ ಹೌಸ್, ಶಿವಾಜಿನಗರ, ಮುಂಡೋಳಿ ಪ್ರದೇಶಗಳು.

ಸೇವಂತಿಗುಡ್ಡೆ, ಸೇವಂತಿಗುತ್ತು, ಗಂಡಿ, ವಿಜೇತನಗರ, ತಾರಿಪಡ್ಪು, ಓವರ್ ಬ್ರಿಡ್ಜ್, ಬಂಗೇರ ಲೇನ್, ಬಾಕಿಮಾರ್, ಬಂಗೇರ ಕಾಲನಿ, ತೊಕ್ಕೊಟ್ಟು ಒಳಪೇಟೆ, ಪಿಲಾರ್, ಪಿಲಾರ್ ಶಾಲೆ, ಅಂಬಿಕಾ ರೋಡ್, ಸರಸ್ವತಿ ಕಾಲನಿ, ನೆಹರೂ ನಗರ, ಪ್ರತಾಪ್ ನಗರ,ಶಿವಶಕ್ತಿನಗರ, ಸೋಮೇಶ್ವರ ಟೆಂಪಲ್, ಸುಲ್ತಾನ್ ನಗರ, ತೊಕ್ಕೊಟ್ಟು, ಕಲ್ಲಾಪು, ಬರ್ದು, ಉಳ್ಳಾಲ, ಸೋಮೇಶ್ವರ, ಕುತ್ತಾರ್,ಕೋಟೆಕಾರ್, ಬೀರಿ, ತಲಪಾಡಿ, ಅಂಬಿಕಾರೋಡ್, ಅಡ್ಕ, ಮಡ್ಯಾರ್, ಮಾಡೂರು, ದೇವಿಪುರ, ಕಿನ್ಯಾ, ಕೊಣಾಜೆ, ಅಸೈಗೋಳಿ,ದೇರಳಕಟ್ಟೆ, ಹರೇಕಳ, ಮುನ್ನೂರು, ಪಾವೂರು, ಇನೋಳಿ, ಬೋಳಿಯಾರ್ ಭಾಗಗಳು.

ರಬ್ಬರ್ ಫ್ಯಾಕ್ಟರಿ, ಲಕ್ಷ್ಮೀಗುಡ್ಡೆ, ಮೂರುಕಟ್ಟೆ, ಕುಂಪಲ,ಕನೀರ್ ತೋಟ, ಸರಳಾಯ ಕಾಲನಿ, ಕನೀರ್ ತೋಟ ಗುಡ್ಡೆ, ಕೃಷ್ಣ ಮಂದಿರ, ಕುಂಪಲ, ಪಿಲಾರ್ ಪಲ್ಲ, ಹನುಮಾನ್ ನಗರ,ಆಶ್ರಯ ಕಾಲನಿ, ಕುಂಪಲ ಶಾಲೆ, ಚೇತನನಗರ, ಅಸೈಗೋಳಿ, ಆರ್.ವಿ ಆರ್ಕೇಡ್, ಶಾಂತಿಭಾಗ್, ಮುಂಡೋಳಿ, ಮೂರುಕಟ್ಟೆ, ಬಲ್ಯ ನಿಸರ್ಗ ಲೇಔಟ್, ಮಡ್ಯಾರ್, ಕ್ರಷರ್, ಪಿಲಾರ್, ಪಿಲಾರ್ ಶಾಲೆ, ಅಂಬಿಕಾರೋಡ್, ಸರಸ್ವತಿ ಕಾಲನಿ, ದ್ವಾರಕಾನಗರ,ಅಬ್ಬಂಜರ, ಅನಿಲ್ ಕಂಪೌಂಡ್, 9ಕೆರೆ ಐಟಿಐ, 9ಕೆರೆ ಬನ, ಪೆರಂಡೆ, ಅಡ್ಕರೆ ಪಡ್ಪು, ಕಲ್ಲಿಮಾರ್, ಪುಳೀಂಚಾಡಿ, ಅಡ್ಕ,ಕೋಟೆಕಾರ್, ಬೀರಿ, ಮಾಡೂರು, ಕೊಂಡಾಣ, ನಡಾರ್, ಮಡ್ಯಾರ್, ಕಾಯರ್ಮಜಲು, ಸಂಕೋಳಿಗೆ, ಉಚ್ಚಿಲ, ಬೋವಿಶಾಲೆ,ಕೊಣಾಜೆ, ಕೋಡಿಜಾಲ್, ನಯಾಪಟ್ಣ, ಅಡ್ಕರೆ ಪಡ್ಪು ಕೆ.ಎಸ್ ಹೆಗ್ಡೆ ಹಿಂದುಗಡೆ, ಮಾನಸ ಫರ್ನಿಚರ್ ಎದುರುಗಡೆ, ಶಾಂತಿ ಭಾಗ್, ಮೂಂಡೋಳಿ, ಕೆ.ಎಚ್.ಬಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X