Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಮಾದಕ ವಸ್ತು ವಿರುದ್ಧ...

ಮಂಗಳೂರು| ಮಾದಕ ವಸ್ತು ವಿರುದ್ಧ ಪೊಲೀಸರಿಂದ ಕಾರ್ಯಾಚರಣೆ: ಕಾಲೇಜು ವಿದ್ಯಾರ್ಥಿಗಳ‌ ತಪಾಸಣೆ

ವಾರ್ತಾಭಾರತಿವಾರ್ತಾಭಾರತಿ16 Jan 2026 9:15 PM IST
share
ಮಂಗಳೂರು| ಮಾದಕ ವಸ್ತು ವಿರುದ್ಧ ಪೊಲೀಸರಿಂದ ಕಾರ್ಯಾಚರಣೆ: ಕಾಲೇಜು ವಿದ್ಯಾರ್ಥಿಗಳ‌ ತಪಾಸಣೆ

ಕೊಣಾಜೆ: ಮಾದಕ ವಸ್ತು ಮುಕ್ತ ಮಂಗಳೂರು ಮತ್ತು ಮಾದಕ ವಸ್ತು ಮುಕ್ತ ಶೈಕ್ಷಣಿಕ ಕ್ಯಾಂಪಸ್‌ಗಳ ನಿರ್ಮಾಣದ ಉದ್ದೇಶದಿಂದ ಪೊಲೀಸರು ಮಾದಕ ವಸ್ತು ವಿರುದ್ಧ ಅಭಿಯಾನವನ್ನು ಆರಂಭಿಸಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರ ಉಳ್ಳಾಲ,‌ ಕೊಣಾಜೆ ವ್ಯಾಪ್ತಿಯ ಹಲವು ಕಾಲೇಜಿನ ವಿದ್ಯಾರ್ಥಿಗಳನ್ನು ಪರಿಶೀಲಿಸಿ ಮಾದಕ ವಸ್ತು ಪರೀಕ್ಷೆ ನಡೆಸಿದರು.

ವಿವಿಧ ಕಾಲೇಜುಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಕಾಲೇಜು ಬಸ್‌ಗಳನ್ನು ನಿಲ್ಲಿಸಿ ವಿದ್ಯಾರ್ಥಿಗಳನ್ನು ಪರೀಕ್ಷಿಸುವ ಮೂಲಕ ಕಾರ್ಯಾಚರಣೆಯನ್ನು ನಡೆಸಲಾಯಿತು.

ಕೊಣಾಜೆ, ಉಳ್ಳಾಲ ಠಾಣೆ ವ್ಯಾಪ್ತಿಯ ನಿಟ್ಟೆ ವಿಶ್ವವಿದ್ಯಾಲಯ (ಕೆ.ಎಸ್. ಹೆಗ್ಡೆ), ಕಣಚೂರು ಸಂಸ್ಥೆ, ಪಿ.ಎ. ಕಾಲೇಜು, ಸೇಂಟ್ ಅಲೋಶಿಯಸ್ ಕಾಲೇಜು ಮತ್ತು ಎಕ್ಕೂರಿನ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳನ್ನು ಪರೀಕ್ಷಿಸಲಾಯಿತು. ಖಾಸಗಿ ಬಸ್‌ಗಳು ಮತ್ತು ಕಾಲೇಜು ಬಸ್‌ ಗಳಲ್ಲಿ ಹೋಗುವ ವಿದ್ಯಾರ್ಥಿಗಳನ್ನು ಪರೀಕ್ಷೆ‌ ಮಾಡಲಾಯಿತು.

ಇದುವರೆಗೆ ಒಟ್ಟು 103 ಪರೀಕ್ಷೆಗಳು ಪೂರ್ಣಗೊಂಡಿವೆ, ಅವುಗಳಲ್ಲಿ 101 ನಕಾರಾತ್ಮಕವಾಗಿವೆ. ಪ್ರಸ್ತುತ ಹತ್ತು ಪರೀಕ್ಷೆಗಳು ಪ್ರಗತಿಯಲ್ಲಿವೆ, ಒಬ್ಬ ವಿದ್ಯಾರ್ಥಿ ಮಾತ್ರ ಪರೀಕ್ಷಾ ಪ್ರಕ್ರಿಯೆಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ್ದು, ಕಾರ್ಯ ವಿಧಾನದ ಪ್ರಕಾರ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಇತರ ಎಲ್ಲಾ ವಿದ್ಯಾರ್ಥಿಗಳ ಮೇಲೆ‌ ನಡೆಸಿದ ಪರೀಕ್ಷೆಯಲ್ಲಿ ನಕಾರಾತ್ಮಕ ಫಲಿತಾಂಶ ಬಂದಿತ್ತು . ಒಟ್ಟಾರೆಯಾಗಿ ಪೊಲೀಸ್, ನಾಗರಿಕ ಆಡಳಿತ,‌ ಮಾಧ್ಯಮ, ಶಿಕ್ಷಣ ಸಂಸ್ಥೆಗಳು ಮತ್ತು ನಾಗರಿಕ ಸಮಾಜದ ನಿರಂತರ ಪ್ರಯತ್ನಗಳಿಂದ ಮಾದಕ ವಸ್ತು ವಿರುದ್ಧದ ಅಭಿಯಾನದಲ್ಲಿ ಸಕಾರಾತ್ಮಕ ಬೆಳವಣಿಗೆಗಳು ಕಾಣುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags

MangaluruPoliceoperationdrugs
share
ವಾರ್ತಾಭಾರತಿ
ವಾರ್ತಾಭಾರತಿ
Next Story
X