Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿ.ವಿ.: ಅತಿಥಿ ಉಪನ್ಯಾಸಕರ...

ಮಂಗಳೂರು ವಿ.ವಿ.: ಅತಿಥಿ ಉಪನ್ಯಾಸಕರ ಸಂದರ್ಶನ

ವಾರ್ತಾಭಾರತಿವಾರ್ತಾಭಾರತಿ6 Aug 2025 8:09 PM IST
share
ಮಂಗಳೂರು ವಿ.ವಿ.: ಅತಿಥಿ ಉಪನ್ಯಾಸಕರ ಸಂದರ್ಶನ

ಮಂಗಳೂರು, ಆ.6: ಪ್ರಸಕ್ತ (2025-26ನೇ) ಸಾಲಿಗೆ ಮಂಗಳೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಅತಿಥಿ ಉಪನ್ಯಾಸಕರ (ಪಿಜಿ) ನೇಮಕಾತಿ-ಸಂದರ್ಶನ ದಿನಾಂಕ ಮತ್ತು ಸಮಯ ನಿಗದಿಪಡಿಸಲಾಗಿದೆ. ಆಯ್ಕೆಗೆ ಸಂಬಂಧಿಸಿ ಸಂದರ್ಶನವು ಮಂಗಳೂರು ವಿವಿಯ ಆಡಳಿತ ಸೌಧದ ಸಿಂಡಿಕೇಟು ಸಭಾಂಗಣದಲ್ಲಿ ನಡೆಯಲಿದೆ.

*ವಿಷಯವಾರು ದಿನಾಂಕ ಮತ್ತು ಸಮಯ

ಆ.11: ಬೆಳಗ್ಗೆ 10ರಿಂದ 10:30 ಕನ್ನಡ, 10:30 ರಿಂದ 11 ಇಂಗ್ಲಿಷ್, 11ರಿಂದ 11:30 ಹಿಂದಿ, 11:30ರಿಂದ 11:40 ಕೊಂಕಣಿ, 11:40ರಿಂದ 12 ತುಳು, 12ರಿಂದ 1 ಗಂಟೆಯವರೆಗೆ ಇತಿಹಾಸ. ಮಧ್ಯಾಹ್ನ 2:15 ರಿಂದ 2:45 ಅರ್ಥಶಾಸ್ತ್ರ, 2:45ರಿಂದ 3 ರಾಜ್ಯಶಾಸ್ತ್ರ, 3ರಿಂದ 3:15 ಸಮಾಜಶಾಸತ್ರ, 3:15ರಿಂದ 3:45 ಸೋಶಿಯಲ್ ವರ್ಕ್, 3:45 ರಿಂದ 4 ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ, 4 ರಿಂದ 5:30 ಎಂಪಿಎಡ್/ಬಿಪಿಎಡ್.

*ಆ.12: ಬೆಳಗ್ಗೆ 10 ರಿಂದ 10:30 ಬಯೋಸೈನ್ಸ್, 10:45ರಿಂದ 11:30 ಬಯೋಟೆಕ್ನಾಲಜಿ, 11:30 ರಿಂದ 12:15 ಮೈಕ್ರೋ ಬಯಾಲಜಿ, 12:15ರಿಂದ 12:45 ಎನ್ವಿರಾನ್ಮೆಂಟಲ್ ಸೈನ್ಸ್, 12:45ರಿಂದ 1:30 ಫುಡ್ ಸೈನ್ಸ್ ಆ್ಯಂಡ್ ನ್ಯೂಟ್ರಿಷನ್, 2:15ರಿಂದ 2:30 ಕಂಪ್ಯೂಟರ್ ಸೈನ್ಸ್/ಎಂಸಿಎ, 2:30ರಿಂದ 3 ಜಿಯೋ ಇನ್ಫಾರ್ಮೇಟಿಕ್ಸ್/ಮರಾಯನ್ ಜಿಯೊಲಜಿ, 3ರಿಂದ 3:30 ಹ್ಯೂಮನ್ ಕಾನ್‌ಶಿಯಸ್‌ನೆಸ್ ಯೋಗಿಕ್ ಸೈನ್ಸ್ , 3:30ರಿಂದ 3:45 ಜಿಯೋಗ್ರಾಫಿ, 3:45ರಿಂದ 4 ಸೈಬರ್ ಸೆಕ್ಯೂರಿಟಿ, 4ರಿಂದ 4:15 ಇಲೆಕ್ಟ್ರಾನಿಕ್ಸ್, 4:15ರಿಂದ 4:30 ಸ್ಟ್ಯಾಟಿಸ್ಟಿಕ್ಸ್, 4:30ರಿಂದ 4:45 ಮ್ಯಾಥೆಮ್ಯಾಟಿಕ್ಸ್, 4:45ರಿಂದ 5 ಮೆಟೀರಿಯಲ್ ಸೈನ್ಸ್.

*ಆ.13: ಬೆಳಗ್ಗೆ 10 ರಿಂದ 12 ಕೆಮಿಸ್ಟ್ರಿ, ಮಧ್ಯಾಹ್ನ 12ರಿಂದ 12:15 ಮೆಡಿಕಲ್ ಫಿಸಿಕ್ಸ್ , 12:15ರಿಂದ 1:30 ಫಿಸಿಕ್ಸ್, 2ರಿಂದ 2:45 ಬಾಟನಿ, 2:45ರಿಂದ 3: 10 ಇಂಡಸ್ಟ್ರಿಯಲ್ ಕೆಮಿಸ್ಟ್ರಿ, 3:10ರಿಂದ 4 ಪ್ರಾಣಿಶಾಸ್ತ್ರ, 4 ರಿಂದ 4:30 ಬಯೋ ಕೆಮಿಸಟ್ರೆಿ, 4:30 ರಿಂದ 4:45 ಲೈಬ್ರರಿ ಆ್ಯಂಡ್ ಇನ್ಫಾರ್ಮೇಷನ್ ಸೈನ್ಸ್.

*ಆ.14: ಬೆಳಗ್ಗೆ 10ರಿಂದ 11 ಎಂಬಿಎ, 11ರಿಂದ 11:15 ಎಂಬಿಎ (ಟೂರಿಸಂ). 11:15 ರಿಂದ 11:30 ಎಂಬಿಎ (ಐಬಿ), 11:30 ರಿಂದ 1:30 ಎಂಕಾಂ/ಎಂ.ಎಚ್.ಆರ್.ಡಿ.

ಸಂದರ್ಶನದ ಅಭ್ಯರ್ಥಿಗಳು ಕಡ್ಡಾಯವಾಗಿ ಎಲ್ಲಾ ಮೂಲ ದಾಖಲೆಗಳೊಂದಿಗೆ ನಿಗದಿತ ಸಮಯಕ್ಕಿಂತ ಒಂದು ಗಂಟೆ ಮುಂಚಿತವಾಗಿ ಹಾಜರಾಗಬೇಕು. ಪೂರ್ಣಕಾಲಿಕ ಬೋಧನಾ ಅವಧಿಯನ್ನು ಕಲಾ ಮತ್ತು ವಾಣಿಜ್ಯ ನಿಕಾಯಕ್ಕೆ ವಾರಕ್ಕೆ 16 ಗಂಟೆ ಹಾಗೂ ವಿಜ್ಞಾನ ನಿಕಾಯಕ್ಕೆ 20 ಗಂಟೆ ಪರಿಗಣಿಸಲಾಗುತ್ತದೆ. ಪೂರ್ಣಕಾಲಿಕ ಬೋಧನಾ ಅವಧಿ ಇದ್ದಲ್ಲಿ ಮಾಸಿಕ ಗರಿಷ್ಠ 40,000 ರೂ. (ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರು ವವರಿಗೆ ಮಾತ್ರ) ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದದವರಿಗೆ ಮಾಸಿಕ ಗರಿಷ್ಟ 35,000 ರೂ.ಸಂಭಾವನೆ ಪಾವತಿ ಮಾಡಲಾಗುತ್ತದೆ. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವವರಿಗೆ ಕಲಾ ಮತ್ತು ವಾಣಿಜ್ಯ ನಿಕಾಯಕ್ಕೆ 16 ಗಂಟೆಗಿಂತ ಕಡಿಮೆ ಕಾರ್ಯಭಾರ/ವಿಜ್ಞಾನ ನಿಕಾಯಕ್ಕೆ 20 ಗಂಟೆಗಿಂತ ಕಡಿಮೆ ಕಾರ್ಯಭಾರ ಇದ್ದಲ್ಲಿ ಪ್ರತಿ ಗಂಟೆಯ ಬೋಧನಾ ಅವಧಿಗೆ 650 ರೂ.ನಂತೆ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದದವರಿಗೆ ಕಲಾ ಮತ್ತು ವಾಣಿಜ್ಯ ನಿಕಾಯಕ್ಕೆ 16 ಗಂಟೆಗಿಂತ ಕಡಿಮೆ ಕಾರ್ಯಭಾರ/ವಿಜ್ಞಾನ ನಿಕಾಯಕ್ಕೆ 20 ಗಂಟೆಗಿಂತ ಕಡಿಮೆ ಕಾರ್ಯಭಾರ ಇದ್ದಲ್ಲಿ ಪ್ರತಿ ಗಂಟೆಯ ಬೋಧನಾ ಅವಧಿಗೆ 600 ರೂ.ನಂತೆ ಸಂಭಾವನೆ ಪಾವತಿ ಮಾಡಲಾಗುತ್ತದೆ. ವಿವಿಯು ವಹಿಸುವ ಇತರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಬದ್ಧರಿರಬೇಕು. ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಿದ ಅರ್ಜಿ ಹಾಗೂ ಮೂಲದಾಖಲೆಗಳ ಪ್ರತಿಯನ್ನು ಸಂದರ್ಶನ ದಿನದಂದು ಕಡ್ಡಾಯವಾಗಿ ತರಬೇಕು. ಆಯ್ಕೆಯಾದ ಅಭ್ಯರ್ಥಿಗಳು ಮಂಗಳೂರು ವಿವಿಯಯಾವುದೇ ಘಟಕ ಕಾಲೇಜುಗಳಲ್ಲಿ ಸೇವೆ ಸಲ್ಲಿಸಲು ಸಿದ್ಧರಿರಬೇಕು ಎಂದು ಕುಲಸಚಿವರ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X