Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಮಲಬಾರ್ ಗೋಲ್ಡ್ ಆ್ಯಂಡ್...

ಮಂಗಳೂರು: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ವ್ಯಾನಾ ಅನಾವರಣ

ವಾರ್ತಾಭಾರತಿವಾರ್ತಾಭಾರತಿ25 Sept 2025 7:36 PM IST
share
ಮಂಗಳೂರು: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ವ್ಯಾನಾ ಅನಾವರಣ

ಮಂಗಳೂರು: ನಗರದ ಫಳ್ನೀರ್ ರಸ್ತೆಯಲ್ಲಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್‌ನಲ್ಲಿ ವ್ಯಾನಾ ಅನಾವರಣವನ್ನು ಗ್ರಾಹಕರಾದ ಶಬರಿ ಗಾಣಿಗ ಹಾಗೂ ಆಶಾ ಡಿಸೋಜ ಗುರುವಾರ ಅನಾವರಣಗೊಳಿಸಿ ಶುಭ ಹಾರೈಸಿದರು.

ವಿಶ್ವದ ಪ್ರಮುಖ ಆಭರಣ ರೀಟೇಲರ್ ಮಾರಾಟಗಾರರಲ್ಲಿ ಒಂದಾಗಿರುವ ಹಾಗೂ ಜವಾಬ್ದಾರಿಯುತ ಆಭರಣ ಉದ್ಯಮ ಎಂದೇ ಪ್ರಸಿದ್ಧಿ ಪಡೆದಿರುವ ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಮಹಿಳೆಯರಿಗಾಗಿ ರತ್ನಾಭರಣ ಸಂಗ್ರಹ ವ್ಯಾನಾವನ್ನು ಅನಾವರಣಗೊಳಿಸಿದೆ. 18 ಕ್ಯಾರೆಟ್ ಹಾಗೂ 22 ಕ್ಯಾರೆಟ್ ಚಿನ್ನದಲ್ಲಿ ನಿಖರವಾಗಿ ತಯಾರಿಸಲಾದ ವ್ಯಾನಾ ವಜ್ರಗಳ ಕಿರಣದ ಬಣ್ಣಗಳ ರತ್ನಪಟಲದೊಂದಿಗೆ ಮಿಶ್ರಣಗೊಳಿಸುತ್ತದೆ. ಇದು ಹಗುರವಾದ ಮತ್ತು ಆಧುನಿಕ ವಿನ್ಯಾಸಗಳನ್ನು ಒಳಗೊಂಡಿದೆ ಎಂದು ಸಂಸ್ಥೆಯ ಸೇಲ್ಸ್ ಮ್ಯಾನೇಜರ್ ಗಿರೀಶ್ ರೈ ವಿವರಿಸಿದರು.

ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಜೆಮ್‌ಸ್ಟೋನ್ ಜುವೆಲ್ಲರಿ ಫೆಸ್ಟಿವಲ್‌ನಲ್ಲಿ ವ್ಯಾನಾ ಸಂಗ್ರಹದೊಂದಿಗೆ ಅಮೂಲ್ಯ ರತ್ನಗಳು ಹಾಗೂ ಅನ್ ಕಟ್ ಡೈಮಂಡ್ಸ್‌ಗಳನ್ನು ಒಳಗೊಂಡ ಸಾಂಪ್ರದಾಯಿಕ ಆಭರಣ ಸಂಗ್ರಹವನ್ನೂ ಪ್ರದರ್ಶಿಸುತ್ತಿದೆ. ಉತ್ಸವದ ಭಾಗವಾಗಿ ಗ್ರಾಹಕರು ಎಲ್ಲಾ ರತ್ನಾಭರಣ ಮತ್ತು ಅನ್‌ಕಟ್ ಡೈಮಂಡ್ ಆಭರಣಗಳ ತಯಾರಿಕಾ ಶುಲ್ಕದಲ್ಲಿ ಗರಿಷ್ಠ ಶೇ.30ರವರೆಗೆ ರಿಯಾಯಿತಿ ಪಡೆಯಬಹುದು. ಈ ವಿಶೇಷ ಕೊಡುಗೆಯು ಅ.31ರವರೆಗೆ ಇರಲಿದೆ ಎಂದು ಮಾರುಕಟ್ಟೆ ವ್ಯವಸ್ಥಾಪಕ ಶೇಖ್ ಫರ್ಹಾನ್ ತಿಳಿಸಿದರು.

ಶಾಖಾ ಮುಖ್ಯಸ್ಥ ಶರತ್‌ಚಂದ್ರನ್ ಮಾತನಾಡಿ ವ್ಯಾನಾ ಕೇವಲ ಒಂದು ಆಭರಣದ ಸಂಗ್ರಹವಲ್ಲ. ಅದು ಮಹಿಳೆಯರಿಗೆ ನಾನಾ ಬಣ್ಣಗಳಿಂದ ಸಮರ್ಪಿತವಾದ ಗೌರವ ಎಂದು ಬಣ್ಣಿಸಿದರು.

ಈ ಸಂದರ್ಭ ಶಾಖಾ ಮ್ಯಾನೇಜರ್ ರಘುರಾಂ ಸಿಎಸ್ ಮತ್ತು ಸೇಲ್ಸ್ ಮ್ಯಾನೇಜರ್ ಗಿರೀಶ್ ರೈ, ಡೆಪ್ಯುಟಿ ಸೇಲ್ಸ್ ಮ್ಯಾನೇಜರ್ ಮುಹಮ್ಮದ್ ಸಮೀರ್ ಉಪಸ್ಥಿತರಿದ್ದರು.



















share
ವಾರ್ತಾಭಾರತಿ
ವಾರ್ತಾಭಾರತಿ
Next Story
X