Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು:‌ 4 ಮಕ್ಕಳಿಗೆ ಜನ್ಮ ನೀಡಿದ...

ಮಂಗಳೂರು:‌ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಹೆರಿಗೆ

ವಾರ್ತಾಭಾರತಿವಾರ್ತಾಭಾರತಿ6 Jan 2025 6:35 PM IST
share
ಮಂಗಳೂರು:‌ 4 ಮಕ್ಕಳಿಗೆ ಜನ್ಮ ನೀಡಿದ ಮಹಿಳೆ

ಮಂಗಳೂರು, ಜ.6: ಮಹಿಳೆಯೊಬ್ಬರು ನಗರದ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.

ತೆಲಂಗಾಣ ಮೂಲದ, ಸದ್ಯ ಮಂಗಳೂರಿನಲ್ಲಿ ಪತಿ ತೇಜ ಜತೆ ನೆಲೆಸಿರುವ ಬನೊತ್ ದುರ್ಗಾರವರ ನವಜಾತ ಶಿಶುಗಳಲ್ಲಿ ಎರಡು ಹೆಣ್ಣು ಮತ್ತು ಎರಡು ಗಂಡು ಆಗಿದ್ದು, ಮಕ್ಕಳ ತೂಕ 1.2 ಕೆಜಿ, 1.1 ಕೆಜಿ, 900 ಗ್ರಾಂ ಹಾಗೂ 800 ಗ್ರಾಂ.ಗಳಾಗಿವೆ.

ಈ ರೀತಿಯ ಹೆರಿಗೆ ಕ್ಲಿಷ್ಟಕರ ಹಾಗೂ ಅಪರೂಪ ಎಂದು ಹೇಳಲಾಗಿದೆ. ಅಂದಾಜು 7 ಲಕ್ಷದಲ್ಲಿ ಒಂದು ಈ ರೀತಿ ನಾಲ್ಕು ಮಕ್ಕಳ ಜನನ ಸಂಭವಿಸುತ್ತದೆ. ಈ ರೀತಿಯ ಹೆರಿಗೆಯು ಪ್ರಸವ ಪೂರ್ವ ಹಾಗೂ ಕಡಿಮೆ ತೂಕದಿಂದ ಕೂಡಿರುವ ಕಾರಣ, ಹೆರಿಗೆಯು ಅತ್ಯಂತ ಕ್ಲಿಷ್ಟಕರವಾಗಿರುತ್ತದೆ. ಗರ್ಭಾವಸ್ಥೆಯ ಸಂದರ್ಭ ಅಲ್ಟಾ ಸೌಂಡ್ ನಡೆಸುವ ಸಂದರ್ಭದಲ್ಲಿ ಈ ವಿಚಾರ ತಿಳಿದು ದಂಪತಿ ಅಚ್ಚರಿಗೊಳಗಾಗಿದ್ದರು. ಪ್ರಸವಪೂರ್ವ ಆರೈಕೆ ಮಾಡಿದ್ದ ಆಸ್ಪತ್ರೆಯ ಪ್ರಸೂತಿ ತಜ್ಞೆ ಡಾ. ಜಾಯ್ಲಿನ್ ಡಿಅಲ್ಮೇಡಾ ಅವರು ಪ್ರತಿ ಹಂತದಲ್ಲಿಯೂ ದಂಪತಿಗೆ ಧೈರ್ಯವನ್ನು ತುಂಬಿದ್ದರು. ಆರಂಭದಲ್ಲಿ ದಂಪತಿ ಸಂತಸದ ನಡುವೆ ಆತಂಕಕ್ಕೆ ಒಳಗಾಗಿದ್ದರೂ, ಅಪಾಯದ ಸಾಧ್ಯತೆಯ ನಡುವೆಯೂ ನಾಲ್ಕು ಮಕ್ಕಳನ್ನು ಉಳಿಸಿ ಕೊಳ್ಳುವ ನಿರ್ಧಾರ ಮಾಡಿದ್ದರು. 30 ವಾರಗಳ ಗರ್ಭಾವಸ್ಥೆಯ ಬಳಿಕ ನ. 9ರಂದು ಬನೊತ್ ದುರ್ಗಾ ಅವರಿಗೆ ಇಲೆಕ್ಟಿವ್ ಸಿಸೇರಿಯನ್ ಮೂಲಕ ಹೆರಿಗೆ ಪ್ರಕ್ರಿಯೆ ನಡೆಸಲಾಗಿದೆ.

ಫೀಟಲ್ ಮೆಡಿಸಿನ್ ಮತ್ತು ಸೋನಾಲಜಿ ತಂಡದಲ್ಲಿ ಡಾ. ಮುರಳೀಧರ್, ಡಾ. ರಾಮ್ ಬಸ್ತಿ ಮತ್ತು ಡಾ. ಮಹೇಶ್ ಸಹಕರಿಸಿದರೆ, ಪ್ರಸೂತಿ ತಂಡದಲ್ಲಿ ಡಾ. ಸುಜಯಾ ರಾವ್ ಮತ್ತು ತಂಡಕ್ಕೆ ಡಾ. ವಿಸ್ಮಯ, ಡಾ. ಏಕ್ತಾ, ಡಾ. ದಿಯಾ ಮತ್ತು ಡಾ ನಯನ ಅವರು ಅಗತ್ಯ ಆರೈಕೆ ಮತ್ತು ಸಲಹೆಯನ್ನು ಗರ್ಭಾವಸ್ಥೆಯಲ್ಲಿ ನೀಡಿದ್ದಾರೆ.

ಮಕ್ಕಳ ತೂಕ ಅತೀ ಕಡಿಮೆ ಇದ್ದ ಕಾರಣ ಹೆರಿಗೆ ಬಳಿಕ ಶಿಶು ತಜ್ಞೆ ಡಾ. ಚಂದನ ಪೈ ಅವರ ನೇತೃತ್ವದ ತಂಡದ ಸಹಕಾರದಲ್ಲಿ ಆಸ್ಪತ್ರೆಯ ಎನ್‌ಐಸಿಯುನಲ್ಲಿ ಸಮರ್ಪಕ ಆರೈಕೆ ಮಾಡಲಾಯಿತು. ಡಾ. ಪ್ರವೀಣ್ ಬಿ.ಕೆ. ಮತ್ತು ಅವರ ಶಿಶು ತಜ್ಞ ತಂಡವೂ ಸೂಕ್ತ ವೈದ್ಯಕೀಯ ಸಲಹೆ, ಮಾರ್ಗದರ್ಶದನೊಂದಿಗೆ ನವಜಾತ ಶಿಶುಗಳ ಆರೈಕೆ ಮಾಡಿದ್ದಾರೆ ಎಂದು ಆಸ್ಪತ್ರೆ ಪ್ರಕಟನೆ ತಿಳಿಸಿದೆ.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X