Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ʼಮಾದರಿ ಮದುವೆʼ ಪ್ರೊಮೋಶನ್...

ಮಂಗಳೂರು | ʼಮಾದರಿ ಮದುವೆʼ ಪ್ರೊಮೋಶನ್ ಕೌನ್ಸಿಲ್ ಅಸ್ತಿತ್ವಕ್ಕೆ

ವಾರ್ತಾಭಾರತಿವಾರ್ತಾಭಾರತಿ25 Nov 2025 2:57 PM IST
share
ಮಂಗಳೂರು | ʼಮಾದರಿ ಮದುವೆʼ ಪ್ರೊಮೋಶನ್ ಕೌನ್ಸಿಲ್ ಅಸ್ತಿತ್ವಕ್ಕೆ

ಮಂಗಳೂರು: ಮದುವೆಗಳನ್ನು ಅನಾಚಾರಮುಕ್ತಗೊಳಿಸುವ ಮತ್ತು ಮದುವೆಯ ಆರ್ಥಿಕ ಭಾರವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘವು ಹಮ್ಮಿಕೊಂಡ 'ಮಾದರಿ ಮದುವೆ: ಶತದಿನ ಅಭಿಯಾನ'ದ ಯಶಸ್ಸಿಗಾಗಿ ಪ್ರೊಮೋಶನ್ ಕೌನ್ಸಿಲ್ ರೂಪಿಸಲಾಯಿತು.

ಇದರ ಚೇರ್ಮಾನ್ ಆಗಿ ಡಾ.ಶೇಖ್ ಬಾವ ಹಾಜಿ, ಕನ್ವೀನರ್ ಆಗಿ ಡಾ.ಎಮ್ಮೆಸ್ಸಂ ಝೈನಿ ಕಾಮಿಲ್ ಹಾಗೂ ಕೋರ್ಡಿನೇಟರ್ ಆಗಿ ಮುಹಮ್ಮದ್ ಅಲೀ ತುರ್ಕಳಿಕೆ ಅವರನ್ನು ಆಯ್ಕೆಮಾಡಲಾಯಿತು.

ಉಪಾಧ್ಯಕ್ಷರಾಗಿ ಮುಹ್ಯಿದ್ದೀನ್ ಸಖಾಫಿ ತೋಕೆ, ಅಬ್ದುಲ್ ರಹ್ಮಾನ್ ಮದನಿ ಜೆಪ್ಪು, ಹನೀಫ್ ಹಾಜಿ ಉಳ್ಳಾಲ, ಕಾರ್ಯದರ್ಶಿಗಳಾಗಿ ಕೆಕೆಎಂ ಕಾಮಿಲ್ ಸಖಾಫಿ ಮತ್ತು ಮುಹಮ್ಮದ್ ಮದನಿ ಪೂಡಲ್, ಸದಸ್ಯರಾಗಿ ಜಿ.ಎಂ.ಕಾಮಿಲ್ ಸಖಾಫಿ, ಹಮೀದ್ ಹಾಜಿ ಕೊಡುಂಗಾಯಿ, ಮನ್ಸೂರ್ ಕೋಡಿ ಕುಂದಾಪುರ, ಇಕ್ಬಾಲ್ ಕೃಷ್ಣಾಪುರ, ಮುಜೀಬ್ ಕೊಡಗು, ತೌಸೀಫ್ ಅಸ್ಅದಿ ಅವರನ್ನು ಆಯ್ಕೆಮಾಡಲಾಯಿತು.

ಈ ಸಂಬಂಧ ಮಂಗಳೂರಿನ ಎಸ್ ವೈ ಎಸ್ ರಾಜ್ಯ ಕಚೇರಿಯಲ್ಲಿ ನಡೆದ ಸಾರಥ್ಯ ಸಂಗಮದಲ್ಲಿ ರಾಜ್ಯಾಧ್ಯಕ್ಷ ಬಶೀರ್ ಸಅದಿ ಬೆಂಗಳೂರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸೈಯದ್‌ ಇಲ್ಯಾಸ್ ತಂಙಳ್ ಎಮ್ಮೆಮಾಡು ಪ್ರಾರ್ಥನೆ ನಡೆಸಿದರು. ಜಂಇಯತುಲ್ ಉಲಮಾ ಕೇಂದ್ರ ಸಮಿತಿ ಸದಸ್ಯರಾದ ಜಿ ಎಂ ಕಾಮಿಲ್ ಸಖಾಫಿ ಉದ್ಘಾಟಿಸಿದರು.

ಕರ್ನಾಟಕ ಮುಸ್ಲಿಂ ಜಮಾಅತ್ ಕಾರ್ಯದರ್ಶಿ ಡಾ.ಝೈನಿ ಕಾಮಿಲ್, ಎಸ್.ಎಂ.ಎ. ಉಪಾಧ್ಯಕ್ಷ ಕೆ.ಕೆ.ಎಂ.ಕಾಮಿಲ್ ಸಖಾಫಿ, ಜಂಇಯತುಲ್ ಮುಅಲ್ಲಿಮೀನ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಮದನಿ ಪೂಡಲ್, ಎಸ್ಸೆಸ್ಸೆಫ್ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲೀ ತುರ್ಕಳಿಕೆ, ಉಳ್ಳಾಲ ದರ್ಗಾಧ್ಯಕ್ಷ ಹನೀಫ್ ಹಾಜಿ, ಕೆ ಸಿ ಎಫ್ ಮಾಜಿ ಅಧ್ಯಕ್ಷ ಡಾ ಶೇಖ್ ಬಾವ, ಕೆಎಂಜೆ ರಾಜ್ಯ ಕಾರ್ಯದರ್ಶಿ ಸಾದಿಕ್ ಮಲೆಬೆಟ್ಪು ಮಾತನಾಡಿದರು. ಹಫೀಳ್ ಸಅದಿ ಮಡಿಕೇರಿ, ಕೆ.ಎಚ್.ಇಸ್ಮಾಯಿಲ್ ಸಅದಿ, ಅನಸ್ ಸಿದ್ದೀಖಿ ಶಿರಿಯ, ಇಸ್ಮಾಯಿಲ್ ಸಅದಿ ಉರುಮನೆ, ಕಲ್ಕಟ್ಟ ರಝ್ವಿ ಉಡುಪಿ, ಇಬ್ರಾಹೀಂ ಖಲೀಲ್ ಮಾಲಿಕಿ, ಮಹ್ಬೂಬ್ ಸಖಾಫಿ ಕಿನ್ಯ, ಇಬ್ರಾಹೀಂ ನಈಮಿ ಉರುಮಣೆ ಉಪಸ್ಥಿತರಿದ್ದರು. ಕೆ.ಎಂ.ಅಬೂಬಕರ್ ಸಿದ್ದೀಖ್ ಸ್ವಾಗತಿಸಿ, ಮನ್ಸೂರ್ ಅಲಿ ಶಿವಮೊಗ್ಗ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X