Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ʼಕನಕ ಕೀರ್ತನ ಗಂಗೋತ್ರಿ'...

ಮಂಗಳೂರು | ʼಕನಕ ಕೀರ್ತನ ಗಂಗೋತ್ರಿ' ಗಾಯನ ಕಾರ್ಯಕ್ರಮದ ಫಲಿತಾಂಶ

ವಾರ್ತಾಭಾರತಿವಾರ್ತಾಭಾರತಿ14 Nov 2025 7:24 PM IST
share
ಮಂಗಳೂರು | ʼಕನಕ ಕೀರ್ತನ ಗಂಗೋತ್ರಿ ಗಾಯನ ಕಾರ್ಯಕ್ರಮದ ಫಲಿತಾಂಶ
12 ಗಾಯಕರು, 9 ತಂಡಗಳಿಗೆ ಕನಕ ಪುರಸ್ಕಾರ

ಮಂಗಳೂರು, ನ.14 : ಮಂಗಳೂರು ವಿಶ್ವವಿದ್ಯಾನಿಲಯ ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ʻಕನಕ ಜಯಂತಿʼ ಪ್ರಯುಕ್ತ ನ.12 ರಂದು ನಡೆದ ʻಕನಕ ಕೀರ್ತನ ಗಂಗೋತ್ರಿʼ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮದ ಫಲಿತಾಂಶ ಪ್ರಕಟವಾಗಿದೆ. 12 ಉದಯೋನ್ಮುಖ ಗಾಯಕರು ಮತ್ತು 9 ತಂಡಗಳು ಕನಕ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ ಎಂದು ಕನಕದಾಸ‌ ಸಂಶೋಧನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ತಿಳಿಸಿದ್ದಾರೆ.

ಪ್ರೌಢ ಶಾಲಾ ವಿಭಾಗದಲ್ಲಿ ಆಯುಷ್‌ ಪ್ರೇಮ್‌ 9ನೇ ತರಗತಿ ಸೆಂಟ್‌ ಅಲೋಸಿಯಸ್‌ ಹೌಸ್ಕೂಲ್‌, ಕೊಡಿಯಾಲ್‌ಬೈಲ್‌ ಪ್ರದಯ್ಯ ಶೆಣೈ, 9ನೇ ತರಗತಿ ಕೆನರಾ ಸಿಬಿಎಸ್‌ಇ ಸ್ಕೂಲ್‌, ಡೊಂಗರಕೆರೆ, ಮಂಗಳೂರು, ನಿಸ್ವನ, 8ನೇ ತರಗತಿ ಪರಿಜ್ಞಾನ ವಿದ್ಯಾಲಯ, ಸೋಮೇಶ್ವರ ಪದವಿಪೂರ್ವ ವಿಭಾಗದಲ್ಲಿ ನಿಹಾಲ್‌ ಪ್ರಥಮ ಪಿಯುಸಿ ಆಳ್ವಾಸ್‌ ಪಿಯು ಕಾಲೇಜು, ಮೂಡಬಿದ್ರೆ , ಅನನ್ಯ ನಾರಾಯಣ್‌ ಪ್ರಥಮ ಪಿಯುಸಿ ಸೈಂಟ್‌ ಅಲೋಶಿಯಸ್‌ ಕಾಲೇಜು, ಮಂಗಳೂರು, ಪೂರ್ವಿ ಬಿ.ಎಸ್‌ ಪ್ರಥಮ ಪಿಯುಸಿ ಶಾರದ ಪಿಯು ಕಾಲೇಜು ಕೊಡಿಯಾಲ್‌ಬೈಲ್‌ ಮಂಗಳೂರು.

ಪದವಿ ವಿಭಾಗದಲ್ಲಿ ಸಮೂಹ ಗಾಯನದಲ್ಲಿ ವಿವೇಕಾನಂದ ಕಾಲೇಜು ಆಫ್‌ ಆರ್ಟ್ಸ್‌, ಸಾಯನ್ಸ್‌ ಆಂಡ್‌ ಕಾಮರ್ಸ್‌ (ಸ್ವಾಯತ್ತ) ಪುತ್ತೂರು, ಎಸ್.ಡಿ.ಎಂ ಕಾಲೇಜು ಮಂಗಳೂರು, ಮುನಿಯಾಲು ಆಯುರ್ವೇದ ಕಾಲೇಜು, ಮಣಿಪಾಲ.

ಸ್ನಾತಕೋತ್ತರ ವಿಭಾಗದಲ್ಲಿ ಅನನ್ಯ ಲಕ್ಷ್ಮೀ ಎನ್‌ ಗಣಿತಶಾಸ್ತ್ರ ವಿಭಾಗ ಮಣಿಪಾಲ ಇನ್ಸಿಟ್ಯೂಟ್‌ ಆಫ್‌ ಟೆಕ್ನಾಲಜಿ, ಮಣಿಪಾಲ, ಮೇಧಾ ನಾಯರ್ಪಳ್ಳ ದ್ವಿತೀಯ ಎಂಎಸ್ಸಿ ಸಸ್ಯಶಾಸ್ತ್ರ ಮಂಗಳೂರು ವಿಶ್ವವಿದ್ಯಾನಿಲಯ, ವೈಭವಿ ಎಂ. ರಾವ್‌ ಪ್ರಥಮ ಎಂಎಸ್ಸಿ ಕೆಮೆಸ್ಟ್ರಿಮಂಗಳೂರು ವಿಶ್ವವಿದ್ಯಾನಿಲಯ.

ಅಧ್ಯಾಪಕರ ವಿಭಾಗದಲ್ಲಿ ಅಶ್ವಿನಿ ಸುವರ್ಣ ಅಧ್ಯಾಪಕರು, ಸರಕಾರಿ ಪದವಿಪೂರ್ವ ಕಾಲೇಜು ಪಡುಬಿದ್ರೆ ಕಾಪು, ಪ್ರೇಮನಾಥ ಅಚಾರ್ಯ ಅಧ್ಯಾಪಕರು ಸರಕಾರಿ ಪ್ರೌಢಶಾಲೆ ಬೈಕಂಪಾಡಿ ಮಂಗಳೂರು, ಡಾ.ರಶ್ಮಿ ಕಲ್ಕೂರ, ಅಧ್ಯಾಪಕರು ಮುನಿಯಾಲು ಆಯುರ್ವೇದ ಕಾಲೇಜು ಮಣಿಪಾಲ

*ಅಧ್ಯಾಪಕೇತರ ವಿಭಾಗದಲ್ಲಿ ಸಮೂಹ ಗಾಯನ ವಿಭಾಗದಲ್ಲಿ ರೋಹಿತ್‌ ಮತ್ತು ಬಳಗ ಮಂಗಳೂರು ವಿಶ್ವವಿದ್ಯಾನಿಲಯ, ಕವಿತ ಮತ್ತು ಬಳಗ ಮಂಗಳೂರು ವಿಶ್ವವಿದ್ಯಾನಿಲಯ, ಶಿಲ್ಪಕುಮಾರಿ ಜೈನ್‌ ಮತ್ತು ಬಳಗ ಮಂಗಳೂರು ವಿಶ್ವವಿದ್ಯಾನಿಲಯ.

ಸಾರ್ವಜನಿಕ ಸಮೂಹ ಗಾಯನ ವಿಭಾಗದಲ್ಲಿ ಸಂವಾದಿನಿ ಕಲಾ ಬಳಗ ಮುಲ್ಕಿ, ನಾಗೇಶ್‌ ಸಾಲಿಯಾನ್‌ ಮತ್ತು ತಂಡ ಪಡೀಲ್‌ ಮಂಗಳೂರು, ಸಪ್ತಸ್ವರ ಕಲಾ ತಂಡ ಕೊಣಾಜೆ ʻಕನಕ ಪುರಸ್ಕಾರಕ್ಕೆʼ ಆಯ್ಕೆಯಾಗಿರುತ್ತದೆ. ಒಟ್ಟು 216 ಅಭ್ಯರ್ಥಿಗಳು ಭಾಗವಹಿಸಿದ್ದರು, ತೀರ್ಪುಗಾರರಾಗಿ ತೋನ್ಸೆ ಪುಷ್ಕಳ ಕುಮಾರ್‌, ಸಂಧ್ಯಾ ಮಂಗಳೂರು, ರಶ್ಮಿ ಶ್ರೀನಿವಾಸ್‌, ಮಂಚಿ ಮಂಜುಳಾ ಸುಬ್ರಹ್ಮಣ್ಯ, ಶಾಲಿನಿ ಹೆಬ್ಬಾರ್‌, ಯಶವಂತ ಕುದ್ರೋಳಿ ಭಾಗವಹಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X