Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು | ಆನ್ ಲೈನ್ ಟ್ರೇಡಿಂಗ್‌ನಲ್ಲಿ...

ಮಂಗಳೂರು | ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭದ ಆಮಿಷ : ವ್ಯಕ್ತಿಗೆ 32.06 ಲಕ್ಷ ರೂ. ವಂಚನೆ

ವಾರ್ತಾಭಾರತಿವಾರ್ತಾಭಾರತಿ3 Nov 2025 9:54 PM IST
share
ಮಂಗಳೂರು | ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭದ ಆಮಿಷ : ವ್ಯಕ್ತಿಗೆ 32.06 ಲಕ್ಷ ರೂ. ವಂಚನೆ

ಮಂಗಳೂರು : ಆನ್ ಲೈನ್ ಟ್ರೇಡಿಂಗ್‌ನಲ್ಲಿ ಹೆಚ್ಚು ಲಾಭಾಂಶ ದೊರೆಯುವುದಾಗಿ ನಂಬಿಸಿ 32.06 ಲಕ್ಷ ರೂ. ವಂಚಿಸಿರುವ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರು ಸೆ.9ರಂದು ಫೇಸ್ ಬುಕ್ ನೋಡುತ್ತಿರುವ ಸಂದರ್ಭದಲ್ಲಿ ಕಾವ್ಯ ಶೆಟ್ಟಿ ಹೆಸರಿನಲ್ಲಿ ಫ್ರೆಂಡ್ಸ್ ರಿಕ್ವೆಸ್ಟ್ ಬಂದಿದೆ. ಅದನ್ನು ಎಕ್ಸೆಪ್ಟ್ ಮಾಡಿ ಅವರೊಂದಿಗೆ ಚಾಟ್ ಮಾಡಿದ್ದಾರೆ. ಆಕೆ ತಾನು ಮುಂಬಯಿನಲ್ಲಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಅದರಿಂದ ಹೆಚ್ಚಿನ ಲಾಭ ಬರುತ್ತದೆ ಎಂದು ನಂಬಿಸಿರುವುದಾಗಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಇದರಿಂದ ಆಸಕ್ತಿಗೊಂಡು ಟ್ರೇಡಿಂಗ್‌ನಲ್ಲಿ ಕೆಲಸ ಮಾಡಲು ಒಪ್ಪಿದ ದೂರುದಾರಿಗೆ ಅನಂತರ ಕಾವ್ಯ ಶೆಟ್ಟಿ ತನ್ನ ವಾಟ್ಸಾಪ್ ನಂಬರ್‌ನಿಂದ ಲಿಂಕ್ ನ್ನು ಕಳುಹಿಸಿ ಅದಕ್ಕೆ ಸೇರುವಂತೆ ತಿಳಿಸಿದ್ದಾಳೆ.

ಲಿಂಕ್ ಒತ್ತಿದಾಗ ಟ್ರೇಡಿಂಗ್ ಆ್ಯಪ್ ತೆರೆದುಕೊಂಡಿದೆ. ಬಳಿಕ ಹೆಸರು, ಮೇಲ್ ಐಡಿ ಹಾಗೂ ವೈಯಕ್ತಿಕ ವಿವರಗಳನ್ನು ನಮೂದಿಸಿದ್ದಾರೆ.

ಬಳಿಕ ಟ್ರೇಡಿಂಗ್‌ ನಲ್ಲಿ ಷೇರ್ ಖರೀದಿಸಲು 40,000 ರೂ. ಹಣ ಪಾವತಿ ಮಾಡುವಂತೆ ತಿಳಿಸಿದಂತೆ, ಸೆ.13ರಂದು ಪಾವತಿ ಮಾಡಿದ್ದು, ಲಾಭಾಂಶವಾಗಿ 9,504 ರೂ. ಹಣ ಖಾತೆಗೆ ಜಮೆಯಾಗಿದೆ. ಅನಂತರ 2,00,000 ರೂ. ಹಣ ಹಾಕಿದಾಗ ಅದಕ್ಕೆ ಲಾಭಾಂಶವಾಗಿ 23,760 ರೂ. ಜಮೆಯಾಗಿದೆ. ಇದರಿಂದ ನಂಬಿಕೆ ಬಂದಿದೆ. ಹೀಗೆ ಹಂತ ಹಂತವಾಗಿ ಒಟ್ಟು 32,06,880 ರೂ. ಹಣವನ್ನು ಸೆ.13ರಿಂದ ಅ.24ರ ವರೆಗೆ ಕಾವ್ಯ ಶೆಟ್ಟಿ ನೀಡಿದ ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ವರ್ಗಾವಣೆ ಮಾಡಿರುತ್ತಾರೆ.

ಆದರೆ, ಅನಂತರ ಯಾವುದೇ ಲಾಭಾಂಶವೂ ದೊರೆಯದೆ, ಹೂಡಿಕೆ ಮಾಡಿದ ಹಣವೂ ವಾಪಾಸು ನೀಡದೆ ವಂಚನೆ ಮಾಡಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X