Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ತಾಲೂಕು ಮಟ್ಟದ ಫುಟ್‌ಬಾಲ್...

ಮಂಗಳೂರು: ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟ; ಅಲೋಶಿಯಸ್ ಪ್ರಥಮ, ಯೆನೆಪೋಯ ತಂಡ ದ್ವಿತೀಯ

ವಾರ್ತಾಭಾರತಿವಾರ್ತಾಭಾರತಿ18 Sept 2023 9:51 PM IST
share
ಮಂಗಳೂರು: ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟ; ಅಲೋಶಿಯಸ್ ಪ್ರಥಮ, ಯೆನೆಪೋಯ ತಂಡ ದ್ವಿತೀಯ

ಮಂಗಳೂರು: ನಗರದ ಬದ್ರಿಯಾ ಪದವಿ ಪೂರ್ವ ಕಾಲೇಜು ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟವನ್ನು ನೆಹರೂ ಮೈದಾನದಲ್ಲಿ ಸೋಮವಾರ ಆಯೋಜಿಸಲಾಯಿತು.

ಪ್ರಾಂಶುಪಾಲರಾದ ಸೀಮಾ ಅವರು ಸ್ವಾಗತಿಸಿದರು. ಅತಿಥಿಗಳಾದ ಮನ್ಸೂರ್ ಅಹ್ಮದ್ ಆಝಾದ್ ಗ್ರೂಪ್, ಅಲ್ ಫತ್ಹ್ ಮೆಡಿಕಲ್ ಸೆಂಟರ್ ಮಸ್ಕತ್ ಇದರ ನಿರ್ದೇಶಕರಾದ ಡಾ. ಜಾವೇದ್, ದೈಹಿಕ ಉಪನ್ಯಾಸಕರ ಸಂಘದ ಅಧ್ಯಕ್ಷರಾದ ಸುಧಾಕರ ಶೆಟ್ಟಿ, ಕೇರಳ ಫುಟ್ಬಾಲ್ ತಂಡದ ವ್ಯವಸ್ಥಾಪಕರಾದ ಪಿಸಿ ಆಸೀಫ್, ದಕ್ಷಿಣ ಕನ್ನಡ ಫುಟ್ಬಾಲ್ ಅಸೋಸಿಯೇಷನ್ ಇದರ ಅಧ್ಯಕ್ಷರಾದ ಡಿಎಂ ಅಸ್ಲಾಂ ಮೊದಲಾದವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಕ್ರೀಡಾ ಪಟುಗಳಿಗೆ ಹಿತವಚನವನ್ನು ನೀಡಿದರು.

ಪಿ.ಸಿ ಗ್ರೂಪ್ ಇದರ ನಿರ್ದೇಶಕರಾದ ಪಿ.ಸಿ ಆಶಿರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಅಧ್ಯಕ್ಷೀಯ ಭಾಷಣ ಮಾಡಿದರು.

ಪಂದ್ಯಾಟದಲ್ಲಿ ಒಟ್ಟು 16 ತಂಡಗಳು ಭಾಗವಹಿಸಿದ್ದು, ಅಲೋಶಿಯಸ್ ತಂಡ ಪ್ರಥಮ ಸ್ಥಾನವನ್ನು ಪಡೆದಿದ್ದು ಯೆನೆಪೋಯ ತಂಡ ದ್ವಿತೀಯ ಸ್ಥಾನವನ್ನು ಪಡೆದಿದೆ.

ಪಂದ್ಯಾಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಅಬ್ದುಲ್ ಲತೀಫ್ ಕಾರ್ಪೋರೇಟರ್, ಆದಿಲ್ ಮೊಯ್ದಿನ್ ಮತ್ತು ಪ್ರಾಂಶುಪಾಲರಾದ ಸೀಮಾ ಮತ್ತು ಕಾರ್ಯಕ್ರಮದ ಸಂಯೋಜಕರಾದ ರೋಹಿತ್ ಮೊದಲಾದವರು ಉಪಸ್ಥಿತರಿದ್ದು, ಬಹುಮಾನ ವಿತರಿಸಿದರು.

ಕಾಲೇಜಿನ ಹಿಂದಿ ಉಪನ್ಯಾಸಕರಾದ ಲಿಯಾವುದ್ದೀನ್ ಕಾರ್ಯಕ್ರಮವನ್ನು ನಿರೂಪಿಸಿದರು ಮತ್ತು ದೈಹಿಕ ಶಿಕ್ಷಣ ಉಪನ್ಯಾಸಕರಾದ ಸಫ್ವಾನ್ ಕೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X